ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.

ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು.

ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ ಗಾಯಗಳಾಗಿವೆ.16 ಮಂದಿ ಗಾಯಾಳುಗಳಲ್ಲಿ ವಿಷಮ ಸ್ಥಿತಿಯಲ್ಲಿರುವ ಏಳು ಮಂದಿ ಹೋಲಿ ಫ್ಯಾಮಿಲಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕಟ್ಟಡದಲ್ಲಿ ಒಟ್ಟು ಐದು ಅಂತಸ್ತುಗಳಿದ್ದು, ಬೆಂಕಿ ದುರಂತ ಸಂಭವಿಸಿದಾಗ ಸುಮಾರು 30ಕ್ಕೂ ಹೆಚ್ಚು ಮಂದಿ ಅದರಲ್ಲಿದ್ದರು. ಕಟ್ಟಡದಲ್ಲಿದ್ದ ವಿದ್ಯುತ್ ಮೀಟರ್ ಬೋರ್ಡ್ನಲ್ಲಿ ಕಾಣಿಸಿಕೊಂಡ ಬೆಂಕಿ ನಂತರ ಕಟ್ಟಡವನ್ನು ವ್ಯಾಪಿಸಿ ಈ ದುರ್ಘಟನೆ ಸಂಭವಿಸಿದೆ.ಮುಂಜಾನೆ 2.21ರಲ್ಲಿ ಅಗ್ನಿಶಾಮಕ ದಳಕ್ಕೆ ಬೆಂಕಿ ಆಕಸ್ಮಿಕದ ಬಗ್ಗೆ ದೂರವಾಣಿ ಕರೆ ಬಂದಿತ್ತು. ತಕ್ಷಣ ಕಾರ್ಯ ಪ್ರವೃತ್ತರಾದ ಸಿಬ್ಬಂದಿ ಗಾಯಾಳುಗಳು ಸೇರಿದಂತೆ 20 ಮಂದಿಯನ್ನು ರಕ್ಷಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಹೊಸ ಹೊಸ ಸಾರಿಗೆ ವ್ಯವಸ್ಥೆಗಳನ್ನು ಪರಿಚಯಿಸಿದ್ರು ಟ್ರಾಫಿಕ್ ಸಮಸ್ಯೆ ಮಾತ್ರ ಯಾವುದೇ ಕಾರಣಕ್ಕೂ ಕಡಿಮೆಯಾಗುತ್ತಿಲ್ಲ.
ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.
ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು. ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…
ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…
ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕಳೆದ ಮೂರು ವರ್ಷಗಳಲ್ಲಿ 2,14,160ರಷ್ಟು ಕುಸಿತವಾಗಿದೆ.
ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್ಗೆ ಪೆಟ್ರೋಲ್ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್ಗಿಂತ ಡೀಸೆಲ್ ಬೆಲೆ 12 ಪೈಸೆ…