ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಮಿಲನ ಪ್ರಕಾಶ್ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್’ ಚಿತ್ರದ ಶೂಟಿಂಗ್ನಲ್ಲಿದ್ದಾರೆ.
ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,
ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು ಕಾದು ನೋಡಬೇಕಿದೆ.
ಸದ್ಯಕ್ಕೆ ನಾನು ದರ್ಶನ್ ಅವರ ಜತೆ ಸಿನಿಮಾ ಮಾಡುವ ತಯಾರಿ ಮಾಡಿಕೊಳ್ಳುತ್ತಿದ್ದೇನೆ. ನಮ್ಮ ಇಬ್ಬರ ಕಾಂಬಿನೇಷನ್ನಲ್ಲಿ ಬಂದ ‘ತಾರಕ್’ ಚಿತ್ರದ ಬಗ್ಗೆ ಒಳ್ಳೆಯ ಅಭಿಪ್ರಾಯಗಳು ಕೇಳಿಬಂದವು. ಹೀಗಾಗಿ ನನ್ನ ಮುಂದಿನ ಸಿನಿಮಾ ಅವರ ನಟನೆಯಲ್ಲಿ ಬರಲಿದೆ. ಈಗಾಗಲೇ ಕತೆ ಕೂಡ ಅಂತಿಮವಾಗಿದೆ. ಸದ್ಯಕ್ಕೆ ಚಿತ್ರಕಥೆ ಮಾಡಿಕೊಳ್ಳುತ್ತಿದ್ದೇನೆ.
ಸ್ಯಾಂಡಲ್ವುಡ್ ನಟನೊಂದಿಗೆ ಹೆಸರು ಥಳಕು ಹಾಕಿಕೊಂಡಿರುವ ಪವಿತ್ರಾ ಗೌಡ ಯಾರು ಗೊತ್ತಾ ,
ಪಕ್ಕಾ ಆ್ಯಕ್ಷನ್ ಸಿನಿಮಾ. ದರ್ಶನ್ ಇಮೇಜ್ ಹಾಗೂ ಅವರ ಅಭಿಮಾನಿಗಳಿಗೆ ಮೆಚ್ಚುಗೆ ಆಗುವಂತಹ ಮಾಸ್ ಆ್ಯಂಡ್ ಕಮರ್ಷಿಯಲ್ ಸಿನಿಮಾ ಇದು. ದೊಡ್ಡ ಮಟ್ಟದಲ್ಲಿ ಮೇಕಿಂಗ್ನಿಂದ ಕೂಡಿರುತ್ತದೆ. ಈ ಕಾರಣಕ್ಕೆ ತಯಾರಿಗೆ ಸಾಕಷ್ಟುಸಮಯಬೇಕಿದೆ. ದರ್ಶನ್ ಅವರ ಎರಡು ಸಿನಿಮಾಗಳು ಮುಗಿದ ಮೇಲೆ ನನ್ನ ಸಿನಿಮಾ ಶುರುವಾಗಲಿದೆ ಎಂದು ಮಾಹಿತಿ ನೀಡುತ್ತಾರೆ ನಿರ್ದೇಶಕ ಮಿಲನ ಪ್ರಕಾಶ್.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ…
ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.
ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…
ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..
ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…