ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ…
ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ 3 ಗಂಟೆ ಒಳಗೆ ಮಾಡಬೇಕು. ಇಲ್ಲಾಂದರೆ ಆ ವ್ಯಕ್ತಿ ನಮಗೆ ಉಳಿಯರು. ಕಚ್ಚಿದ ಹಾವು ವಿಷದ ಹಾವೋ,ಮಾಮೂಲಿ ಹಾವೊ…? ಅನ್ನುವುದನ್ನು ಕಂಡು ಕೊಳ್ಳ ಬೇಕಾದರೆ ಅದು ಕಡಿದ ಜಾಗದಲ್ಲೇ ಎಷ್ಟು ಘಂಟು ಆಗಿದೆ ನೋಡಬೇಕು. ಒಂದೂ ಇಲ್ಲ ಎರಡುಘಂಟು ಇದ್ದರೆ ಕಚ್ಚಿದ್ದು ವಿಷಪೂರಿತ ಹಾವು ಅಂಥಾ, ಅದಕ್ಕಿಂತ ಮೊದಲು ಹೆಚ್ಚು ಗಂಟು ಇದ್ದರೆ ವಿಷ ರಹಿತ ಹಾವು ಅಂಥಾ ಗುರುತಿಸ ಬೇಕು.
ವಿಷದ ಹಾವು ಕಚ್ಚಿದರೆ….ಕಚ್ಚಿದ ಜಾಗದಲ್ಲೇ ಹಾವಿನ ವಿಷ ಶರೀರದ ಒಳಗೆ ಹೋಗುತ್ತೆ. ಅಲ್ಲಿಂದಲೇ ಹೃದಯಕ್ಕೇ .ಹೃದಯದಿಂದ ಶರೀರದ ಎಲ್ಲಾ ಭಾಗಗಳಿಗೆ ಸೇರುತ್ತೆ… ಹೀಗೆ ವಿಷವು ಎಲ್ಲಾ ಶರೀರದ ಭಾಗಗಳಿಗೆ ಸೇರುವವರೆಗೂ 3 ಗಂಟೆ ಸಮಯ ಇರುತ್ತೆ. ಆಷ್ಟರ ಒಳಗೆ ಚಿಕಿತ್ಸೆ ಮಾಡದಿದ್ದರೆ ಮನುಷ್ಯ ಬದುಕುವ ಅವಕಾಶ ಶೂನ್ಯ.
ವಿಷದ ಹಾವು ಕಚ್ಚಿದ ಕೂಡಲೇ…ಹಾವು ಕಚ್ಚಿದ ಜಾಗಕ್ಕಿಂತ ಮೇಲೆ ಬಟ್ಟೆ ಯಿಂದ ಗಟ್ಟಿಯಾಗಿ ಕಟ್ಟಿ ಕೊಳ್ಳ ಬೇಕು. ಸೂಜಿ ಇಲ್ಲದ ಸಿರೇಂಜ್ ತಗೆದು ಕೊಂಡು ಆ ಗಾಯದ ಮೇಲೆ ಇಟ್ಟು ರಕ್ತ ವನ್ನು ಎಳೆಯ ಬೇಕು… ಮೊದಲಿಗೆ ರಕ್ತ ಸ್ವಲ್ಪ ಕಪ್ಪು ಬಣ್ಣದಲ್ಲಿ ಇರುತ್ತೆ ಅಂದ್ರೆ ರಕ್ತದಲ್ಲಿ ವಿಷವು ಸೇರಿದೆ ಎಂದು ಅರ್ಥ… ಹೀಗೆ ಎರಡು ಮೂರು ಸಲ ಎರಡು ಘಂಟೆ ಮಾಡಬೇಕು. ಹೀಗೆ ಮಾಡಿದರೆ ಮನುಷ್ಯ ಎಚ್ಚರ ಗೊಳ್ಳುತ್ತಾನೆ
ವಾಸ್ತವಿಕ ವಾಗಿ ಹಾವು ತನ್ನಲ್ಲಿ ಇಟ್ಫುಕೊಳ್ಳುವ ವಿಷ 0.5 ml ಇಂಧ 2.0 ml ವರೆಗೆ ಮಾತ್ರ ಇರುತ್ತೆ. ಪ್ರತಿಯೊಬ್ಬರು ಮನೆಯಲ್ಲಿ ಹೋಮಿಯೋಪತಿ ಮೆಡಿಸಿನ್ NAJA-200 ನು 5 ml ಬಾಟಲ್ ಇಟ್ಟು ಕೊಳ್ಳ ಬೇಕು ಇದರ ಬೆಲೆ ₹5/ ರಿಂದ ₹10/ ರೂಪಾಯಿ ಇರುತ್ತದೆ. ಇದನ್ನು ಹಾವು ಕಚ್ಚಿದ ವ್ಯಕ್ತಿ ನಾಲಿಗೆ ಮೇಲೆ 10 ನಿಮಿಷ ಕ್ಕೆ 3 ಸಾರಿ ಹಾಕಬೇಕು. ಹಾವು ಕಚ್ಚಿದ ವ್ಯಕ್ತಿ ಶೀಘ್ರ ಗುಣ ಮುಖ ಆಗುತ್ತಾನೆ ನಂತರ ವೈದ್ಯರ ಬಳಿ ಹೋಗ ಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….
ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.
ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ.
ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್ .ಚೈತ್ರಾ ಕೋಟೂರ್ಗೆ ಈ ನವೆಂಬರ್ ಬಂದರೆ ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…