News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಒಂದೇ ವರ್ಷದೊಳಗೆ ಕಳೆದುಕೊಂಡ ದೆಹಲಿ……!

40

ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ.

1998ರ ಅಕ್ಟೋಬರ್-ಡಿಸೆಂಬರ್‌ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು.

 ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್‌ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ.

1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ ಮದನ್ ಲಾಲ್ ಖುರಾನ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಿಧನರಾಗಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಹವಾ ಮಹಲ್

      ಇದು ಭಾರತದ ಜೈಪುರ್‌ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…

  • ಉಪಯುಕ್ತ ಮಾಹಿತಿ

    ಮೊಟ್ಟೆ ಚಿಪ್ಪು ಬಿಸಾಡಬೇಡಿ!ಮತ್ತೆ ತಿನ್ನೋಕೆ ಆಗುತ್ತಾ ಅಂತೀರಾ!ಈ ಲೇಖನ ಓದಿ ಶೇರ್ ಮಾಡಿ…

    ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯ ಆಶೀರ್ವಾದದಿಂದ ಈ ರಾಶಿಗಳಿಗೆ ಶುಭಯೋಗ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…

  • India, Sports

    ಕಪಿಲ್ ದೇವ್ ಹುಟ್ಟುಹಬ್ಬದ ಸಂಭ್ರಮ ಇಂದು

    ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್‌ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…

    Loading

  • ಆರೋಗ್ಯ

    ಬಿಳಿಕೂದಲುನಿಂದ ತುಂಬಾ ಅವಮಾನಿತರಾಗಿದ್ದೀರಾ?ತಲೆಕೆಡಿಸ್ಕೊಬೇಡಿ!ಇಲ್ಲಿದೆ ಸುಲಭ ಮನೆಮದ್ದು…..

    ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.

  • ಸೌಂದರ್ಯ

    ಜಿಡ್ಡು ಮುಖ(ಆಯಿಲ್ ಪೇಸ್ )ಇರುವವರು ಫ್ರೇಶ್ ಆಗಿ ಕಾಣಲು ಇಲ್ಲಿದೆ ಪರಿಹಾರ..! ಈ ಲೇಖನ ಓದಿ…….

    ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.