ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ ವಿತರಿಸಲಾಗಿದೆ.

ಕಳೆದ ಮೂರು ದಿನಗಳಿಂದ ರಾಜ್ಯದ ಹಲವೆಡೆ ವರುಣನ ಆರ್ಭಟಕ್ಕೆ ತತ್ತರಿಸಿ ಹೋಗಿರುವ ಜನರಿಗೆ ದೇವರು ಶಕ್ತಿ ನೀಡಲಿ. ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳು ಮತ್ತೆ ಮೊದಲಿನಂತಾಗಲಿ ಎಂದು ಈ ಬಾರಿ ವರಮಹಾಲಕ್ಷ್ಮಿಯಲ್ಲಿ ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಲಾಗಿದೆ. ಪ್ರತಿ ವರ್ಷದಂತೆ ಗ್ರಾಮದ ಹೊರವಲಯದಲ್ಲಿರುವ ಆದಿಪರಾಶಕ್ತಿಯ ದೇವಾಲಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆಯನ್ನ ಮಾಡಲಾಗಿದೆ. ಇಲ್ಲಿ ಕಳೆದ 22 ವರ್ಷಗಳಿಂದ ವರಮಹಾಲಕ್ಷ್ಮಿ ಹಬ್ಬವನ್ನು ವಿಶೇಷವಾಗಿ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಆದರೆ ಈ ಬಾರಿ ವರಮಹಾಲಕ್ಷ್ಮಿ ಹಬ್ಬಕ್ಕೆಂದು 108 ಬಗೆಯ ಸಿಹಿ ತಿಂಡಿಗಳನ್ನು ಮಾಡಿ ವರಮಹಾಲಕ್ಷ್ಮಿ ಪೂಜೆಯನ್ನು ಮಾಡಲಾಗಿದೆ ಎಂದು ದೇವಾಲಯದ ಅರ್ಚಕರು ತಿಮ್ಮಪ್ಪಸ್ವಾಮಿ ತಿಳಿಸಿದ್ದಾರೆ.

ತಿಮ್ಮಪ್ಪಸಾಮಿ ಅವರಿಗೆ ತಮ್ಮ ಭೂಮಿಯಲ್ಲಿ ಸಿಕ್ಕ ವಿಗ್ರಹವನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಕಳೆದ 22 ವರ್ಷಗಳಿಂದ ಈ ಜಾಗದಲ್ಲಿ ಆದಿಪರಾಶಕ್ತಿ ದೇವರ ಪ್ರತಿಷ್ಠಾಪನೆ ಮಾಡಿ, ದೇವಾಲಯ ನಿರ್ಮಾಣ ಮಾಡಲಾಗಿದೆ. ಅಂದಿನಿಂದ ಈ ದೇವಾಲಯದಲ್ಲಿ ಹಲವು ವಿಶೇಷ ಪೂಜೆಗಳನ್ನು ನೆರವೇರಿಸಿಕೊಂಡು ಬರಲಾಗುತ್ತಿದೆ. ಹಾಗಾಗಿ ಇಂದಿಗೂ ಇಲ್ಲಿಗೆ ದೂರದ ಊರುಗಳಿಂದ ಭಕ್ತರು ಆಗಮಿಸುತ್ತಾರೆ. ವಿಶೇಷವಾಗಿ ಸುತ್ತಮುತ್ತಲ ಹಳ್ಳಿಗಳ ಜನರು ಸೇರಿದಂತೆ ಆಂಧ್ರ, ತಮಿಳುನಾಡು, ಕೇರಳ ರಾಜ್ಯಗಳಿಂದ ಜನ ಬರುತ್ತಾರೆ.

ಹಾಗಾಗಿನೇ ಇಲ್ಲಿ ಪ್ರತಿ ವರ್ಷದಂತೆ ವರಮಹಾಲಕ್ಷ್ಮಿ ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡುವ ಮೂಲಕ ಮಳೆ ಹಾನಿಯಿಂದ ನೊಂದವರಿಗೆ ಕಷ್ಟಗಳನ್ನ ಎದುರಿಸುವ ಶಕ್ತಿಕೊಡು ಎಂದು ತಾಯಿಯಲ್ಲಿ ಪ್ರಾರ್ಥನೆ ಮಾಡಲಾಗಿದೆ. ಇಲ್ಲಿನ ತಿಮ್ಮಪ್ಪ ಸ್ವಾಮೀಜಿ ಹಲವಾರು ವರ್ಷಗಳಿಂದ ಬರಗಾಲದಿಂದ ತತ್ತರಿಸಿರುವ ಕೋಲಾರ ಜಿಲ್ಲೆಗೆ ಒಳ್ಳೆಯದಾಗಲಿ ಎಂದು ಇಲ್ಲಿನ ಗುಹೆಯಲ್ಲಿ ತಪ್ಪಸ್ಸು ಮಾಡುತ್ತಿದ್ದಾರೆ ಎಂದು ಮುಳಬಾಗಲು ತಹಶೀಲ್ದಾರ್ ಪ್ರವೀಣ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಹಾಸ್ಟೆಲ್ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…
ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ. ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು. ವೃಷಭ : ಈ ರಾಶಿಯವರು…
ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…
ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆ ವೆಸ್ಟ್ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಅನುಷ್ಕಾ ಮಾಡಿರುವ ತಾಜಾ ಟ್ವೀಟ್ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್ನೆಟ್ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ…
ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್ಫೋನ್ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್ನ ಈ ನೂತನ ಸ್ಮಾರ್ಟ್ಫೋನ್ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್ಗೆ ನೀಡಲಾಗಿರುವ ಕ್ಯಾಮೆರಾ. ಹೌದು, ಮಿ ಮಿಕ್ಸ್ 4ನಲ್ಲಿ 108 ಮೆಗಾಪಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…