ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ.
ದುಬೈ ಸ್ಟಾಪ್ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ 36 ಗಂಟೆಗಳಲ್ಲಿ ಎರಡು, ಮೂರು ಅಥವಾ ನಾಲ್ಕು ಆಕರ್ಷಣೆಗಳನ್ನು ವೀಕ್ಷಿಸಬಹುದಾಗಿದೆ. ಇದುಪ್ರೀಪೇಯ್ಡ್ ಮಾದರಿಯ ಯೋಜನೆಯಾಗಿದ್ದು, ಅತ್ಯಲ್ಪ ಅವಧಿಯಲ್ಲಿ ಪ್ರವಾಸಿಗರು ದುಬೈನ ಸೌಂದರ್ಯಗಳನ್ನುಕಣ್ತುಂಬಿಕೊಳ್ಳಬಹುದು. ಪಾಸ್ ವಯಸ್ಕರಿಗೆ ಮತ್ತು ಮಕ್ಕಳಿಗೆ ಪ್ರತ್ಯೇಕ ದರದಲ್ಲಿರುತ್ತದೆ. ವಯಸ್ಕರರಿಗೆ 199 ಎಇಡಿಯಾದರೆ, ಮಕ್ಕಳಿಗೆ 169 ಎಇಡಿಯಾಗಿದೆ. ಮೊದಲ ಬಾರಿಗೆ ಭೇಟಿ ನೀಡುವ ಮತ್ತು ಮತ್ತೆ ಮತ್ತೆಬರುವ ಅಂತಾರಾಷ್ಟ್ರೀಯ ಅತಿಥಿಗಳಿಗೆ ವೈವಿಧ್ಯಮಯವಾದ ಅನುಭವಗಳನ್ನು ನಾವು ನೀಡುತ್ತಿದ್ದೇವೆ. ವ್ಯಕ್ತಿಗತವಾದಅನುಭವಗಳನ್ನು ಹೊಂದಬೇಕೆಂದು ಬಯಸುವ ಪ್ರವಾಸಿಗರಿಗೆ ಅಂಥ ಅನುಭವಗಳನ್ನು ನೀಡಲು ನಾವು ಬದ್ಧರಾಗಿದ್ದೇವೆ.ಈ ದಿಸೆಯಲ್ಲಿ ನಮ್ಮ ಪಾಲುದಾರರು, ಅತ್ಯಲ್ಪ ಅವಧಿಯಲ್ಲಿ ಈ ಅನುಭವಗಳನ್ನು ಪ್ರವಾಸಿಗರಿಗೆ ನೀಡಲಿದ್ದಾರೆಎಂದು ದುಬೈ ಕಾರ್ಪೊರೇಷನ್ ಫಾರ್ ಟೂರಿಸಂ ಅಂಡ್ ಕಾಮರ್ಸ್ ಮಾರ್ಕೆಟಿಂಗ್ ಹೇಳಿದೆ.
ಶೇ.60 ರವರೆಗೆ ಉಳಿತಾಯ ಮಾಡಬಹುದಾಗಿದೆ ದುಬೈಗೆ ತಲುಪುವ ಮುನ್ನ ಸ್ಟಾಪ್ಓವರ್ಪಾಸ್ ಅನ್ನು ಖರೀದಿಸುವ ಪ್ರವಾಸಿಗರಿಗೆ ರೆಗ್ಯುಲರ್ ಕಂಬೈನ್ಡ್ ಎಂಟ್ರೆನ್ಸ್ ದರದಲ್ಲಿ ಶೇ.60 ರವರೆಗೆಉಳಿತಾಯ ಮಾಡಬಹುದಾಗಿದೆ. ಈ ಪಾಸ್ ದುಬೈನಲ್ಲಿ ಅತ್ಯಂತ ಮೌಲ್ಯವರ್ಧಿತ ಆಫರ್ಗಳನ್ನು ನೀಡಲಿದ್ದು,ಪ್ರವಾಸಿಗರು ಬುಜ್ ಖಲೀಫಾ (ಮೇಲೆ), ದುಬೈ ಫೌಂಟೇನ್ ಶೋ ಮತ್ತು ಲೇಕ್ ರೈಡ್, ಸಿಟಿ ಸೈಟ್ಸೀಯಿಂಗ್ಹಾಪ್ ಆನ್ ಹಾಪ್ ಆಫ್ ಬಸ್, ಮರೀನಾ ಧೋ ಕ್ರ್ಯೂಸ್ ಡಿನ್ನರ್, ದುಬೈ ಅಕ್ವೇರಿಯಂ & ಅಂಡರ್ವಾಟರ್ಝೂ ಮತ್ತು ದುಬೈ ಫ್ರೇಂಗಳನ್ನು ವೀಕ್ಷಿಸಬಹುದಾಗಿದೆ.
ಅಹ್ಮದ್ ಅಲ್ ಖಾಜಾ ಅವರು ಮಾತನಾಡಿ ದುಬೈ ಫೆಸ್ಟಿವಲ್ಸ್ ಅಂಡ್ ರೀಟೇಲ್ ಎಸ್ಟಾಬ್ಲಿಷ್ಮೆಂಟ್(ಡಿಎಫ್ಆರ್ಇ)ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಹ್ಮದ್ ಅಲ್ ಖಾಜಾ ಅವರು ಮಾತನಾಡಿ, “ದುಬೈ ಸ್ಟಾಪ್ಓವರ್ಪಾಸ್ ಅನ್ನು ಪರಿಚಯಿಸುವುದರೊಂದಿಗೆ ಪ್ರವಾಸಿಗರಿಗೆ ಅತ್ಯುತ್ತಮವಾದ ರೀತಿಯಲ್ಲಿ ನಗರದ ಪ್ರವಾಸಿತಾಣಗಳಆಕರ್ಷಣೆಯ ಅನುಭವವನ್ನು ವಿಶೇಷವಾಗಿ ಪಡೆಯುವಂತಹ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ. 36 ಗಂಟೆಗಳಲ್ಲಿಎಮಿರೇಟ್ಸ್ನ ಲೀಸರ್ ಪ್ರಪೋಶನ್ ಅನ್ನು ಅನುಭವಿಸಬಹುದಾಗಿದೆ. ನಗರದಾದ್ಯಂತ ಅಭಿವೃದ್ಧಿಗೆ ಭಾರೀ ಮಟ್ಟದಲ್ಲಿಹೂಡಿಕೆ ಮಾಡಿರುವ ನಮ್ಮ ಪಾಲುದಾರರಿಗೆ ಬೆಂಬಲವಾಗಿ ನಿಲ್ಲುತ್ತೇವೆ, ಇಡೀ ವಿಶ್ವಕ್ಕೆ ಮಾದರಿಯಾಗಬಲ್ಲಂತಹಪ್ರವಾಸಿ ತಾಣವನ್ನಾಗಿ ನಾವು ದುಬೈ ಅನ್ನು ಅಭಿವೃದ್ಧಿಪಡಿಸುತ್ತೇವೆ” ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…
ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್ನಲ್ಲಿ ನೋಟುಗಳನ್ನು ತೆಗೆದುಕೊಂಡು…
ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…
ಬೆಂಗಳೂರು: ಅಗಷ್ಟ್ ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24 ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು . .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…
ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…