ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ.

ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು.

ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3 ತಿಂಗಳುಗಳಲ್ಲಿ ಯುವಕರಿಗೆ ಉದ್ಯೋಗ ಭರ್ತಿ ಕಾರ್ಯ ಆರಂಭವಾಗಲಿದೆ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದ ಯುವಕರು ಹೆಚ್ಚಿನ ಮಟ್ಟದಲ್ಲಿ ಪಾಲ್ಗೊಂಡು ಅರ್ಹರು ಉದ್ಯೋಗ ಪಡೆಯಬೇಕು ಎಂದು ರಾಜ್ಯಪಾಲರು ಮನವಿ ಮಾಡಿಕೊಂಡರು.

ಆರ್ಟಿಕಲ್ 370 ರದ್ದು ಮಾಡಿ ಜಮ್ಮು ಮತ್ತು ಕಾಶ್ಮೀರವನ್ನು ತನ್ನ ಆಡಳಿತಕ್ಕೆ ತೆಗೆದುಕೊಂಡಿರುವ ಕೇಂದ್ರ ಸರ್ಕಾರ, ಅಲ್ಲಿನ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಅದಕ್ಕೂ ಮುನ್ನ ಮೋದಿ ಸರ್ಕಾರ ಉದ್ಯೋಗಕ್ಕೆ ಆಧ್ಯತೆ ನೀಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…
ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…
ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…
ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…
ನಿಮಗೆಲ್ಲರಿಗೂ ಗೊತ್ತಿರಬಹುದು, ಹಿಂದಿನ ಕಾಲದ ಮದುವೆಯ ನಿಯಮಗಳು ಸಂಪ್ರದಾಯಗಳು ಹೇಗಿತ್ತು ಎಂಬುದು. ಮದುವೆಯಾಗುವ ನವ ಜೋಡಿಗಳಲ್ಲಿ ವಧುಗಿಂತ ವರನು ದೊಡ್ಡವನಾಗಿರಬೇಕು, ಇಲ್ಲವಾದಲ್ಲಿ ಮದುವೆಗೆ ಒಪ್ಪಿಗೆಯನ್ನು ಕೊಡುತ್ತಲೇ ಇರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ದಿನಗಳು ಉರುಳಿದಂತೆ ಸಂಪ್ರದಾಯಗಳು ಬದಲಾಗುತ್ತಿವೆ. ಜಾತಿ, ಧರ್ಮ, ವಯಸ್ಸು ಇವ್ಯಾವುದನ್ನು ಲೆಕ್ಕಿಸದೆ ತಾನು ಪ್ರೀತಿಸಿದ ವ್ಯಕ್ತಿಯನ್ನು ವಿವಾಹವಾಗಿ ಸುಖಕರ ಜೀವನ ನಡೆಸುತ್ತಿರುತ್ತಾರೆ. ಒಂದು ಕಡೆಯಿಂದ ಯೋಚಿಸುವುದಾದರೆ ಈ ನಿರ್ಧಾರ ಸರಿ ಅನಿಸುತ್ತದೆ ಅಲ್ಲವೇ? ಅಂತೆಯೇ ನಮ್ಮ ದಕ್ಷಿಣ ಭಾರತದ ಆಲ್ಮೋಸ್ಟ್ ಟಾಪ್ ನಟಿಯರು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what “ಅಕ್ಷತೆಯಲ್ಲಿ” ನಾಲ್ಕು ತರಹ…