ಸುದ್ದಿ

ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಬರೋಬ್ಬರಿ 50ಲಕ್ಷ ಹಣವನ್ನು ನೆರೆ ಸಂತ್ರಸ್ತರಿಗೆ ಕೊಟ್ಟ ಮಹಾನ್ ತಾಯಿ!ಮತ್ತೆ ಮಗಳ ಮದ್ವೆ ಹೇಗೆ?

81

 ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು

ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ.    ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ ಹಣವನ್ನು ಕೂಡಿಟ್ಟಿದ್ದರು. ಆ ಹಣವನ್ನು ಯಾರಿಗೂ ಹೇಳದೆ, ಯಾವುದೇ ರೀತಿಯ ಪ್ರಚಾರ ಮಾಡದೆ ನೇರವಾಗಿ ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿ ಖಾತೆಗೆ ಹಾಕಿದ್ದಾರೆ ಈ ಮಹಾತಾಯಿ.

ಆದರೆ ಇದರ ವಿಚಾರ ಗೊತ್ತಾದ ಮೇಲೆ ಸುಮನ್ ರಾವ್ ಅವರನ್ನು ಕೇಳಲಾಗಿ ಅವರು ಕೊಟ್ಟ ಪ್ರತಿಕ್ರಿಯೆ ಹೀಗಿತ್ತು..ನಮಗೆ ಯಾವುದೇ ಪ್ರಚಾರ ಮಾಡುವುದು ಬೇಡ. ಏಕೆಂದರೆ ಒಂದು ಕೈಯಿಂದ ಕೊಟ್ಟಿದ್ದು ಇನ್ನೊಂದು ಕೈ ಗೆ ಗೊತ್ತಾಗಬಾರದು ಎಂದು ಅವರು ಹೇಳಿದ್ದಾರೆ. ಎಲ್ಲರಿಗೂ ಮಾದರಿಯಾಗಿರುವ ಇಂತಹ ಗುಣ ಸ್ವಭಾವದವರು ಇರುವುದು ನೂರಕ್ಕೆ ಒಬ್ಬರಲ್ಲವಾ..

ಮುಂಬೈನಲ್ಲಿ ವಾಸಮಾಡುವ ಸುಮನ್ ರಾವ್ ಅವರ ಪುತ್ರಿ ವಿದೇಶದಲ್ಲಿದ್ದಾರೆ. ಆದರೆ ಡಿಸೆಂಬರ್ ನಲ್ಲಿ ಮಗಳ ಮಾಡುವೆ ಫಿಕ್ಸ್ ಹಾಗಿದ್ದು ಈಗ ಎಲ್ಲಾ ಹಣವನ್ನು ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ಕೊಟ್ಟು ಬಿಟ್ಟಿದ್ದಾರೆ. ಆದರೆ ಈಗ ಮಗಳ ಮದುವೆ ಹೇಗೆ ಮಾಡುತ್ತಾರೆ ಎಂಬ ಪ್ರಶ್ನೆ ಬಂತು. ಇದಕ್ಕೆ ಅವರು ಎಷ್ಟು ಸರಳವಾಗಿ ಉತ್ತರ ಕೊಟ್ಟಿದ್ದಾರೆ ಗೊತ್ತಾ.?ಮಗಳ ಮದುವೆಯನ್ನು ರಿಜಿಸ್ಟರ್ ಮದುವೆ ಮಾಡಿದರಾಯ್ತು ಅಂತ ತುಂಬಾ ಸುಲಭವಾಗಿ ಹೇಳಿಬಿಟ್ಟಿದ್ದಾರೆ. ಕರುನಾಡಿನ ನೆರೆಸಂತ್ರಸ್ತರ ಸಂಕಷ್ಟಕ್ಕೆ ಮಿಡಿದ ಸುಮನ್ ರಾವ್ ಅವರು ನಿಜಕ್ಕೂ ಮಹಾತಾಯಿಯೇ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸ್ಯಾಂಡಲ್ ವುಡ್ ನಟ ಮತ್ತು ಸಿಸಿಎಲ್ ಆಟಗಾರ ಧ್ರುವ ಶರ್ಮಾ ಇನ್ನಿಲ್ಲ…

    ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

  • ಆಧ್ಯಾತ್ಮ

    ತಾಪತ್ರಯ ನಿವಾರಣೆಗೆ ಬಿಲ್ವಪತ್ರೆ, ಈ ಮಾಹಿತಿ ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು.   .ನಿಮ್ಮ ಸಮಸ್ಯೆ.ಏನೇ .ಇರಲಿ…

  • ಸುದ್ದಿ

    ಕಡಲೆ ತಿನ್ನುವುದರಿಂದ ಗರ್ಭಿಣಿಯರಿಗಿರುವ ಪ್ರಯೋಜನಗಳೇನು ಗೊತ್ತಾ?ತಿಳಿಯಲು ಇದನ್ನೊಮ್ಮೆ ಓದಿ..!

    ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ. ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು…

  • ಸ್ಪೂರ್ತಿ

    ಓದಿದ್ದು ಪಿಯುಸಿ, ಆದ್ರೆ ಇವರ ಈಗಿನ ಸಂಪಾದನೆ ಕೇಳಿದ್ರೆ ಶಾಕ್ ಆಗ್ತೀರಾ.!ಇದೆಲ್ಲಾ ಹೇಗಾಯ್ತು ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…