ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ.
ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ ಕುಸಿತದ ಭಗ್ನಾವಶೇಷದಲ್ಲಿ ಪತ್ತೆಯಾಯಿತು.
ಬಿಗಿದಪ್ಪಿದ ಸ್ಥಿತಿಯಲ್ಲಿ ತಾಯಿ ಮತ್ತು ಮಗುವಿನ ಶವಗಳನ್ನು ಹೊರ ತೆಗೆಯುವಾಗ ರಕ್ಷಣಾ ಕಾರ್ಯಕರ್ತರ ಕಣ್ಣುಗಳು ನೀರಾದವರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಏಪ್ರಿಲ್, 2019) ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ…
ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…
ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…
ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು. ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ…
ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…