ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ ಮಾಹಿತಿಯನ್ನು ತಿಳಿಯಲು, ಡಿಟಿಎಚ್ ರೀಚಾರ್ಜ್ ಮಾಡಿಸಿಕೊಳ್ಳಲು ಮತ್ತು ರೀಚಾರ್ಜ್ ಮಾಡಿದ ಮೇಲೆ ಅಕೌಂಟ್ ರಿಪ್ರೇಶ್ ಮಾಡಲು ಕಂಪೆನಿಯ ಹೊಸ ವಾಟ್ಸಪ್ ಖಾತೆಯ ನೆರವು ಪಡೆಯಬಹುದಾಗಿದೆ.

ಕಳೆದ ವರ್ಷವೇ 2018ರಲ್ಲಿ ಟಾಟಾಸ್ಕೈ ಸಂಸ್ಥೆಯು ವಾಟ್ಸಪ್ ಬ್ಯುಸಿನೆಸ್ ಖಾತೆಯನ್ನು ತೆರೆದಿದ್ದು, ಆದ್ರೆ ಇದೀಗ ಆ ಅಕೌಂಟ್ ಕಾರ್ಯರೂಪಕ್ಕೆ ಬಂದಿದೆ. ಈ ವಾಟ್ಸಪ್ ಅಕೌಂಟ್ನಲ್ಲಿ ಗ್ರಾಹಕರು ಅಕೌಂಟ್ ಬ್ಯಾಲೆನ್ಸ್, ಇನ್ಸ್ಟಂಟ್ ರೀಚಾರ್ಜ್ ಆಯ್ಕೆ, ಅಗತ್ಯ ಸಂದರ್ಭದಲ್ಲಿ ರೀಚಾರ್ಜ್ ಮಾಡಿಸಿಕೊಳ್ಳಲು, ಅಕೌಂಟ್ ರಿಫ್ರೇಶ್ ಮಾಡಿಸಲು ಕಂಪೆನಿಯ ವಾಟ್ಸಪ್ ಬ್ಯುಸಿನೆಸ್ ಖಾತೆ ಗ್ರಾಹಕರಿಗೆ ಉಪಯುಕ್ತ ಎನಸಲಿದೆ. ಹಾಗಾದರೇ ಟಾಟಾಸ್ಕೈ ವಾಟ್ಸಪ್ ಖಾತೆಯ ಹೊಸ ಸೇವೆಗಳ ಕುರಿತು ಇನ್ನಷ್ಟು ಮಾಹಿತಿಯನ್ನು ಮುಂದೆ ನೋಡೋಣ ಬನ್ನಿರಿ.

ವಾಟ್ಸಪ್ನಲ್ಲಿ ಲಭ್ಯವಾಗುವ ಸೇವೆಗಳು ಟಾಟಾಸ್ಕೈ ಸಂಸ್ಥೆಯು ತನ್ನ ಗ್ರಾಹಕರು ವಾಟ್ಸಪ್ನಲ್ಲಿಯೇಈಗ ಹಲವು ಸೇವೆಗಳನ್ನು ನೀಡುತ್ತಿದೆ. ಅವುಗಳಲ್ಲಿ ಮುಖ್ಯವಾಗಿ ಬ್ಯಾಲೆನ್ಸ್ ಚೆಕ್ ಮಾಡುವುದು,ಪ್ರಸ್ತುತ ಚಾನೆಲ್ ಪ್ಯಾಕ್ ಬಗ್ಗೆ ಮಾಹಿತಿ ತಿಳಿಯುವುದು, ಇನ್ಸ್ಟಂಟ್ (ತ್ವರಿತವಾಗಿ)ರೀಚಾರ್ಜ್ ಮಾಡಿಕೊಳ್ಳುವ ಅವಕಾಶ, ಅಕೌಂಟ್ ರಿಫ್ರೇಶ್ ಮಾಡುವ ಸೌಲಭ್ಯ, ಎಮರ್ಜನ್ಸಿ ಟಾಪ್ಅಪ್ಸೇವೆಗಳನ್ನು ದೊರಕಿಸಲು ಅಣಿಯಾಗಿದೆ.
ಟಾಟಾಸ್ಕೈ ವಾಟ್ಸಪ್ ಸೇವೆ ಪಡೆಯುವುದು ಹೇಗೆ? ಟಾಟಾಸ್ಕೈ ಗ್ರಾಹಕರು ಈಗ ವಾಟ್ಸಪ್ ಮೂಲಕವೇ ತಮ್ಮಖಾತೆಯ ಬ್ಯಾಲೆನ್ಸ್ ಚೆಕ್ ಮಾಡಬಹುದಾಗಿದ್ದು, ಅದಕ್ಕಾಗಿ ಕಂಪೆನಿಯು ಬ್ಯುಸಿನೆಸ್ ಖಾತೆಯನಂಬರ್ +91 1800 208 6633 ನೀಡಿದೆ. ಈ ನಂಬರ್ ಅನ್ನು ಗ್ರಾಹಕರು ತಮ್ಮ ಸ್ಮಾರ್ಟ್ಫೋನ್ನಲ್ಲಿಸೇವ್ ಮಾಡಿಕೊಂಡು ಒಂದು ಮೆಸೆಜ್ ಕಳುಹಿಸಬೇಕು. ಆನಂತರ ಕಂಪೆನಿಯಿಂದ ರಿಪ್ಲೇ ಬರುವುದು ಮತ್ತುವಾಟ್ಸಪ್ ಸೇವೆ ಚಾಲ್ತಿ ಆಗುವುದು. ಮತ್ತು ರಿಜಿಸ್ಟರ್ ಮೊಬೈಲ್ ನಂಬರ್ನಿಂದ 92296-92296ಮಿಸ್ಕಾಲ್ ಮಾಡಿ ಅಥವಾ 56633 ನಂಬರ್ಗೆ WHATSAPP ಎಂದು ಎಸ್ಎಮ್ಎಸ್ ಸಹ ಮಾಡಿ ಟಾಟಾಸ್ಕೈವಾಟ್ಸಪ್ ಸೇವೆ ಪಡೆಯಬಹುದು.

ಬ್ಯಾಲೆನ್ಸ್ ಚೆಕ್ ಮಾಡಲು ಹೀಗೆ ಮಾಡಿ ಟಾಟಾಸ್ಕೈ ಸಂಸ್ಥೆಯ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ನಲ್ಲಿಒಟ್ಟು ಎಂಟು ಸೇವೆಗಳು ದೊರೆಯಲಿವೆ. ಗ್ರಾಹಕರು ವಾಟ್ಸಪ್ನಲ್ಲಿ ಟಾಟಾಸ್ಕೈ ಬ್ಯಾಲೆನ್ಸ್ ಚೆಕ್ಮಾಡಲು ಕ್ಯಾಪಿಟಲ್ ಅಕ್ಷರದಲ್ಲಿ ‘BALANCE’ ಎಂದು ಬರೆದು ಮೆಸೆಜ್ ಮಾಡಿದರೇ, ಕಂಪೆನಿಯಿಂದಬ್ಯಾಲೆನ್ಸ್ ಎಷ್ಟಿದೆ ಎಂದು ಮರಳಿ ಮೆಸೆಜ್ ಬರುತ್ತದೆ. ಅಂದಹಾಗೇ ಗ್ರಾಹಕರು ಟಾಟಾಸ್ಕೈನಲ್ಲಿರಿಜಿಸ್ಟರ್ ಆದ ಮೊಬೈಲ್ ನಂಬರ್ನಿಂದಲೇ ಮೆಸೆಜ್ ಮಾಡಬೇಕು.
ಸೇವೆಯನ್ನು ನಿಲ್ಲಿಸಲು ಅವಕಾಶ: ವಾಟ್ಸಪ್ ಬ್ಯುಸಿನೆಸ್ ಖಾತೆಯನ್ನು ತೆರೆದಿರುವಟಾಟಾಸ್ಕೈ ಸಂಸ್ಥೆಯು ತನ್ನ ಗ್ರಾಹಕರಿಗೆ ಅಗತ್ಯ ಸೌಲಭ್ಯಗಳನ್ನ ನೀಡಲು ಕ್ರಮಕೈಕೊಂಡಿದೆ. ಹಾಗೆಯೇಈ ಸೇವೆಯನ್ನು ಗ್ರಾಹಕರು ಯಾವುದೇ ಸಮಯದಲ್ಲಿ ಬೇಕಾದರು ನಿಲ್ಲಿಸುವ ಅವಕಾಶವನ್ನು ಸಹ ನೀಡಿದೆ. ಅದಕ್ಕಾಗಿಗ್ರಾಹಕರು ತಮ್ಮ ರಿಜಿಸ್ಟರ್ ಖಾತೆಯಿಂದ ಕ್ಯಾಪಿಟಲ್ ಅಕ್ಷರಗಳಲ್ಲಿ ‘STOP’ ಎಂದು ಟೈಪ್ ಮಾಡಿ ಮೆಸೆಜ್ಕಳುಹಿಸಿದರೇ ಆಯಿತು ಸೇವೆ ಸ್ಥಗಿತವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೆಷ್ಟೋ ಲಕ್ಷ ಜೀವಿಗಳು ಕೋಟ್ಯಾನುಕೋಟಿ ವರ್ಷಗಳಿಂದ ಭೂಮಿ ಮೇಲೆ ನೆಲೆಯನ್ನು ಕಂಡುಕೊಂಡಿವೆ ಎಂಬುದೇನೋ ನಿಜ.
ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.
ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ. ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…
ಟ್ಯಾಟೂ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಈಗಿನ ಕಾಲದಲ್ಲಿ ಎಲ್ಲರಿಗೂ ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…