ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ ಮಾಹಿತಿಯನ್ನು ತಿಳಿಯಲು, ಡಿಟಿಎಚ್ ರೀಚಾರ್ಜ್ ಮಾಡಿಸಿಕೊಳ್ಳಲು ಮತ್ತು ರೀಚಾರ್ಜ್ ಮಾಡಿದ ಮೇಲೆ ಅಕೌಂಟ್ ರಿಪ್ರೇಶ್ ಮಾಡಲು ಕಂಪೆನಿಯ ಹೊಸ ವಾಟ್ಸಪ್ ಖಾತೆಯ ನೆರವು ಪಡೆಯಬಹುದಾಗಿದೆ.

ಕಳೆದ ವರ್ಷವೇ 2018ರಲ್ಲಿ ಟಾಟಾಸ್ಕೈ ಸಂಸ್ಥೆಯು ವಾಟ್ಸಪ್ ಬ್ಯುಸಿನೆಸ್ ಖಾತೆಯನ್ನು ತೆರೆದಿದ್ದು, ಆದ್ರೆ ಇದೀಗ ಆ ಅಕೌಂಟ್ ಕಾರ್ಯರೂಪಕ್ಕೆ ಬಂದಿದೆ. ಈ ವಾಟ್ಸಪ್ ಅಕೌಂಟ್ನಲ್ಲಿ ಗ್ರಾಹಕರು ಅಕೌಂಟ್ ಬ್ಯಾಲೆನ್ಸ್, ಇನ್ಸ್ಟಂಟ್ ರೀಚಾರ್ಜ್ ಆಯ್ಕೆ, ಅಗತ್ಯ ಸಂದರ್ಭದಲ್ಲಿ ರೀಚಾರ್ಜ್ ಮಾಡಿಸಿಕೊಳ್ಳಲು, ಅಕೌಂಟ್ ರಿಫ್ರೇಶ್ ಮಾಡಿಸಲು ಕಂಪೆನಿಯ ವಾಟ್ಸಪ್ ಬ್ಯುಸಿನೆಸ್ ಖಾತೆ ಗ್ರಾಹಕರಿಗೆ ಉಪಯುಕ್ತ ಎನಸಲಿದೆ. ಹಾಗಾದರೇ ಟಾಟಾಸ್ಕೈ ವಾಟ್ಸಪ್ ಖಾತೆಯ ಹೊಸ ಸೇವೆಗಳ ಕುರಿತು ಇನ್ನಷ್ಟು ಮಾಹಿತಿಯನ್ನು ಮುಂದೆ ನೋಡೋಣ ಬನ್ನಿರಿ.

ವಾಟ್ಸಪ್ನಲ್ಲಿ ಲಭ್ಯವಾಗುವ ಸೇವೆಗಳು ಟಾಟಾಸ್ಕೈ ಸಂಸ್ಥೆಯು ತನ್ನ ಗ್ರಾಹಕರು ವಾಟ್ಸಪ್ನಲ್ಲಿಯೇಈಗ ಹಲವು ಸೇವೆಗಳನ್ನು ನೀಡುತ್ತಿದೆ. ಅವುಗಳಲ್ಲಿ ಮುಖ್ಯವಾಗಿ ಬ್ಯಾಲೆನ್ಸ್ ಚೆಕ್ ಮಾಡುವುದು,ಪ್ರಸ್ತುತ ಚಾನೆಲ್ ಪ್ಯಾಕ್ ಬಗ್ಗೆ ಮಾಹಿತಿ ತಿಳಿಯುವುದು, ಇನ್ಸ್ಟಂಟ್ (ತ್ವರಿತವಾಗಿ)ರೀಚಾರ್ಜ್ ಮಾಡಿಕೊಳ್ಳುವ ಅವಕಾಶ, ಅಕೌಂಟ್ ರಿಫ್ರೇಶ್ ಮಾಡುವ ಸೌಲಭ್ಯ, ಎಮರ್ಜನ್ಸಿ ಟಾಪ್ಅಪ್ಸೇವೆಗಳನ್ನು ದೊರಕಿಸಲು ಅಣಿಯಾಗಿದೆ.
ಟಾಟಾಸ್ಕೈ ವಾಟ್ಸಪ್ ಸೇವೆ ಪಡೆಯುವುದು ಹೇಗೆ? ಟಾಟಾಸ್ಕೈ ಗ್ರಾಹಕರು ಈಗ ವಾಟ್ಸಪ್ ಮೂಲಕವೇ ತಮ್ಮಖಾತೆಯ ಬ್ಯಾಲೆನ್ಸ್ ಚೆಕ್ ಮಾಡಬಹುದಾಗಿದ್ದು, ಅದಕ್ಕಾಗಿ ಕಂಪೆನಿಯು ಬ್ಯುಸಿನೆಸ್ ಖಾತೆಯನಂಬರ್ +91 1800 208 6633 ನೀಡಿದೆ. ಈ ನಂಬರ್ ಅನ್ನು ಗ್ರಾಹಕರು ತಮ್ಮ ಸ್ಮಾರ್ಟ್ಫೋನ್ನಲ್ಲಿಸೇವ್ ಮಾಡಿಕೊಂಡು ಒಂದು ಮೆಸೆಜ್ ಕಳುಹಿಸಬೇಕು. ಆನಂತರ ಕಂಪೆನಿಯಿಂದ ರಿಪ್ಲೇ ಬರುವುದು ಮತ್ತುವಾಟ್ಸಪ್ ಸೇವೆ ಚಾಲ್ತಿ ಆಗುವುದು. ಮತ್ತು ರಿಜಿಸ್ಟರ್ ಮೊಬೈಲ್ ನಂಬರ್ನಿಂದ 92296-92296ಮಿಸ್ಕಾಲ್ ಮಾಡಿ ಅಥವಾ 56633 ನಂಬರ್ಗೆ WHATSAPP ಎಂದು ಎಸ್ಎಮ್ಎಸ್ ಸಹ ಮಾಡಿ ಟಾಟಾಸ್ಕೈವಾಟ್ಸಪ್ ಸೇವೆ ಪಡೆಯಬಹುದು.

ಬ್ಯಾಲೆನ್ಸ್ ಚೆಕ್ ಮಾಡಲು ಹೀಗೆ ಮಾಡಿ ಟಾಟಾಸ್ಕೈ ಸಂಸ್ಥೆಯ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ನಲ್ಲಿಒಟ್ಟು ಎಂಟು ಸೇವೆಗಳು ದೊರೆಯಲಿವೆ. ಗ್ರಾಹಕರು ವಾಟ್ಸಪ್ನಲ್ಲಿ ಟಾಟಾಸ್ಕೈ ಬ್ಯಾಲೆನ್ಸ್ ಚೆಕ್ಮಾಡಲು ಕ್ಯಾಪಿಟಲ್ ಅಕ್ಷರದಲ್ಲಿ ‘BALANCE’ ಎಂದು ಬರೆದು ಮೆಸೆಜ್ ಮಾಡಿದರೇ, ಕಂಪೆನಿಯಿಂದಬ್ಯಾಲೆನ್ಸ್ ಎಷ್ಟಿದೆ ಎಂದು ಮರಳಿ ಮೆಸೆಜ್ ಬರುತ್ತದೆ. ಅಂದಹಾಗೇ ಗ್ರಾಹಕರು ಟಾಟಾಸ್ಕೈನಲ್ಲಿರಿಜಿಸ್ಟರ್ ಆದ ಮೊಬೈಲ್ ನಂಬರ್ನಿಂದಲೇ ಮೆಸೆಜ್ ಮಾಡಬೇಕು.
ಸೇವೆಯನ್ನು ನಿಲ್ಲಿಸಲು ಅವಕಾಶ: ವಾಟ್ಸಪ್ ಬ್ಯುಸಿನೆಸ್ ಖಾತೆಯನ್ನು ತೆರೆದಿರುವಟಾಟಾಸ್ಕೈ ಸಂಸ್ಥೆಯು ತನ್ನ ಗ್ರಾಹಕರಿಗೆ ಅಗತ್ಯ ಸೌಲಭ್ಯಗಳನ್ನ ನೀಡಲು ಕ್ರಮಕೈಕೊಂಡಿದೆ. ಹಾಗೆಯೇಈ ಸೇವೆಯನ್ನು ಗ್ರಾಹಕರು ಯಾವುದೇ ಸಮಯದಲ್ಲಿ ಬೇಕಾದರು ನಿಲ್ಲಿಸುವ ಅವಕಾಶವನ್ನು ಸಹ ನೀಡಿದೆ. ಅದಕ್ಕಾಗಿಗ್ರಾಹಕರು ತಮ್ಮ ರಿಜಿಸ್ಟರ್ ಖಾತೆಯಿಂದ ಕ್ಯಾಪಿಟಲ್ ಅಕ್ಷರಗಳಲ್ಲಿ ‘STOP’ ಎಂದು ಟೈಪ್ ಮಾಡಿ ಮೆಸೆಜ್ಕಳುಹಿಸಿದರೇ ಆಯಿತು ಸೇವೆ ಸ್ಥಗಿತವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು
ಸ್ವಿಟ್ಜರ್ಲೆಂಡ್ನಲ್ಲಿ ನಟ ದರ್ಶನ್. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್ ಸ್ಟಾರ್. ಎಂ.ಡಿ ಶ್ರೀಧರ್ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್ 26ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ದಚ್ಚು ಆ್ಯಂಡ್ ಟೀಮ್. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್ಗಳ ಮುಂದೆ ಬರಲಿದೆ. ಅಕ್ಟೋಬರ್ 15ರಂದು…
ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ. .ನಿಮ್ಮ…
ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…
ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ