ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ.

ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ ಕುಸಿತದ ಭಗ್ನಾವಶೇಷದಲ್ಲಿ ಪತ್ತೆಯಾಯಿತು.

ಬಿಗಿದಪ್ಪಿದ ಸ್ಥಿತಿಯಲ್ಲಿ ತಾಯಿ ಮತ್ತು ಮಗುವಿನ ಶವಗಳನ್ನು ಹೊರ ತೆಗೆಯುವಾಗ ರಕ್ಷಣಾ ಕಾರ್ಯಕರ್ತರ ಕಣ್ಣುಗಳು ನೀರಾದವರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…
ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಆಕಸ್ಮಿಕ ಮತ್ತು ಆಶ್ಚರ್ಯದ ಅನ್ವೇಷಣೆಯಾಗಿತ್ತು.. ಸ್ಪೇನ್ ನಲ್ಲಿ ಕ್ಯಾಂಟಾಬ್ರಿಯಾದ ಬಯೋಮೆಡಿಸಿನ್ ಮತ್ತು ಬಯೋಟೆಕ್ನಾಲಜಿ ವಿಶ್ವವಿದ್ಯಾನಿಲಯದ ವಿಜ್ಞಾನಿ ಮತ್ತು ಹವ್ಯಾಸಿ ಜೇನುಸಾಕಣೆಗಾರ್ತಿ ಫೆಡೆರಿಕಾ ಬೆರ್ಟೊಕ್ಚಿನಿಯು ತನ್ನ ಮನೆಯಲ್ಲಿ ಮೇಣದ ಹುಳುಗಳೊಂದಿಗೆ ಮುತ್ತಿಕೊಂಡಿರುವ ಜೇನು ಗೂಡುಗಳನ್ನು ನೋಡಿ ಬೇಸರಗೊಂಡು ಜೇನುಗೂಡಿನನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು, ಮೇಣದ ಹುಳುಗಳನ್ನು ಸಾಮಾನ್ಯ ಪ್ಲ್ಯಾಸ್ಟಿಕ್ ಶಾಪಿಂಗ್ ಬ್ಯಾಗ್ನಲ್ಲಿ ಇಟ್ಟುಹೋದರು. ಅವರು ಪ್ಲಾಸ್ಟಿಕ್ ಚೀಲವನ್ನು 6 7 ಗಂಟೆಗಳ ಬಳಿಕ ಅವರು ನೋಡಿದಾಗ, ಹುಳುಗಳು ಎಲ್ಲೆಡೆಯೂ ಪ್ಲಾಸ್ಟಿಕ್ ಅನ್ನು ಸಣ್ಣ…
ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.
ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ.
ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…