ಸೌಂದರ್ಯ

ಮೊಡವೆಗಳಿಂದ ಬೇಜಾರಾಗಿದ್ರೆ ಇಲ್ಲಿದೆ ಸಿಂಪಲ್ ಮನೆಮದ್ದು……

2354

ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.

ಆದರೆ ಈ ಮೊಡವೆಗಳಿಗೆ ಮನೆಯಲ್ಲಿಯೇ ತಯಾರಿಸಬಹುದಾದ ಅನೇಕ ಮನೆಮದ್ದುಗಳು ಇವೆ. ಅಂತಹ ಕೆಲವೊಂದು ಮನೆಮದ್ದುಗಳು ವಿವರಣೆ ನೀಡಲಾಗಿದೆ.

  • ಕಡಲೆ ಇಟ್ಟು ಹಾಗೂ ಮುಲ್ತಾನಿ ಹಣ್ಣನ್ನು ಸೇರಿಸಿ ಮೊಡವೆ ಇರುವ ಭಾಗಕ್ಕೆ ಹಚ್ಚುವುದರಿಂದ ಮುಕದ ಮೇಲಿನ ಎಣ್ಣೆ ಅಂಶವನ್ನು ಅದು ಹೀರಿಕೊಳ್ಳುತ್ತದೆ. ಇದರಿಂದ ರಂಧ್ರಗಳು ತೆರೆದುಕೊಂಡು ಮೊಡವೆಗಳು ಕಡಿಮೆ ಆಗುತ್ತವೆ.

  • ಆಲೋವೇರಾ ಹಲವು ಪೋಷಕಾಂಶಗಳಿಂದ ಕೂಡಿದ್ದು ಟಾಕ್ಸಿನ್ ಗಳನ್ನು ತೆಗೆದು ಹಾಕಿ ಸಾಮಾನ್ಯ ತೇವಾಂಶವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದರಿಂದ ಮೊಡವೆಗಳು ಕಡಿಮೆ ಆಗುತ್ತದೆ.

 

  • ಟೊಮ್ಯಾಟೋ ಹಣ್ಣು ಮಿಟಮಿನ್ ಎ ಹೊಂದಿದ್ದು ಚರ್ಮದ ಪೋಷಣೆಗೆ ಸಹಕಾರಿ. ತಾಜಾ ಟೊಮ್ಯಾಟೋ ತಿರುಳನ್ನು ಮುಖಕ್ಕೆ ಹಚ್ಚಿ 20 ನಿಮಿಷ ಬಿಟ್ಟು ನಂತರ ತೊಳೆಯುವುದರಿಂದ ಮೊಡವೆ ಕಡಿಮೆ ಆಗುತ್ತದೆ.
  • ಬಿಸಿ ಹಬೆಯನ್ನು ಮುಖಕ್ಕೆ ತೆಗೆದುಕೊಳ್ಳುವುದು ಅತ್ಯಂತ ಪರಿಣಾಮಕಾರಿ ವಿಧಾನ.

  • ನಿಂಬೆರಸವನ್ನು ಹಚ್ಚುವುದರಿಂದ ಮೊಡವೆ ಕಡಿಮೆ ಆಗುತ್ತದೆ. ಉರಿಯುತ್ತಿದ್ದಲ್ಲಿ ಮೊಸರು ಸೇರಿಸಿ ಹಚ್ಚಬಹುದು.

  • ಬೆಳ್ಳುಳ್ಳಿಯನ್ನು ಜಜ್ಜಿ ಅಥವಾ ಬೆಳ್ಳುಳ್ಳಿಯ ರಸ ತೆಗೆದು ಅದಕ್ಕೆ ಒಂದು ಚಮಚ ನಿರು ಸೇರಿಸಿ ಅಥವಾ ಆಲೋವೇರಾದ ತಿರುಳು ಸೇರಿಸಿ ಹಚ್ಚಬಹುದು. ಇದರಿಂದ ಮೊಡವೆ ಕಡಿಮೆಯಾಗುತ್ತದೆ.

  • ಪುದಿನಾವನ್ನು ಸೇರಿಸಿದ ನೀರಿನಿಂದ ಮುಖ ತೊಳೆದುಕೊಳ್ಳುವುದುರಿಂದ ಮೊಡವೆ ಕಡಿಮೆಯಾಗುವುದು.
  • ಆಲೂಗಡ್ಡೆಯು ಆ್ಯಂಟಿ-ಆಕ್ಸಿಡೆಂಟ್ ಗಳ ಆಗರವಾಗಿದೆ. ಇದು ಚರ್ಮದ ಆರೋಗ್ಯಕ್ಕೆ ಬಹಳ ಸಹಕಾರಿ. ಚರ್ಮದ ಕೋಶಗಳು ಬೆಳವಣಿಗೆಯಾಗಲು ಸಹಾಯ ಮಾಡುತ್ತದೆ. ಒಂದು ಹಾಲೂಗಡ್ಡೆಯನ್ನು ಕತ್ತರಿಸಿ ಅದರ ತಿರುಳನ್ನು ಅರೆದು ಮುಖಕ್ಕೆ ಹಚ್ಚಬೇಕು. ವೃತ್ತಾಕಾರದಲ್ಲಿ ಸ್ವಲ್ಪ ಸಮಯ ಮಸಾಜ್ ಮಾಡಬೇಕು. 15-30 ನಿಮಿಷ ಬಿಟ್ಟು ಸ್ವಲ್ಪ ಬಿಸಿ ನೀರಿನಲ್ಲಿ ತೊಳೆಯಬೇಕು.

  • ಶ್ರೀಗಂಧದ ಫೇಸ್ ಪ್ಯಾಕ್ ಮಾಡಿಕೊಳ್ಳುವುದರಿಂದ ಸಮಾನ ಪಿಎಚ್ ಲೆವೆಲ್ ನ್ನು ಕಾಯ್ದುಕೊಂಡು ಚರ್ಮವು ಸ್ವಸ್ಥವಾಗಿರುತ್ತದೆ.

  • ಜೇನುತುಪ್ಪವು ಮೊಡವೆ ನಿವಾರಣೆಗೆ ಬಹಳ ಸಹಾಯಕಾರಿ. ಅಂತೆಯೇ ಚರ್ಮ ಸುಕ್ಕುಗಟ್ಟುವುದನ್ನು ತಡೆಯುತ್ತದೆ.
  • ಮಾನಸಿಕ ಒತ್ತಡವು ಮೊಡವೆಗೆ ಕಾರಣವಾಗಬಲ್ಲದು. ಹಾಗಾಗಿ ಒತ್ತಡ ಕಡಿಮೆ ಮಾಡಿಕೊಳ್ಳಿ.
  • ಧೂಳು, ಸ್ವಚ್ಚತೆ ಇಲ್ಲದಿರುವುದು ಮೊಡವೆಗೆ ದಾರಿಮಾಡಿಕೊಡಬಲ್ಲದು.
  • ಗಡುಸಾದ ಸೋಪು ರಾಸಾಯನಿಕಗಳು ಮೊಡವೆಯನ್ನಂಟುಮಾಡಬಲ್ಲದು.
  • ಪದೇಪದೆ ದಿಂಬಿನ ಹೊದಿಕೆಯನ್ನು ತೊಳೆದು ಉಪಯೋಗಿಸುವುದು ಒಳಿತು.
  • ಮೊಡವೆಗಳನ್ನು ಮತ್ತೆ ಮತ್ತೆ ಕೈಯಿಂದ ಮುಟ್ಟಿಕೊಳ್ಳಬಾರದು.
  • ಪದೇ ಪದೇ ಮುಖ ತೊಳೆಯವುದರಿಂದ ಮುಖವು ಪೂರ್ಣವಾಗಿ ಶುಷ್ಕವಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಬಹಳ ಜಾಗರೂಕತೆಯಿಂದ ಚರ್ಮವನ್ನು ನಿಭಾಯಿಸಬೇಕು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೇರ್ ಫಾಲ್ ಟೆನ್ಶನ್ ಇಲ್ಲಿಗೆ ಬಿಡಿ, ಇನ್ಮುಂದೆ ನ್ಯಾಚುರಲ್ ಪರಿಹಾರ ಟ್ರೈ ಮಾಡಿ,..!

    ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ. ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್‍ನಿಂದ…

  • ಉಪಯುಕ್ತ ಮಾಹಿತಿ

    ನಿಮ್ಮ ಬ್ಯಾಂಕ್ ಅಕೌಂಟ್, ಮೊಬೈಲ್ ಸಂಪರ್ಕಕ್ಕೆ ಇನ್ನುಮುಂದೆ ಇದು ಬೇಕಾಗಿಲ್ಲ..!

    ಮೊಬೈಲ್ ಸಿಮ್ ಪಡೆಯುವುದಕ್ಕಾಗಲಿ, ಯಾವುದೇ ಬ್ಯಾಂಕ್ ಗಳಲ್ಲಿ ಅಕೌಂಟ್ ತೆರೆಯಲು ಆಧಾರ್ ಅವಶ್ಯಕವಾಗಿತ್ತು. ಇದರ ಬಗ್ಗೆ ಅನೇಕ ಗೊಂದಲಗಳು ಕೂಡ ಇದ್ದವು. ಆದರೆ ಈಗ ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದೇ. ಇನ್ಮುಂದೆ ಬ್ಯಾಂಕ್ ಖಾತೆ ಮಾಡಿಸುವುದಕ್ಕಾಗಲಿ ಅಥವಾ ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ. ಹೌದು, ಆಧಾರ್ ಕುರಿತಂತೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ಇನ್ಮುಂದೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್…

  • ಸುದ್ದಿ

    62 ಅಡಿ ಆಂಜನೇಯನ ವಿಗ್ರಹವನ್ನು, ದೇವಸ್ಥಾನದ ಆವರಣದೊಳಗೆ ಪ್ರವೇಶಿಸದಂತೆ ತಡೆ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು  ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….

  • ಆರೋಗ್ಯ

    ಕುಡಿತವನ್ನು ಬಿಡಿಸೋಕೆ ಈ ಮನೆ ಮದ್ದುಗಳು. ತಪ್ಪದೆ ನೋಡಿ ಚಮತ್ಕಾರಿ ಮನೆಮದ್ದುಗಳು ಇದು.

    ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….

  • ವಿಚಿತ್ರ ಆದರೂ ಸತ್ಯ

    ನೆರೆಹೊರೆಯ ಜಗಳದಲ್ಲಿ ಜೈಲು ಪಾರಾದ ನಾಯಿ..!ತಿಳಿಯಲು ಈ ಲೇಖನ ಓದಿ…

    ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.

  • ಸುದ್ದಿ

    ಈ 24 ಕಂಡೀಷನ್‌ಗಳನ್ನ ಪಾಲಿಸಿದರೆ ಸರ್ಕಾರದವರೇ ಮದುವೆ ಮಾಡಿಸ್ತಾರೆ..! ಯಾವಾಗ ಗೊತ್ತಾ?

    ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್‌ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…