ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ ನಿಮಗೆ ಗೊತ್ತಿಲ್ಲ.

ಈ ಒಂದು ಟ್ರೂ ಕಾಲರ್ ಸಾಕಷ್ಟು ಸಮಸ್ಯೆ ಮಾಡುತ್ತದೆ. ಆದರೆ ನೀವು ಹೇಳಬಹುದು ಟ್ರೂ ಕಾಲರ್ ನಿಂದ ನಮಗೆ ಯಾವುದೇ ರೀತಿಯ ಸಮಸ್ಯೆ ಆಗಿಲ್ಲ ಎಂದು, ಆದರೆ ಟ್ರೂ ಕಾಲರ್ ನಿಜಕ್ಕೂ ಭಯಂಕರ ಏಕೆ ಅಂತ ಒಂದೆರಡು ಉದಾಹರಣೆ ಕೊಡುತ್ತೇನೆ.
ಮೊದಲನೆಯದಾಗಿ ನಿಮ್ಮ ಮೊಬೈಲ್ ನಲ್ಲಿರುವ ಎಲ್ಲಾ ಸಂಪರ್ಕಗಳನ್ನ ಈ ಟ್ರೂ ಕಾಲರ್ ತನ್ನ ಸರ್ವರ್ ಗೆ ಕಾಪಿ ಮಾಡಿಕೊಳ್ಳುತ್ತದೆ. ಹಾಗೆ ಈ ಒಂದು ಕಾಪಿ ಮಾಡಿಕೊಂಡಿರುವ ಕಾಂಟ್ಯಾಕ್ಟ್ಸ್ ದೊಡ್ಡ ದೊಡ್ಡ ಕಂಪೆನಿಗಳಿಗೆ 10 ರಿಂದ15 ರೂಪಾಯಿಗೆ ಅಂದರೆ ಒಂದೊಂದು ನಂಬರಗಳನ್ನು 10 ರಿಂದ15 ರೂಪಾಯಿಗೆ ಇವರು ಸೇಲ್ ಮಾಡುತ್ತಾರೆ. ಹೀಗೆ ನಂಬರ್ ಪಡೆದುಕೊಂಡು ಏನು ಮಾಡ್ತಾರೆ ಮತ್ತು ಇವರಿಗೆ ಏನೂ ಸಿಗುತ್ತೆ ಅಂತ ನೀವು ಅಂದುಕೊಳ್ಳಬಹುದು, ಹೀಗೆ ನಂಬರ್ ಖರೀದಿ ಮಾಡಿ ಅವರು ಹಲವಾರು ರೀತಿಯ ಇನ್ಸುರೆನ್ಸ್ ಮತ್ತು ಪ್ರಾಡೆಕ್ಟ್ಸ್ ಹಲವು ರೀತಿಯ ಆಫರ್ ಗಳನ್ನು ಸಹ ಕಂಪನಿಯವರು ನಿಮಗೆ ಕಳಿಸುತ್ತಿರುತ್ತಾರೆ ಇದೆಲ್ಲವೂ ಸಹ ಒಂದು ಜಾಹಿರಾತಿನ ರೀತಿಯಲ್ಲಿ ಕೆಲಸ ಮಾಡುತ್ತೆ. ಇದು ಒಂದು ರೀತಿ ಆಯ್ತು.ಇದನ್ನು ಹೇಗೋ ಒಪ್ಪಿಕೊಳ್ಳೋಣ ಬಿಡಿ.

ಆದರೆ ಇನ್ನೊಂದು ಭಯಂಕರ ಸಂಗತಿ ಏನೆಂದರೆ, ನಿಮ್ಮ ಖಾತೆಗೆ ಖನ್ನ ಹಾಕುವ ಕೆಲಸವನ್ನು ಸಹ ಟ್ರೂ ಕಾಲರ್ ನಿಮಗೆ ತಿಳಿಸದ ಹಾಗೆ ಮಾಡುತ್ತದೆ. ಇತ್ತೀಚಿನ ಒಂದೆರಡು ವರದಿ ಪ್ರಕಾರ ಹೇಳುವುದಾದರೆ. ಇತ್ತೀಚೆಗೆ ನಡೆದ ಒಂದು ಸಮೀಕ್ಷೆ ಪ್ರಕಾರ ನಿಮ್ಮ ಟ್ರೂ ಕಾಲರ್ ಅಂದರೆ ಯು ಪಿ ಐ ಪಿನ್ ಏನಿದೆ ಅದನ್ನ ನಿಮಗೆ ಕೇಳದೆ ಆಕ್ಟಿವೇಟ್ ಮಾಡಿದೆ.
ನೀವೇನಾದರೂ ಅಪ್ಪಿತಪ್ಪಿಯೂ ಯು ಪಿ ಐ ಪಿನ್ನನ್ನು ಅಂದರೆ ನಿಮ್ಮ ಭೀಮ್ ಆಪ್ ಏನಿದೆ ನಿಮ್ಮ ಒಂದು ಯು ಪಿ ಐ ಪಿನ್ನನ್ನು ನಿಮ್ಮ ಟ್ರೂ ಕಾಲರ್ ಜೊತೆ ಉಪಯೋಗ ಮಾಡಿಕೊಂಡರೆ ಖಂಡಿತ ನಿಮ್ಮ ಖಾತೆಯಲ್ಲಿರುವ ಎಲ್ಲಾ ಹಣವು ಸಹ ಖಾಲಿಯಾಗುವುದು ಗ್ಯಾರಂಟಿ. ಆದ್ರೆ ಈ ಸೇವೆಯನ್ನ ಟ್ರೂ ಕಾಲರ್ ನಿಮಗೆ ಕೇಳದೆ ನಿಮ್ಮ ಅನುಮತಿ ಪಡೆಯದೇ ನಿಮ್ಮ ಮೊಬೈಲ್ ನಲ್ಲಿ ಆಕ್ಟಿವ್ ಮಾಡ್ತಿದೆ.

ಟ್ರೂ ಕಾಲರ್ ಅಷ್ಟೊಂದು ಸೇಫ್ಟಿ ಅಲ್ಲ. ಈಗಾಗಲೇ ಟ್ರೂ ಕಾಲರ್ ತನ್ನ ಎಲ್ಲಾ ದತ್ತಾಂಶವನ್ನು ಬೇರೆ ವಿವಿಧ ಕಂಪನಿಗಳಿಗೆ ಮಾರಾಟ ಮಾಡಿರುವುದು ಈಗಾಗಲೇ ಬಯಲಾಗಿದೆ. ಟ್ರೂ ಕಾಲರ್ ಏನಾದರೂ ಯು ಪಿ ಐ ಪಿನ್ ಜೊತೆ ಆಕ್ಟಿವೇಟ್ ಮಾಡಿಕೊಂಡರೆ ನೀವು ಅದರಲ್ಲಿ ಹಣ ವರ್ಗಾವಣೆ ಮಾಡಲು ಏನಾದರೂ ನೀವು ಪ್ರಯತ್ನ ಪಟ್ಟರೆ ಖಂಡಿತ ನಿಮ್ಮ ಖಾತೆಯಲ್ಲಿರುವ ಸಾಕಷ್ಟು ಮೊತ್ತ ಪರರ ಪಾಲಾಗುವುದಂತೂ ಸತ್ಯ. ನಿಮಗೆ ತಿಳಿಯದೆ ಏನಾದ್ರು ಯು ಪಿ ಐ ಪಿನ್ ಏನಾದ್ರು ಆಕ್ಟಿವೇಟ್ ಆಗಿದ್ರೆ ನಿಮ್ಮ ಒಂದು ಟ್ರೂ ಕಾಲರ್ ನಲ್ಲಿ ಚೆಕ್ ಮಾಡಿಕೊಳ್ಳಿ .

ಏಕೆಂದರೆ ಎಷ್ಟೋ ಜನ ಗೂಗಲ್ ಪ್ಲೇಸ್ಟೋರಲ್ಲಿ ಅಪಡೆಟ್ ಮಾಡಿದ ಮೇಲೆ ಸಾಕಷ್ಟು ಜನಕ್ಕೆ ಈತರ ಸಮಸ್ಯೆ ಉಂಟಾಗಿದೆ. ನಿಮಗೂ ಏನಾದರೂ ಈ ಸಮಸ್ಯೆ ಉಂಟಾಗಿದ್ರೆ ಕೂಡಲೆ ಆ ಸೆಟ್ಟಿಂಗ್ಸಗೆ ಹೋಗಿ ಅದೆಲ್ಲವನ್ನು ಸಹ ಪರಿಶೀಲನೆ ಮಾಡಿಕೊಳ್ಳಿ. ನನ್ನ ಪ್ರಕಾರ ಹೇಳುವುದಾದರೆ ಈ ಟ್ರೂ ಕಾಲರ್ ಎನ್ನುವುದು ನಿಜಕ್ಕೂ ಉತ್ತಮ ಆ್ಯಪ್ ಅಲ್ಲವೇ ಅಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.
ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ…
ಹದಿಹರೆಯದಲ್ಲಿ ಮೊಡವೆ ಏಳುವುದು ಸಾಮಾನ್ಯ. ಆದ್ರೆ ಪಾರ್ಟಿಗೆ ಹೋಗಬೇಕೆಂದಾಗ, ಯಾವುದೋ ಬಹುಮುಖ್ಯ ಸಮಾರಂಭವಿದ್ದಾಗಲೇ ಮುಖದ ಮೇಲೆ ಮೊಡವೆ ಎದ್ದು ಬಿಡುತ್ತದೆ. ಇದು ನಮ್ಮ ಸಂತೋಷಕ್ಕೆ ಕಪ್ಪು ಚುಕ್ಕಿಯಾಗ್ಬಿಡುತ್ತದೆ. ಮೊಡವೆ ಹೋಗಲಾಡಿಸಲು ಕೆಲವೊಂದು ಮನೆ ಮದ್ದುಗಳಿವೆ. 24 ಗಂಟೆಯೊಳಗೆ ನಿಮ್ಮ ಮುಖದ ಮೇಲಿದ್ದ ಮೊಡವೆಗಳು ಮಾಯವಾಗ್ಬಿಡ್ತವೆ. ಅಂತ ಔಷಧಿಗಳನ್ನು ನಾವು ಹೇಳ್ತೇವೆ ಕೇಳಿ. ಜೇನು ತುಪ್ಪ : ಸಾಕಷ್ಟು ಸೌಂದರ್ಯದ ಗುಣಹೊಂದಿರುವ ಜೇನು ತುಪ್ಪ ಮೊಡವೆ ಹೋಗಲಾಡಿಸಲು ಸಹಕಾರಿ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿರುತ್ತದೆ. ರಾತ್ರಿ ಮೊಡವೆಯಾದ ಜಾಗಕ್ಕೆ ಸ್ವಲ್ಪ…
ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…
ಬಿಪಿಎಲ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಸರ್ಕಾರದ ನಿಯಮ ಅನುಸಾರವಾಗಿ ಯಾರು ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಮತ್ತು ಯಾವ ಕುಟುಂಬದ ಆದಾಯ ಕಡಿಮೆ ಇರುತ್ತದೋ ಅವರು ಮಾತ್ರ ಬಿಪಿಎಲ್ ಕಾರ್ಡ್ ಮಾಡಿಕೊಳ್ಳಲು ಅರ್ಹರು. ಆದರೆ ಈಗ ಕೇವಲ ಬಡವರು ಮಾತ್ರವಲ್ಲದೆ ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡಿದ್ದು ಸರ್ಕಾರಕ್ಕೆ ಮೋಸ ಮಾಡಿ ಪಡಿತರ ದಾನ್ಯಗಳನ್ನ ಪಡೆಯುತ್ತಿದ್ದಾರೆ, ಹೌದು ಸರ್ಕಾರೀ ಕೆಲಸದಲ್ಲಿ ಇರುವವರು, ಕುಟುಂಬದ ಆದಾಯ ಜಾಸ್ತಿ ಇರುವವರು ಮತ್ತು ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ…
ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…