News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

23 ವರ್ಷದ ಅಲೆಕ್ಸಾ ಟೆರಾಜಾ ಎಂಬುವರು ತಲೆ ಕೆಳಗಾಗಿ ಯೋಗ ಮಾಡಿ ಆರನೇ ಅಂತಸ್ತಿನಿಂದ 80 ಅಡಿ ಕೆಳಗೆ ಬಿದ್ದ ಯುವತಿ…!

70

ಮೆಕ್ಸಿಕೋದ ಕಾಲೇಜು ಯುವತಿ ಬಾಲ್ಕನಿ ಮೇಲೆ ತಲೆಕೆಳಗಾಗಿ ಯೋಗ ಮಾಡಲು ಹೋಗಿ, ಆಯಾತಪ್ಪಿ 80 ಅಡಿ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್​ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡಿ ಮತ್ತು ಪಾದದ ಕೀಲುಗಳನ್ನು ಮರುಜೋಡಣೆ ಮಾಡಿರುವುದರಿಂದ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆ ದೇಹದಲ್ಲಿ 110 ಮೂಳೆಗೆ ಮುರಿದಿವೆ. ತಲೆ, ಸೊಂಟದ ಭಾಗಕ್ಕೂ ಪೆಟ್ಟು ಬಿದ್ದಿದೆ.

ಯುವತಿ ಅಪಾರ್ಟ್​ಮೆಂಟ್​ನ ಆರನೇ ಅಂತಸ್ತಿನಲ್ಲಿರುವ ತಮ್ಮ ಮನೆಯ ಬಾಲ್ಕನೆಯ ಕಂಬಿಯ ಮೇಲೆ ತಲೆ ಕೆಳಗೆ ಮಾಡಿ, ಕಾಲಿನಿಂದ ಕಂಬಿ ಹಿಡಿದು ಸಾಹಸ ಮಾಡಲು ಹೋಗಿದ್ದಾರೆ. ಈ ವೇಳೆ ಬ್ಯಾಲೆನ್ಸ್​ ತಪ್ಪಿದಾಗ ಅಲೆಕ್ಸಾ ಬಾಲ್ಕನಿಯಿಂದ80 ಅಡಿ ಕೆಳಗೆ ಬಿದ್ದಿದ್ದಾರೆ. ಅಪಾಯಕಾರಿ ಸಾಹಸ ಮಾಡುವ ಚಿತ್ರ ಸೆರೆಯಾಗಿದ್ದು,ಎಲ್ಲೆಡೆ ವೈರಲ್ ಆಗಿದೆ. ಆಕೆ ಕೆಳಗೆ ಬೀಳುವ ಮುನ್ನ ಆಕೆಯ ಸ್ನೇಹಿತ ಈ ಚಿತ್ರವನ್ನು ಕ್ಲಿಕ್ಕಿಸಿದ್ದಾನೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಆಕೆ ಕೆಳಗೆ ಬಿದ್ದ ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನಂತರ ಆಕೆಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮಂಡಿ ಮತ್ತು ಪಾದದ ಕೀಲುಗಳನ್ನು ಮರುಜೋಡಣೆ ಮಾಡಿರುವುದರಿಂದ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆ ದೇಹದಲ್ಲಿ 110 ಮೂಳೆಗೆ ಮುರಿದಿವೆ. ತಲೆ, ಸೊಂಟದ ಭಾಗಕ್ಕೂ ಪೆಟ್ಟು ಬಿದ್ದಿದೆ.

ಕೆಳಗೆ ಬಿದ್ದಾಗ ಹೆಚ್ಚಿನ ಪ್ರಮಾಣದಲ್ಲಿ ರಕ್ತಸ್ರಾವವಾಗಿರುವುದರಿಂಧ ಟೆರಾಜಾ ಕುಟುಂಬಸ್ಥರು ರಕ್ತದಾನಿಗಳಿಗಾಗಿ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದರು. ಮನವಿ ಸ್ಪಂದಿಸಿ, ನೂರು ಮಂದಿ ರಕ್ತ ದಾನ ಮಾಡಲು ಮುಂದೆ ಬಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಸಾಯಿಬಾಬಾನನ್ನ ನೆನೆಯುತ್ತ ನಿಮ್ಮ ದಿನದ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…

  • ಸುದ್ದಿ

    ಕಾಶಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ್ದೇನು ಗೊತ್ತಾ, ನೋಡಿ ಶಿವನ ಮಹಿಮೆ.

    ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…

  • ಸಿನಿಮಾ

    ಆ್ಯಕ್ಷನ್ ಪ್ರಿನ್ಸ್ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡುತ್ತಿರುವುದೇಕೆ ಗೊತ್ತಾ?ಆ ಬಂಗಲೆಯ ಬಾಡಿಗೆ ಎಷ್ಟು ಗೊತ್ತಾ!

    ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್‍ವುಡ್‍ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

      ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ಯಾವುದೂ ಬೇಡ ಎಂದು ಮಂಕಾಗಿ ಕುಳಿತುಕೊಳ್ಳುವ ಸ್ಥಿತಿ ನಿಮ್ಮದು. ಆದರೆ ಬಹು ಪರಿವರ್ತನೆಗೆ ಕಾಲ ಉತ್ತಮವಾಗಿದೆ. ನಿರಾಸೆ ಬಿಟ್ಟು ಮುಂದಕ್ಕೆ ಅಡಿ ಇಡಿ. ರಾಜಕೀಯದಲ್ಲಿ ಹೊಸ ಅಲೆ ಸೃಷ್ಟಿಯಾಗುವುದು….

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…