ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ.
ದುಬೈ ಸ್ಟಾಪ್ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ 36 ಗಂಟೆಗಳಲ್ಲಿ ಎರಡು, ಮೂರು ಅಥವಾ ನಾಲ್ಕು ಆಕರ್ಷಣೆಗಳನ್ನು ವೀಕ್ಷಿಸಬಹುದಾಗಿದೆ. ಇದುಪ್ರೀಪೇಯ್ಡ್ ಮಾದರಿಯ ಯೋಜನೆಯಾಗಿದ್ದು, ಅತ್ಯಲ್ಪ ಅವಧಿಯಲ್ಲಿ ಪ್ರವಾಸಿಗರು ದುಬೈನ ಸೌಂದರ್ಯಗಳನ್ನುಕಣ್ತುಂಬಿಕೊಳ್ಳಬಹುದು. ಪಾಸ್ ವಯಸ್ಕರಿಗೆ ಮತ್ತು ಮಕ್ಕಳಿಗೆ ಪ್ರತ್ಯೇಕ ದರದಲ್ಲಿರುತ್ತದೆ. ವಯಸ್ಕರರಿಗೆ 199 ಎಇಡಿಯಾದರೆ, ಮಕ್ಕಳಿಗೆ 169 ಎಇಡಿಯಾಗಿದೆ. ಮೊದಲ ಬಾರಿಗೆ ಭೇಟಿ ನೀಡುವ ಮತ್ತು ಮತ್ತೆ ಮತ್ತೆಬರುವ ಅಂತಾರಾಷ್ಟ್ರೀಯ ಅತಿಥಿಗಳಿಗೆ ವೈವಿಧ್ಯಮಯವಾದ ಅನುಭವಗಳನ್ನು ನಾವು ನೀಡುತ್ತಿದ್ದೇವೆ. ವ್ಯಕ್ತಿಗತವಾದಅನುಭವಗಳನ್ನು ಹೊಂದಬೇಕೆಂದು ಬಯಸುವ ಪ್ರವಾಸಿಗರಿಗೆ ಅಂಥ ಅನುಭವಗಳನ್ನು ನೀಡಲು ನಾವು ಬದ್ಧರಾಗಿದ್ದೇವೆ.ಈ ದಿಸೆಯಲ್ಲಿ ನಮ್ಮ ಪಾಲುದಾರರು, ಅತ್ಯಲ್ಪ ಅವಧಿಯಲ್ಲಿ ಈ ಅನುಭವಗಳನ್ನು ಪ್ರವಾಸಿಗರಿಗೆ ನೀಡಲಿದ್ದಾರೆಎಂದು ದುಬೈ ಕಾರ್ಪೊರೇಷನ್ ಫಾರ್ ಟೂರಿಸಂ ಅಂಡ್ ಕಾಮರ್ಸ್ ಮಾರ್ಕೆಟಿಂಗ್ ಹೇಳಿದೆ.
ಶೇ.60 ರವರೆಗೆ ಉಳಿತಾಯ ಮಾಡಬಹುದಾಗಿದೆ ದುಬೈಗೆ ತಲುಪುವ ಮುನ್ನ ಸ್ಟಾಪ್ಓವರ್ಪಾಸ್ ಅನ್ನು ಖರೀದಿಸುವ ಪ್ರವಾಸಿಗರಿಗೆ ರೆಗ್ಯುಲರ್ ಕಂಬೈನ್ಡ್ ಎಂಟ್ರೆನ್ಸ್ ದರದಲ್ಲಿ ಶೇ.60 ರವರೆಗೆಉಳಿತಾಯ ಮಾಡಬಹುದಾಗಿದೆ. ಈ ಪಾಸ್ ದುಬೈನಲ್ಲಿ ಅತ್ಯಂತ ಮೌಲ್ಯವರ್ಧಿತ ಆಫರ್ಗಳನ್ನು ನೀಡಲಿದ್ದು,ಪ್ರವಾಸಿಗರು ಬುಜ್ ಖಲೀಫಾ (ಮೇಲೆ), ದುಬೈ ಫೌಂಟೇನ್ ಶೋ ಮತ್ತು ಲೇಕ್ ರೈಡ್, ಸಿಟಿ ಸೈಟ್ಸೀಯಿಂಗ್ಹಾಪ್ ಆನ್ ಹಾಪ್ ಆಫ್ ಬಸ್, ಮರೀನಾ ಧೋ ಕ್ರ್ಯೂಸ್ ಡಿನ್ನರ್, ದುಬೈ ಅಕ್ವೇರಿಯಂ & ಅಂಡರ್ವಾಟರ್ಝೂ ಮತ್ತು ದುಬೈ ಫ್ರೇಂಗಳನ್ನು ವೀಕ್ಷಿಸಬಹುದಾಗಿದೆ.
ಅಹ್ಮದ್ ಅಲ್ ಖಾಜಾ ಅವರು ಮಾತನಾಡಿ ದುಬೈ ಫೆಸ್ಟಿವಲ್ಸ್ ಅಂಡ್ ರೀಟೇಲ್ ಎಸ್ಟಾಬ್ಲಿಷ್ಮೆಂಟ್(ಡಿಎಫ್ಆರ್ಇ)ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಹ್ಮದ್ ಅಲ್ ಖಾಜಾ ಅವರು ಮಾತನಾಡಿ, “ದುಬೈ ಸ್ಟಾಪ್ಓವರ್ಪಾಸ್ ಅನ್ನು ಪರಿಚಯಿಸುವುದರೊಂದಿಗೆ ಪ್ರವಾಸಿಗರಿಗೆ ಅತ್ಯುತ್ತಮವಾದ ರೀತಿಯಲ್ಲಿ ನಗರದ ಪ್ರವಾಸಿತಾಣಗಳಆಕರ್ಷಣೆಯ ಅನುಭವವನ್ನು ವಿಶೇಷವಾಗಿ ಪಡೆಯುವಂತಹ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ. 36 ಗಂಟೆಗಳಲ್ಲಿಎಮಿರೇಟ್ಸ್ನ ಲೀಸರ್ ಪ್ರಪೋಶನ್ ಅನ್ನು ಅನುಭವಿಸಬಹುದಾಗಿದೆ. ನಗರದಾದ್ಯಂತ ಅಭಿವೃದ್ಧಿಗೆ ಭಾರೀ ಮಟ್ಟದಲ್ಲಿಹೂಡಿಕೆ ಮಾಡಿರುವ ನಮ್ಮ ಪಾಲುದಾರರಿಗೆ ಬೆಂಬಲವಾಗಿ ನಿಲ್ಲುತ್ತೇವೆ, ಇಡೀ ವಿಶ್ವಕ್ಕೆ ಮಾದರಿಯಾಗಬಲ್ಲಂತಹಪ್ರವಾಸಿ ತಾಣವನ್ನಾಗಿ ನಾವು ದುಬೈ ಅನ್ನು ಅಭಿವೃದ್ಧಿಪಡಿಸುತ್ತೇವೆ” ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್ಗಳಲ್ಲಿ ಪಾಲ್ಗೊಂಡು…
ಇದುವರೆಗೂ ಜನಕ್ಕೆ ಅರ್ಥ ಆಗದಿರೋದು ಎರಡೇ ಎರಡು ವಾಕ್ಯ.. *ಮೀಸಲಾತಿ ಇರುವುದು ಆರ್ಥಿಕ ವಾಗಿ ಜನರನ್ನ ಮೇಲೆ ತರುವುದಕ್ಕಲ್ಲ ಬದಲಿಗೆ ಅದು ಸಾಮಾಜಿಕ ನ್ಯಾಯಕ್ಕಾಗಿ… *ಮೀಸಲಾತಿ ಅಂದ್ರೆ ಬರೀ 18% ಮೀಸಲಾತಿ ಪಡೆಯುತ್ತಿರೊ ಜನ ಅಂದ್ರೆ ಎಸ್ಸಿ ಎಸ್ಟಿ ಸಮುದಾಯದವರೆಗೆ ಮಾತ್ರ ಇರುವುದೆಂದು ತಿಳಿದಿರುವುದು… ಮೀಸಲಾತಿ ಯಾರ್ಯಾರಿಗೆ ಇದೆ..? ಎಷ್ಟಿದೆ..? ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ..? ಬಹು ಮುಖ್ಯವಾಗಿ ಮೀಸಲಾತಿ ಎಂಬುದು ಯಾವ ಯಾವ ಕ್ಷೇತ್ರದಲ್ಲಿದೆ..? ಈ ಮೀಸಲಾತಿ ಏತಕ್ಕಾಗಿ ಬೇಕು…? ಮೀಸಲಾತಿ ನಿಂತರೆ…
ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.