ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ.
1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ. ಹಾಗಾಗಿ ಅದನ್ನು ತ್ವಜೆ ಮೇಲೆ ನೇರವಾಗಿ ಉಜ್ಜುವುದು ಒಳ್ಳೆಯದಲ್ಲ. ನಿಂಬೆಹಣ್ಣನ್ನು ನೇರವಾಗಿ ಸ್ಕೀನ್ಗೆ ಉಜ್ಜುವುದರ ಬದಲು ಅದನ್ನು ಗ್ಲಿಸರಿನ್ ಅಥವಾ ಫೇಸ್ಪ್ಯಾಕ್ನಲ್ಲಿ ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.
2. ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆ ಮಾಯ: ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆಗಳು ಮಾಯವಾಗುತ್ತದೆ ಎಂದು ತುಂಬಾ ಜನ ನಂಬುತ್ತಾರೆ. ಆದರೆ ಇದು ಶುದ್ಧ ಸುಳ್ಳು. ಪದೇ ಪದೇ ನೀರಿನಿಂದ ಮುಖ ತೊಳೆದರೆ ನಿಮ್ಮ ಸ್ಕಿನ್ಗೆ ಬೇಕಾದ ಆಯಿಲ್ ಕಡಿಮೆ ಆಗುತ್ತದೆ. ಇದರಿಂದ ನಿಮ್ಮ ಸ್ಕೀನ್ ಡ್ರೈ ಆಗಿ ಮೊಡವೆ ಜಾಸ್ತಿಯಾಗುವ ರೀತಿ ಮಾಡುತ್ತದೆ. ಹೀಗಾಗಿ ದಿನಕ್ಕೆ 2 ಅಥವಾ 3 ಬಾರಿ ಮಾತ್ರ ಫೇಸ್ ವಾಶ್ ಮಾಡಬೇಕು.
3. ಸ್ಕ್ರಬ್ ಹಾಗೂ ಫೇಶಿಯಲ್ನಿಂದ ಪಿಂಪಲ್ ಫ್ರೀ: ಸ್ಕ್ರಬ್, ಕ್ಲೀನಿಂಗ್ ಹಾಗೂ ಫೇಶಿಯಲ್ ಮಾಡುವುದರಿಂದ ಪಿಂಪಲ್ ಕಡಿಮೆಯಾಗುತ್ತದೆ ಎಂದು ಎಲ್ಲರು ನಂಬುತ್ತಾರೆ. ಆದರೆ ಇದರಿಂದ ನಿಮ್ಮ ಹಣ ಮಾತ್ರ ವ್ಯರ್ಥ ಆಗುವುದು ಹೊರತು ಪಿಂಪಲ್ ದೂರವಾಗುವುದಿಲ್ಲ. ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಯ ಪೋರ್ ಓಪನ್ ಆಗಿ ನಿಮ್ಮ ಸ್ಕೀನ್ ಅನ್ನು ಸೆನ್ಸಿಟಿವ್ ಮಾಡುತ್ತದೆ. ಅಲ್ಲದೇ ಇದರಿಂದ ನಿಮ್ಮ ಮುಖದ ಮೇಲೆ ಇನ್ನಷ್ಟೂ ಪಿಂಪಲ್ ಜಾಸ್ತಿ ಮಾಡುತ್ತದೆ.
4. ಫೇರ್ ನೆಸ್ ಕ್ರೀಂ ಬೆಳ್ಳಗೆ ಮಾಡುತ್ತದೆ: ಫೇರ್ ನೆಸ್ ಕ್ರೀಂ ನಿಮ್ಮ ಮುಖವನ್ನು ಹೊಳೆಯುವಂತೆ ಮಾಡುತ್ತದೆ ಎಂದು ಅಂದುಕೊಂಡಿದ್ದಾರೆ. ಆದರೆ ಈ ಕ್ರೀಂಗಳು ಹಾಗೇ ಮಾಡುವುದಿಲ್ಲ. ಕಂಪೆನಿಗಳು ತಮ್ಮ ಪ್ರಾಡೆಕ್ಟ್ ಗಳನ್ನು ಮಾರಾಟ ಮಾಡಲು ಈ ರೀತಿಯ ಐಡಿಯಾ ಉಪಯೋಗಿಸುತ್ತಾರೆ. ಈ ಕ್ರೀಂಗಳನ್ನು ಉಪಯೋಗಿಸಿದ್ದರೆ ಅದು ನಿಮ್ಮ ತ್ವಚೆಯ ಫಿಗ್ಮೆಂಟೇಶನ್ನನ್ನು ತೆಗೆಯುತ್ತದೆ. ಹಾಗಾಗಿ ಕ್ರೀಂಗಳ ಬದಲು ನಿಮ್ಮ ಬಗ್ಗೆ ನೀವು ವಿಶ್ವಾಸವನ್ನು ಹೊಂದಿರಿ.
5. ಕ್ಲೌಡಿ ಡೇ ದಿನ ಸನ್ಸ್ಕ್ರೀನ್ ಬಳಸಬಾರದು: ಸನ್ ಸ್ಕ್ರೀನ್ ಉಪಯೋಗಿಸುವುದರಿಂದ ಅದು ನಮ್ಮನ್ನು ಅಲ್ಟ್ರಾವೈಲೆಟ್ ಕಿರಣಗಳಿಂದ ಕಾಪಾಡುತ್ತದೆ. ಬಿಸಿಲು ಇದ್ದಾಗ ಮಾತ್ರ ಜನರು ಸನ್ ಸ್ಕ್ರೀನ್ ಉಪಯೋಗಿಸುತ್ತಾರೆ. ಮೋಡ ಕವಿದ ದಿನವೂ ಕೂಡ ಸೂರ್ಯನ ಕಿರಣವೂ ನಮ್ಮ ಮೇಲೆ ಸುಲಭವಾಗಿ ಬೀಳುತ್ತದೆ. ಹಾಗಾಗಿ ನೀವು ದಿನವೂ ಸನ್ ಸ್ಕ್ರೀನ್ನನ್ನು ಉಪಯೋಗಿಸುವುದನ್ನು ಮರೆಯಬೇಡಿ. ಹೀಗಾಗಿ ಕ್ಲೌಡಿ ಡೇ ದಿನ ಸನ್ಸ್ಕ್ರೀನ್ ಬಳಸಬಾರದು ಎಂಬುವುದು ಶುದ್ಧ ಸುಳ್ಳಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.
ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…
ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.