ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು ದೂರು ನೀಡಿದ್ದಾರೆ. ಮಹಿಳೆ ತನ್ನ ದೂರಿನಲ್ಲಿ, “ವಿನೋದ್ ಹಲವು ಬಾರಿ ಫ್ಲೈಯಿಂಗ್ ಕಿಸ್ ಮಾಡಿ ಅಶ್ಲೀಲ ಸನ್ನೆ ಮಾಡುವ ಮೂಲಕ ನನಗೆ ಕಿರುಕುಳ ನೀಡುತ್ತಿದ್ದಾನೆ” ಎಂದು ಉಲ್ಲೇಖಿಸಿದ್ದರು.

ಆರೋಪಿ ವಿನೋದ್ ಟಾಪ್ ಫ್ಲೋರ್ ಫ್ಲಾಟ್ನಲ್ಲಿ ವಾಸಿಸುತ್ತಾನೆ. ಅಲ್ಲದೆ ಆತ ನನ್ನನ್ನು ನೋಡಿ ಅಶ್ಲೀಲವಾಗಿ ಸನ್ನೆ ಮಾಡುತ್ತಾನೆ. ಕೆಲವು ಬಾರಿ ಅಶ್ಲೀಲವಾಗಿ ಕಮೆಂಟ್ ಕೂಡ ಮಾಡುತ್ತಾನೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.ಮಹಿಳೆ ವಿರುದ್ಧ ದೂರು ದಾಖಲಿಸುತ್ತಿದ್ದಂತೆ, ಆರೋಪಿ ವಿನೋದ್ ಕೂಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.

ಪತಿ – ಪತ್ನಿ ಇಬ್ಬರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ವಿನೋದ್ ಆರೋಪಿಸಿದ್ದಾನೆ. ಆದರೆ ಪೊಲೀಸರಿಗೆ ದಂಪತಿ, ವಿನೋದ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷಿ ಸಿಗಲಿಲ್ಲ.ಸದ್ಯ ಮೋಹಾಲಿ ನ್ಯಾಯಾಲಯ ಆರೋಪಿ ವಿನೋದ್ಗೆ 3 ವರ್ಷ ಜೈಲು ಶಿಕ್ಷೆ ಹಾಗೂ 3 ಸಾವಿರ ರೂ. ದಂಡ ವಿಧಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.
ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…