ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ.

ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ದೊಡ್ಡ ಪ್ರಮಾದಕಂಡುಬಂದಿತ್ತು.

ಮೊದಲವರ್ಷದ ಪರೀಕ್ಷೆಯಲ್ಲಿ ಶೇ.90 ರಷ್ಟು ಅಂಕ ಗಳಿಸಿದ್ದ ವಿದ್ಯಾರ್ಥಿಗಳು ಎರಡನೇ ವರ್ಷದಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದರು. ವಿವಿಧ ವಿಷಯಗಳಲ್ಲಿ ಕೇವಲ ಸೊನ್ನೆ, ಒಂದು ಹಾಗೂ ಎರಡುಅಂಕಗಳನ್ನು ಮಾತ್ರ ಕೊಡಲಾಗಿದೆ ಎಂದು ಸಾಕಷ್ಟು ದೂರುಗಳನ್ನು ವಿದ್ಯಾರ್ಥಿಗಳು ಸಲ್ಲಿಸಿದ್ದರು.ಈರೀತಿಯ ಪ್ರಕರಣಗಳಿಂದ ಇನ್ನುಳಿದ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರಲ್ಲಿ ತಳಮಳ ಉಂಟುಮಾಡಿದೆ.ಪರೀಕ್ಷೆಯಲ್ಲಿ ಫೇಲ್ ಆಗುವುದರಿಂದ ಜೀವನವೇ ಮುಗಿದುಹೋಯಿತು ಎಂಬುದಕ್ಕೆ ಅರ್ಥವಿಲ್ಲ. ಹೀಗಾಗಿವಿದ್ಯಾರ್ಥಿಗಳ ಆತ್ಮಹತ್ಯೆಯ ಯೋಚನೆ ಮಾಡಬೇಡಿ ಎಂದು ಕೆಸಿಆರ್ ಮನವಿ ಮಾಡಿಕೊಂಡಿದ್ದಾರೆ.

ಈ ವರ್ಷ 4,09,133 ವಿದ್ಯಾರ್ಥಿಗಳು ನಿಯಮಿತ ಪದ್ದತಿಯಂತೆ ಮೊದಲ ವರ್ಷದ ಪರೀಕ್ಷೆಯನ್ನು ಎದುರಿಸಿದ್ದು, ಅದರಲ್ಲಿ 2,47,407 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ದ್ವಿತೀಯ ವರ್ಷದಲ್ಲಿ 3,82,534 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ 2,47,555 ವಿದ್ಯಾರ್ಥಿಗಳು ಮಾತ್ರ ಪಾಸ್ ಆಗಿದ್ದಾರೆ. ಪರೀಕ್ಷಾ ಫಲಿತಾಂಶದಲ್ಲಿನ ಪ್ರಮಾದದ ತನಿಖೆಗಾಗಿ ಈಗಾಗಲೇ ಸಮಿತಿಯೊಂದನ್ನು ರಚಿಸಿದ್ದು, ಸಮಿತಿ ತನ್ನ ವರದಿಯನ್ನೂ ಕೂಡ ಸಲ್ಲಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
The most inspiring person for every citizen who never saw success till half of his age and later he is universally regarded as one of the greatest man ever to occupy the presidency in the US history. The former president of USA, Abraham Lincoln.
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…
ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ತಮಿಳುನಾಡಿಗೆ ನಿಗದಿಯಂತೆ ಕಾವೇರಿ ನದಿ ನೀರು ಬಿಡುವಂತೆ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ. ಈ ಮೂಲಕದ ತಮಿಳುನಾಡಿನ ಬೇಡಿಕೆಗೆ ಕಾವೇರಿ ನದಿ ಪ್ರಾಧಿಕಾರ ಮಣಿದಿದೆ. ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಆದೇಶಿಸಲಾಗಿದೆ.ಜೂನ್ ತಿಂಗಳ ಕೋಟಾ 9.25 ಟಿಎಂಸಿ ನೀರು ಬಿಡಬೇಕಾಗಿತ್ತು. ಆದರೆ, ಬಹುತೇಕ ಎಲ್ಲಾ…
ಗುರುರಾಜ್ ದಿಕ್ಷಿತ್ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9900511168 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9900511168 call/ what ಕೈಯಲ್ಲಿ ಆಗದವರು…
ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….