ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ ನಿಮಗೆ ಗೊತ್ತಿಲ್ಲ.

ಈ ಒಂದು ಟ್ರೂ ಕಾಲರ್ ಸಾಕಷ್ಟು ಸಮಸ್ಯೆ ಮಾಡುತ್ತದೆ. ಆದರೆ ನೀವು ಹೇಳಬಹುದು ಟ್ರೂ ಕಾಲರ್ ನಿಂದ ನಮಗೆ ಯಾವುದೇ ರೀತಿಯ ಸಮಸ್ಯೆ ಆಗಿಲ್ಲ ಎಂದು, ಆದರೆ ಟ್ರೂ ಕಾಲರ್ ನಿಜಕ್ಕೂ ಭಯಂಕರ ಏಕೆ ಅಂತ ಒಂದೆರಡು ಉದಾಹರಣೆ ಕೊಡುತ್ತೇನೆ.
ಮೊದಲನೆಯದಾಗಿ ನಿಮ್ಮ ಮೊಬೈಲ್ ನಲ್ಲಿರುವ ಎಲ್ಲಾ ಸಂಪರ್ಕಗಳನ್ನ ಈ ಟ್ರೂ ಕಾಲರ್ ತನ್ನ ಸರ್ವರ್ ಗೆ ಕಾಪಿ ಮಾಡಿಕೊಳ್ಳುತ್ತದೆ. ಹಾಗೆ ಈ ಒಂದು ಕಾಪಿ ಮಾಡಿಕೊಂಡಿರುವ ಕಾಂಟ್ಯಾಕ್ಟ್ಸ್ ದೊಡ್ಡ ದೊಡ್ಡ ಕಂಪೆನಿಗಳಿಗೆ 10 ರಿಂದ15 ರೂಪಾಯಿಗೆ ಅಂದರೆ ಒಂದೊಂದು ನಂಬರಗಳನ್ನು 10 ರಿಂದ15 ರೂಪಾಯಿಗೆ ಇವರು ಸೇಲ್ ಮಾಡುತ್ತಾರೆ. ಹೀಗೆ ನಂಬರ್ ಪಡೆದುಕೊಂಡು ಏನು ಮಾಡ್ತಾರೆ ಮತ್ತು ಇವರಿಗೆ ಏನೂ ಸಿಗುತ್ತೆ ಅಂತ ನೀವು ಅಂದುಕೊಳ್ಳಬಹುದು, ಹೀಗೆ ನಂಬರ್ ಖರೀದಿ ಮಾಡಿ ಅವರು ಹಲವಾರು ರೀತಿಯ ಇನ್ಸುರೆನ್ಸ್ ಮತ್ತು ಪ್ರಾಡೆಕ್ಟ್ಸ್ ಹಲವು ರೀತಿಯ ಆಫರ್ ಗಳನ್ನು ಸಹ ಕಂಪನಿಯವರು ನಿಮಗೆ ಕಳಿಸುತ್ತಿರುತ್ತಾರೆ ಇದೆಲ್ಲವೂ ಸಹ ಒಂದು ಜಾಹಿರಾತಿನ ರೀತಿಯಲ್ಲಿ ಕೆಲಸ ಮಾಡುತ್ತೆ. ಇದು ಒಂದು ರೀತಿ ಆಯ್ತು.ಇದನ್ನು ಹೇಗೋ ಒಪ್ಪಿಕೊಳ್ಳೋಣ ಬಿಡಿ.

ಆದರೆ ಇನ್ನೊಂದು ಭಯಂಕರ ಸಂಗತಿ ಏನೆಂದರೆ, ನಿಮ್ಮ ಖಾತೆಗೆ ಖನ್ನ ಹಾಕುವ ಕೆಲಸವನ್ನು ಸಹ ಟ್ರೂ ಕಾಲರ್ ನಿಮಗೆ ತಿಳಿಸದ ಹಾಗೆ ಮಾಡುತ್ತದೆ. ಇತ್ತೀಚಿನ ಒಂದೆರಡು ವರದಿ ಪ್ರಕಾರ ಹೇಳುವುದಾದರೆ. ಇತ್ತೀಚೆಗೆ ನಡೆದ ಒಂದು ಸಮೀಕ್ಷೆ ಪ್ರಕಾರ ನಿಮ್ಮ ಟ್ರೂ ಕಾಲರ್ ಅಂದರೆ ಯು ಪಿ ಐ ಪಿನ್ ಏನಿದೆ ಅದನ್ನ ನಿಮಗೆ ಕೇಳದೆ ಆಕ್ಟಿವೇಟ್ ಮಾಡಿದೆ.
ನೀವೇನಾದರೂ ಅಪ್ಪಿತಪ್ಪಿಯೂ ಯು ಪಿ ಐ ಪಿನ್ನನ್ನು ಅಂದರೆ ನಿಮ್ಮ ಭೀಮ್ ಆಪ್ ಏನಿದೆ ನಿಮ್ಮ ಒಂದು ಯು ಪಿ ಐ ಪಿನ್ನನ್ನು ನಿಮ್ಮ ಟ್ರೂ ಕಾಲರ್ ಜೊತೆ ಉಪಯೋಗ ಮಾಡಿಕೊಂಡರೆ ಖಂಡಿತ ನಿಮ್ಮ ಖಾತೆಯಲ್ಲಿರುವ ಎಲ್ಲಾ ಹಣವು ಸಹ ಖಾಲಿಯಾಗುವುದು ಗ್ಯಾರಂಟಿ. ಆದ್ರೆ ಈ ಸೇವೆಯನ್ನ ಟ್ರೂ ಕಾಲರ್ ನಿಮಗೆ ಕೇಳದೆ ನಿಮ್ಮ ಅನುಮತಿ ಪಡೆಯದೇ ನಿಮ್ಮ ಮೊಬೈಲ್ ನಲ್ಲಿ ಆಕ್ಟಿವ್ ಮಾಡ್ತಿದೆ.

ಟ್ರೂ ಕಾಲರ್ ಅಷ್ಟೊಂದು ಸೇಫ್ಟಿ ಅಲ್ಲ. ಈಗಾಗಲೇ ಟ್ರೂ ಕಾಲರ್ ತನ್ನ ಎಲ್ಲಾ ದತ್ತಾಂಶವನ್ನು ಬೇರೆ ವಿವಿಧ ಕಂಪನಿಗಳಿಗೆ ಮಾರಾಟ ಮಾಡಿರುವುದು ಈಗಾಗಲೇ ಬಯಲಾಗಿದೆ. ಟ್ರೂ ಕಾಲರ್ ಏನಾದರೂ ಯು ಪಿ ಐ ಪಿನ್ ಜೊತೆ ಆಕ್ಟಿವೇಟ್ ಮಾಡಿಕೊಂಡರೆ ನೀವು ಅದರಲ್ಲಿ ಹಣ ವರ್ಗಾವಣೆ ಮಾಡಲು ಏನಾದರೂ ನೀವು ಪ್ರಯತ್ನ ಪಟ್ಟರೆ ಖಂಡಿತ ನಿಮ್ಮ ಖಾತೆಯಲ್ಲಿರುವ ಸಾಕಷ್ಟು ಮೊತ್ತ ಪರರ ಪಾಲಾಗುವುದಂತೂ ಸತ್ಯ. ನಿಮಗೆ ತಿಳಿಯದೆ ಏನಾದ್ರು ಯು ಪಿ ಐ ಪಿನ್ ಏನಾದ್ರು ಆಕ್ಟಿವೇಟ್ ಆಗಿದ್ರೆ ನಿಮ್ಮ ಒಂದು ಟ್ರೂ ಕಾಲರ್ ನಲ್ಲಿ ಚೆಕ್ ಮಾಡಿಕೊಳ್ಳಿ .

ಏಕೆಂದರೆ ಎಷ್ಟೋ ಜನ ಗೂಗಲ್ ಪ್ಲೇಸ್ಟೋರಲ್ಲಿ ಅಪಡೆಟ್ ಮಾಡಿದ ಮೇಲೆ ಸಾಕಷ್ಟು ಜನಕ್ಕೆ ಈತರ ಸಮಸ್ಯೆ ಉಂಟಾಗಿದೆ. ನಿಮಗೂ ಏನಾದರೂ ಈ ಸಮಸ್ಯೆ ಉಂಟಾಗಿದ್ರೆ ಕೂಡಲೆ ಆ ಸೆಟ್ಟಿಂಗ್ಸಗೆ ಹೋಗಿ ಅದೆಲ್ಲವನ್ನು ಸಹ ಪರಿಶೀಲನೆ ಮಾಡಿಕೊಳ್ಳಿ. ನನ್ನ ಪ್ರಕಾರ ಹೇಳುವುದಾದರೆ ಈ ಟ್ರೂ ಕಾಲರ್ ಎನ್ನುವುದು ನಿಜಕ್ಕೂ ಉತ್ತಮ ಆ್ಯಪ್ ಅಲ್ಲವೇ ಅಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.
ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.
ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್ಗೆ…
ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…
ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…
ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…