ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ ವಿತರಿಸಲಾಗಿದೆ.

ಕಳೆದ ಮೂರು ದಿನಗಳಿಂದ ರಾಜ್ಯದ ಹಲವೆಡೆ ವರುಣನ ಆರ್ಭಟಕ್ಕೆ ತತ್ತರಿಸಿ ಹೋಗಿರುವ ಜನರಿಗೆ ದೇವರು ಶಕ್ತಿ ನೀಡಲಿ. ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳು ಮತ್ತೆ ಮೊದಲಿನಂತಾಗಲಿ ಎಂದು ಈ ಬಾರಿ ವರಮಹಾಲಕ್ಷ್ಮಿಯಲ್ಲಿ ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಲಾಗಿದೆ. ಪ್ರತಿ ವರ್ಷದಂತೆ ಗ್ರಾಮದ ಹೊರವಲಯದಲ್ಲಿರುವ ಆದಿಪರಾಶಕ್ತಿಯ ದೇವಾಲಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆಯನ್ನ ಮಾಡಲಾಗಿದೆ. ಇಲ್ಲಿ ಕಳೆದ 22 ವರ್ಷಗಳಿಂದ ವರಮಹಾಲಕ್ಷ್ಮಿ ಹಬ್ಬವನ್ನು ವಿಶೇಷವಾಗಿ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಆದರೆ ಈ ಬಾರಿ ವರಮಹಾಲಕ್ಷ್ಮಿ ಹಬ್ಬಕ್ಕೆಂದು 108 ಬಗೆಯ ಸಿಹಿ ತಿಂಡಿಗಳನ್ನು ಮಾಡಿ ವರಮಹಾಲಕ್ಷ್ಮಿ ಪೂಜೆಯನ್ನು ಮಾಡಲಾಗಿದೆ ಎಂದು ದೇವಾಲಯದ ಅರ್ಚಕರು ತಿಮ್ಮಪ್ಪಸ್ವಾಮಿ ತಿಳಿಸಿದ್ದಾರೆ.

ತಿಮ್ಮಪ್ಪಸಾಮಿ ಅವರಿಗೆ ತಮ್ಮ ಭೂಮಿಯಲ್ಲಿ ಸಿಕ್ಕ ವಿಗ್ರಹವನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಕಳೆದ 22 ವರ್ಷಗಳಿಂದ ಈ ಜಾಗದಲ್ಲಿ ಆದಿಪರಾಶಕ್ತಿ ದೇವರ ಪ್ರತಿಷ್ಠಾಪನೆ ಮಾಡಿ, ದೇವಾಲಯ ನಿರ್ಮಾಣ ಮಾಡಲಾಗಿದೆ. ಅಂದಿನಿಂದ ಈ ದೇವಾಲಯದಲ್ಲಿ ಹಲವು ವಿಶೇಷ ಪೂಜೆಗಳನ್ನು ನೆರವೇರಿಸಿಕೊಂಡು ಬರಲಾಗುತ್ತಿದೆ. ಹಾಗಾಗಿ ಇಂದಿಗೂ ಇಲ್ಲಿಗೆ ದೂರದ ಊರುಗಳಿಂದ ಭಕ್ತರು ಆಗಮಿಸುತ್ತಾರೆ. ವಿಶೇಷವಾಗಿ ಸುತ್ತಮುತ್ತಲ ಹಳ್ಳಿಗಳ ಜನರು ಸೇರಿದಂತೆ ಆಂಧ್ರ, ತಮಿಳುನಾಡು, ಕೇರಳ ರಾಜ್ಯಗಳಿಂದ ಜನ ಬರುತ್ತಾರೆ.

ಹಾಗಾಗಿನೇ ಇಲ್ಲಿ ಪ್ರತಿ ವರ್ಷದಂತೆ ವರಮಹಾಲಕ್ಷ್ಮಿ ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡುವ ಮೂಲಕ ಮಳೆ ಹಾನಿಯಿಂದ ನೊಂದವರಿಗೆ ಕಷ್ಟಗಳನ್ನ ಎದುರಿಸುವ ಶಕ್ತಿಕೊಡು ಎಂದು ತಾಯಿಯಲ್ಲಿ ಪ್ರಾರ್ಥನೆ ಮಾಡಲಾಗಿದೆ. ಇಲ್ಲಿನ ತಿಮ್ಮಪ್ಪ ಸ್ವಾಮೀಜಿ ಹಲವಾರು ವರ್ಷಗಳಿಂದ ಬರಗಾಲದಿಂದ ತತ್ತರಿಸಿರುವ ಕೋಲಾರ ಜಿಲ್ಲೆಗೆ ಒಳ್ಳೆಯದಾಗಲಿ ಎಂದು ಇಲ್ಲಿನ ಗುಹೆಯಲ್ಲಿ ತಪ್ಪಸ್ಸು ಮಾಡುತ್ತಿದ್ದಾರೆ ಎಂದು ಮುಳಬಾಗಲು ತಹಶೀಲ್ದಾರ್ ಪ್ರವೀಣ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಪ್ರಪಂಚದಲ್ಲಿ ಅನೇಕ ಅದ್ಭುತಗಳು ನಡೆಯುತ್ತಲೇ ಇರುತ್ತದೆ, ಇನ್ನು ಕೆಲವು ಅದ್ಬುತಗಳನ್ನ ಮನುಷ್ಯ ಸೃಷ್ಟಿ ಮಾಡಿದರೆ ಇನ್ನು ಕೆಲವು ಅದ್ಬುತಗಳನ್ನ ದೇವರು ಸೃಷ್ಟಿ ಮಾಡುತ್ತಾನೆ. ತುಂಬಾ ಕತ್ತಲು ಮತ್ತು ಏನೇನೋ ಶಬ್ದಗಳ ನಡುವೆ ಒಂದು ಮಗು ತಾಯಿಯ ಹೊಟ್ಟೆಯಲ್ಲಿ 9 ತಿಂಗಳುಗಳ ಕಾಲ ಇದ್ದು ಆಚೆ ಬರುತ್ತದೆ, ಸ್ನೇಹಿತರೆ ಈಗ ತಾನೇ ಹುಟ್ಟಿದ ಮಗು ಏನು ದಾಖಲೆಯನ್ನ ಮಾಡಲು ಸಾಧ್ಯ ನೀವೇ ಹೇಳಿ, ಆದರೆ ನಾವು ಹೇಳುವ ಈ ಮಗು ಹುಟ್ಟುವಾಗಲೇ ದೊಡ್ಡ ದಾಖಲೆಯನ್ನ ಮಾಡಿದ್ದು ವೈದ್ಯಲೋಕಕ್ಕೆ…
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…
ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…
ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.
ಯೋಗ ಈಗ ಸೌದಿ ಅರೇಬಿಯಾದ ಅಧಿಕೃತ ಕ್ರೀಡಾ ಚಟುವಟಿಕೆಗಳಲ್ಲಿ ಒಂದು ಎಂದು ಮಾನ್ಯತೆ ಪಡೆದುಕೊಂಡಿದೆ. ಈ ಮೂಲಕ ಇಸ್ಲಾಮಿಕ್ ರಾಷ್ಟ್ರದಲ್ಲಿ ಜನತೆಗೆ ಇನ್ಮುಂದೆ ಅಧಿಕೃತವಾಗಿ ಯೋಗ ಕಲಿಕೆ ಹಾಗೂ ಬೋಧನೆಗೆ ಪರವಾನಿಗೆ ದೊರೆಯಲಿದೆ