ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ ನಿಮಗೆ ಗೊತ್ತಿಲ್ಲ.

ಈ ಒಂದು ಟ್ರೂ ಕಾಲರ್ ಸಾಕಷ್ಟು ಸಮಸ್ಯೆ ಮಾಡುತ್ತದೆ. ಆದರೆ ನೀವು ಹೇಳಬಹುದು ಟ್ರೂ ಕಾಲರ್ ನಿಂದ ನಮಗೆ ಯಾವುದೇ ರೀತಿಯ ಸಮಸ್ಯೆ ಆಗಿಲ್ಲ ಎಂದು, ಆದರೆ ಟ್ರೂ ಕಾಲರ್ ನಿಜಕ್ಕೂ ಭಯಂಕರ ಏಕೆ ಅಂತ ಒಂದೆರಡು ಉದಾಹರಣೆ ಕೊಡುತ್ತೇನೆ.
ಮೊದಲನೆಯದಾಗಿ ನಿಮ್ಮ ಮೊಬೈಲ್ ನಲ್ಲಿರುವ ಎಲ್ಲಾ ಸಂಪರ್ಕಗಳನ್ನ ಈ ಟ್ರೂ ಕಾಲರ್ ತನ್ನ ಸರ್ವರ್ ಗೆ ಕಾಪಿ ಮಾಡಿಕೊಳ್ಳುತ್ತದೆ. ಹಾಗೆ ಈ ಒಂದು ಕಾಪಿ ಮಾಡಿಕೊಂಡಿರುವ ಕಾಂಟ್ಯಾಕ್ಟ್ಸ್ ದೊಡ್ಡ ದೊಡ್ಡ ಕಂಪೆನಿಗಳಿಗೆ 10 ರಿಂದ15 ರೂಪಾಯಿಗೆ ಅಂದರೆ ಒಂದೊಂದು ನಂಬರಗಳನ್ನು 10 ರಿಂದ15 ರೂಪಾಯಿಗೆ ಇವರು ಸೇಲ್ ಮಾಡುತ್ತಾರೆ. ಹೀಗೆ ನಂಬರ್ ಪಡೆದುಕೊಂಡು ಏನು ಮಾಡ್ತಾರೆ ಮತ್ತು ಇವರಿಗೆ ಏನೂ ಸಿಗುತ್ತೆ ಅಂತ ನೀವು ಅಂದುಕೊಳ್ಳಬಹುದು, ಹೀಗೆ ನಂಬರ್ ಖರೀದಿ ಮಾಡಿ ಅವರು ಹಲವಾರು ರೀತಿಯ ಇನ್ಸುರೆನ್ಸ್ ಮತ್ತು ಪ್ರಾಡೆಕ್ಟ್ಸ್ ಹಲವು ರೀತಿಯ ಆಫರ್ ಗಳನ್ನು ಸಹ ಕಂಪನಿಯವರು ನಿಮಗೆ ಕಳಿಸುತ್ತಿರುತ್ತಾರೆ ಇದೆಲ್ಲವೂ ಸಹ ಒಂದು ಜಾಹಿರಾತಿನ ರೀತಿಯಲ್ಲಿ ಕೆಲಸ ಮಾಡುತ್ತೆ. ಇದು ಒಂದು ರೀತಿ ಆಯ್ತು.ಇದನ್ನು ಹೇಗೋ ಒಪ್ಪಿಕೊಳ್ಳೋಣ ಬಿಡಿ.

ಆದರೆ ಇನ್ನೊಂದು ಭಯಂಕರ ಸಂಗತಿ ಏನೆಂದರೆ, ನಿಮ್ಮ ಖಾತೆಗೆ ಖನ್ನ ಹಾಕುವ ಕೆಲಸವನ್ನು ಸಹ ಟ್ರೂ ಕಾಲರ್ ನಿಮಗೆ ತಿಳಿಸದ ಹಾಗೆ ಮಾಡುತ್ತದೆ. ಇತ್ತೀಚಿನ ಒಂದೆರಡು ವರದಿ ಪ್ರಕಾರ ಹೇಳುವುದಾದರೆ. ಇತ್ತೀಚೆಗೆ ನಡೆದ ಒಂದು ಸಮೀಕ್ಷೆ ಪ್ರಕಾರ ನಿಮ್ಮ ಟ್ರೂ ಕಾಲರ್ ಅಂದರೆ ಯು ಪಿ ಐ ಪಿನ್ ಏನಿದೆ ಅದನ್ನ ನಿಮಗೆ ಕೇಳದೆ ಆಕ್ಟಿವೇಟ್ ಮಾಡಿದೆ.
ನೀವೇನಾದರೂ ಅಪ್ಪಿತಪ್ಪಿಯೂ ಯು ಪಿ ಐ ಪಿನ್ನನ್ನು ಅಂದರೆ ನಿಮ್ಮ ಭೀಮ್ ಆಪ್ ಏನಿದೆ ನಿಮ್ಮ ಒಂದು ಯು ಪಿ ಐ ಪಿನ್ನನ್ನು ನಿಮ್ಮ ಟ್ರೂ ಕಾಲರ್ ಜೊತೆ ಉಪಯೋಗ ಮಾಡಿಕೊಂಡರೆ ಖಂಡಿತ ನಿಮ್ಮ ಖಾತೆಯಲ್ಲಿರುವ ಎಲ್ಲಾ ಹಣವು ಸಹ ಖಾಲಿಯಾಗುವುದು ಗ್ಯಾರಂಟಿ. ಆದ್ರೆ ಈ ಸೇವೆಯನ್ನ ಟ್ರೂ ಕಾಲರ್ ನಿಮಗೆ ಕೇಳದೆ ನಿಮ್ಮ ಅನುಮತಿ ಪಡೆಯದೇ ನಿಮ್ಮ ಮೊಬೈಲ್ ನಲ್ಲಿ ಆಕ್ಟಿವ್ ಮಾಡ್ತಿದೆ.

ಟ್ರೂ ಕಾಲರ್ ಅಷ್ಟೊಂದು ಸೇಫ್ಟಿ ಅಲ್ಲ. ಈಗಾಗಲೇ ಟ್ರೂ ಕಾಲರ್ ತನ್ನ ಎಲ್ಲಾ ದತ್ತಾಂಶವನ್ನು ಬೇರೆ ವಿವಿಧ ಕಂಪನಿಗಳಿಗೆ ಮಾರಾಟ ಮಾಡಿರುವುದು ಈಗಾಗಲೇ ಬಯಲಾಗಿದೆ. ಟ್ರೂ ಕಾಲರ್ ಏನಾದರೂ ಯು ಪಿ ಐ ಪಿನ್ ಜೊತೆ ಆಕ್ಟಿವೇಟ್ ಮಾಡಿಕೊಂಡರೆ ನೀವು ಅದರಲ್ಲಿ ಹಣ ವರ್ಗಾವಣೆ ಮಾಡಲು ಏನಾದರೂ ನೀವು ಪ್ರಯತ್ನ ಪಟ್ಟರೆ ಖಂಡಿತ ನಿಮ್ಮ ಖಾತೆಯಲ್ಲಿರುವ ಸಾಕಷ್ಟು ಮೊತ್ತ ಪರರ ಪಾಲಾಗುವುದಂತೂ ಸತ್ಯ. ನಿಮಗೆ ತಿಳಿಯದೆ ಏನಾದ್ರು ಯು ಪಿ ಐ ಪಿನ್ ಏನಾದ್ರು ಆಕ್ಟಿವೇಟ್ ಆಗಿದ್ರೆ ನಿಮ್ಮ ಒಂದು ಟ್ರೂ ಕಾಲರ್ ನಲ್ಲಿ ಚೆಕ್ ಮಾಡಿಕೊಳ್ಳಿ .

ಏಕೆಂದರೆ ಎಷ್ಟೋ ಜನ ಗೂಗಲ್ ಪ್ಲೇಸ್ಟೋರಲ್ಲಿ ಅಪಡೆಟ್ ಮಾಡಿದ ಮೇಲೆ ಸಾಕಷ್ಟು ಜನಕ್ಕೆ ಈತರ ಸಮಸ್ಯೆ ಉಂಟಾಗಿದೆ. ನಿಮಗೂ ಏನಾದರೂ ಈ ಸಮಸ್ಯೆ ಉಂಟಾಗಿದ್ರೆ ಕೂಡಲೆ ಆ ಸೆಟ್ಟಿಂಗ್ಸಗೆ ಹೋಗಿ ಅದೆಲ್ಲವನ್ನು ಸಹ ಪರಿಶೀಲನೆ ಮಾಡಿಕೊಳ್ಳಿ. ನನ್ನ ಪ್ರಕಾರ ಹೇಳುವುದಾದರೆ ಈ ಟ್ರೂ ಕಾಲರ್ ಎನ್ನುವುದು ನಿಜಕ್ಕೂ ಉತ್ತಮ ಆ್ಯಪ್ ಅಲ್ಲವೇ ಅಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…
ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ಗಳನ್ನಿತ್ತು ಪುರಸ್ಕರಿಸಿವೆ. ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…
ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.
ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…
ಮೆರಿನಾ ಗಾರ್ಡನ್ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್ಗೆ ಸ್ಲಮ್ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್ ಕಂಪ್ಲೇಂಟ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ.