News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ ಮಹಿಳಾ ಐಪಿಎಸ್‌ ಅಧಿಕಾರಿ, ಇದಕ್ಕೆ ಕಾರಣವಾದರೂ ಏನು ?

59

ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ.

ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ ವೇಳೆ ಆಕ್ರೋಶಗೊಂಡು ಪೊಲೀಸ್ ಬೀಟ್ ಹೌಸ್ ಮೇಲೆ ಕಲ್ಲು ತೂರಾಟ ನಡೆಸಿದ್ದರು.

ಕಲ್ಲು ತೂರಾಟ ನಡೆಸಿದವರಲ್ಲಿ ಪೊಲೀಸಮ್ಮನಿಂದ ಒದೆಸಿಕೊಂಡ ಪ್ರಿಯಾಳ ಪತಿ ಉತ್ತಮ್ ಡೇ ಕೂಡ ಇದ್ದ. ಆತನನ್ನು ಎಳೆದೊಯ್ಯಲು ಸುಂದರ್ ಗಢ್ ನ ಎಸ್ಪಿ ಸೌಮ್ಯ ಮಿಶ್ರಾ ಬಂದಿದ್ದರು. ಇದಕ್ಕೆ ಅಡ್ಡಿಪಡಿಸಿದಾಗ ತುಂಬು ಗರ್ಭಿಣಿ ಪ್ರಿಯಾಳ ಹೊಟ್ಟೆಗೆ ಜಾಡಿಸಿ ಕಾಲಿನಿಂದ ಒದ್ದಿದ್ದಾರೆ.

ಒದ್ದ ರಭಸಕ್ಕೆ ಅಸ್ವಸ್ಥಳಾದ ಪ್ರಿಯಾಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಜುಲೈ 4 ರಂದು ಗರ್ಭಪಾತವಾಗಿದೆ. ಈ ಸಂಬಂಧ ಪ್ರಿಯಾ, ಸಬ್ ಡಿವಿಶನಲ್ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಗೆ ದೂರು ಸಲ್ಲಿಸಿದ್ದು, ಇದರ ವಿಚಾರಣೆ ನಡೆಸಿದ ನ್ಯಾಯಾಧೀಶರು, ದುರಹಂಕಾರಿ ಅಧಿಕಾರಿ ಸೌಮ್ಯ ಮಿಶ್ರಾ ವಿರುದ್ಧ ದೂರು ದಾಖಲಿಸಿ ತನಿಖೆ ನಡೆಸುವಂತೆ ಆದೇಶ ನೀಡಿದ್ದಾರೆ. ಇದರನ್ವಯ ಆಕೆಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿಕ್ರಮ್‌ ಲ್ಯಾಂಡರ್‌ನ್ನು ಚಂದ್ರನಿಗೆ ಮತ್ತಷ್ಟು ಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆ ಯಶಸ್ವಿಯಾಗಿದೆ…!

    ಬೆಂಗಳೂರು, ವಿಕ್ರಮ್‌ ಲ್ಯಾಂಡರ್‌ನ್ನು ಚಂದ್ರನಿಗೆ ಮತ್ತಷ್ಟುಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆಯಶಸ್ವಿಯಾಗಿದ್ದು, ಕೊನೆಯ ಕ್ಷಣದ ಕಾರ್ಯಚರಣೆಗಳನ್ನುಇದೀಗ ಎದುರು ನೋಡಲಾಗುತ್ತಿದೆ ಬುಧವಾರ ಬೆಳಿಗ್ಗೆ 3:42 ನಿಮಿಷಕ್ಕೆ ನೌಕೆಯಲ್ಲಿನ ಇಂಜಿನ್‌ನ್ನು 9 ಸೆಕೆಂಡುಗಳ ಕಾಲ ಉರಿಸಿ ಚಂದ್ರನಿಗೆ ಮತ್ತಷ್ಟು ಸಮೀಪದ ಕಕ್ಷೆಯಲ್ಲಿ ವಿಕ್ರಮ್‌ ಲ್ಯಾಂಡರ್‌ (ಪ್ರಗ್ಯಾನ್‌ ರೋವರ್‌ ಇದರ ಒಳಗಿದೆ)ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೆಲೆಗೊಳಿಸಿದೆ.  ಸದ್ಯ ವಿಕ್ರಮ್‌ ಲ್ಯಾಂಡರ್‌35ಕಿ.ಮೀ x 101 ಕಿ.ಮೀ ಕಕ್ಷೆಯಲ್ಲಿದೆ. ಇನ್ನೊಂದು ಕಡೆ ಚಂದ್ರಯಾನ 2 ಕ್ಷಕೆಗಾಮಿಯು96 ಕಿ.ಮೀ x 125 ಕಿ.ಮೀ…

  • ಆರೋಗ್ಯ

    ದಿನಕ್ಕೊಂದು ಬಾದಾಮಿ ತಿಂದ್ರೆ ಸ್ಮಾರ್ಟ್ ಆಗ್ತೀರಾ.!ಹೇಗೆ ಗೊತ್ತಾ.?ತಿಳಿಯಲು ಮುಂದೆ ಓದಿ ಮತ್ತು ಮರೆಯದೇ ಶೇರ್ ಮಾಡಿ…

    ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್‌ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ…

  • ಆರೋಗ್ಯ

    ಹೆಚ್ಚು ಸಮಯ ಕಲಸಿಟ್ಟ ಹಿಟ್ಟನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ? ನೋಡಿ.

    ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು  ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…

  • Health

    ಕಡಲೆ ಹಿಟ್ಟಿನ ರೊಟ್ಟಿಯಿಂದ ನಿಮ್ಮ ಅರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆಂದು ಓದಿ ತಿಳಿಯಿರಿ…?

    ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…

  • ಉಪಯುಕ್ತ ಮಾಹಿತಿ

    ಹೃದಯಾಘಾತವಾದ ತಕ್ಷಣ ಹೀಗೆ ಮಾಡಿದ್ರೆ ಪ್ರಾಣ ಉಳಿಸಬಹುದು…

    ಹೃದಯಾಘಾತದ ಬಗ್ಗೆ ಇರುವ ಮಾಹಿತಿಯನ್ನು ಎಲ್ಲರೂ ತಿಳಿದಿರಲೇಬೇಕು. ಹೃದಯಾಘಾತ ಯಾವ ಕ್ಷಣದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ನಮ್ಮ ಜೀವಮಾನದ ಅವದಿಯಲ್ಲಿ ನಮ್ಮ ಸಂಬದಿಕರಿಗೋ, ಸ್ನೇಹ್ತಿತರಿಗೋ ಯಾರಿಗಾದ್ರೂ ಹೃದಯಾಘಾತ ಬರಬಹುದು. ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ.

  • ಸಾಧನೆ, ಸ್ಪೂರ್ತಿ

    ಮಂಗಳೂರಿನಿಂದ, ಬೆಂಗಳೂರಿಗೆ ಕೇವಲ 4 ಗಂಟೆ 32 ನಿಮಿಷದಲ್ಲಿ ಕ್ರಮಿಸಿ, ಹಸುಗೂಸು ಜೀವ ಉಳಿಸಿದ ಅಂಬುಲೆನ್ಸ್ ಚಾಲಕ.

    ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…