ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ.
ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ ಬಿಚ್ಚಿಟ್ಟಿದ್ದಾರೆ.
ನಂಜನಗೂಡಿನಲ್ಲಿ ಪುರೋಹಿತ ವೃತ್ತಿಯಲ್ಲಿರುವ ವೆಂಕಟೇಶ್, ಎರಡು ದಿನಗಳ ಕಾಲ ಬ್ರಿಡ್ಜ್ ಕೆಳಗೆ ಅಡಗಿ ಕುಳಿತಿದ್ದರಂತೆ, ಊಟ-ತಿಂಡಿ ಇಲ್ಲದೇ ಸುಸ್ತಾಗಿದ್ದ ವೆಂಕಟೇಶ್, ನೀರಿನ ರಭಸ ಕಡಿಮೆಯಾದ ಬಳಿಕ ಹೊರಬಂದಿದ್ದಾರೆ.
ಈ ಬಗ್ಗೆ ಮಾತನಾಡಿದ ವೆಂಕಟೇಶ್, ತಿನ್ನೋಕ್ಕೆ ಊಟ ಇಲ್ಲದೆ, ನೀರು ಕಡಿಮೆಯಾದ ಬಳಿಕ ಬಂದೆ. ಈ ರೀತಿಯ ಸಾಹಸ ನನಗೆ ಹುಟ್ಟಿನಿಂದ ಬಂದಿದೆ. ನಾನು ಸೈಕಲ್ನಲ್ಲಿ ಹಿಮಾಲಯಕ್ಕೆ ಹೋಗಿದ್ದೇನೆ. ನನಗೆ ಇದೆಲ್ಲ ಅಭ್ಯಾಸ ಇದೆ, ಯಾವುದೇ ಆತಂಕ ಬೇಡ. ನನಗೆ ನದಿಯಲ್ಲಿ ಈಜಾಡಿ ಬಂದು ದಡ ಸೇರುವ ಸಾಮರ್ಥ್ಯ ಇದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಹಿಂದೂ ಧರ್ಮದ ಪ್ರಕಾರ ಗೋವುಗಳಿಗೆ ತುಂಬಾ ಪೂಜ್ಯನೀಯ ಮಹತ್ವವಿದೆ. ಗೋವನ್ನು ಗೋಮಾತೆಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಿಂದೂಗಳ ಪ್ರಕಾರ ಗೋವು ದೇವತೆಗಳು ವಾಸ ಮಾಡುವ ಸ್ಥಾನವಾಗಿದೆ. ಗೋವನ್ನು ಕಾಮಧೆನುವೆಂದು ಸಹ ಪೂಜಿಸಲಾಗುತ್ತದೆ. ಹಾಗಾದ್ರೆ ಪುರಾಣದ ಪ್ರಕಾರ ಗೋವನ ಉತ್ಪತ್ತಿ ಹೇಗಾಯ್ತು ಗೊತ್ತಾ ? ತಿಳಿಯಲು ಮುಂದೆ ಓದಿ… ಗೋವಿನ ಉತ್ಪತ್ತಿಯ ಬಗ್ಗೆ ಇರುವಕಥೆಯನ್ನು ‘ಶತಪಥ ಬ್ರಾಹ್ಮಣ’ ಗ್ರಂಥದಲ್ಲಿ ನೀಡಲಾಗಿದೆ. ದಕ್ಷ ಪ್ರಜಾಪತಿಯು ಪ್ರಾಣಿಗಳ ಸೃಷ್ಟಿಯನ್ನುಮಾಡಿದ ನಂತರ ತುಸು ಅಮೃತವನ್ನು ಸೇವಿಸಿದನು. ಆ ಅಮೃತದಿಂದ ಅವನು ಸಂತುಷ್ಟನಾದನು. ಸುರಭಿ…
ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್, ಕ್ಲಿನಿಕ್ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.
ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಿಶನ್ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್ಗಳು ನಿರ್ಧರಿಸಬಹುದಾಗಿದೆ.
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…