ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು.
ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ ವಿಜೃಂಭಣೆಯಿಂದ ಈ ಯುವತಿಯರನ್ನು ಶಾಸ್ತ್ರೋಕ್ತವಾಗಿ ಧಾರೆಯೆರೆದು ಕೊಟ್ಟಿತ್ತು. ಗಣ್ಯಾತಿಗಣ್ಯರು ಈ ವಿಶೇಷ ವಿವಾಹಕ್ಕೆ ಸಾಕ್ಷಿಯಾದರು.
ಸುಮಾರು 36 ಮಂದಿ ಅನಾಥ ಮಕ್ಕಳು ಇರುವ ಈ ಆಶ್ರಮಕ್ಕೆ ಇಂದು ವಿವಾಹ ಮಹೋತ್ಸವದ ಸಂಭ್ರಮ ಕಳೆಗಟ್ಟಿತ್ತು. ನಿನ್ನೆಯಷ್ಟೇ ಸಂಪ್ರದಾಯವಾಗಿ ಅರಿಶಿಣ, ಬಳೆ ಹಾಗೂ ಗೌರಿ ಪೂಜೆ ಶಾಸ್ತ್ರ ಸೇರಿದಂತೆ ಅನೇಕ ಶಾಸ್ತ್ರಗಳು ನೆರವೇರಿದವು. ಇಂದು ಬೆಳಿಗ್ಗೆಯಿಂದ ನವವಧು-ವರರಿಗೆ ನೆರವೇರಿಸಬೇಕಾದ ಶಾಸ್ತ್ರೋಕ್ತ ಕಾರ್ಯಕ್ರಮಗಳನ್ನು ನೆರವೇರಿಸುವ ಮೂಲಕ ಮಹಿಳೆಯರೆಲ್ಲ ವಧುವಿಗೆ ತಾಯಿ ಸ್ಥಾನ ತುಂಬಿದರೆ, ಗಂಡಸರು ತಂದೆ ಸ್ಥಾನದಲ್ಲಿ ನಿಂತು ತಮ್ಮ ಸ್ವಂತ ಮಕ್ಕಳಿಗೆ ನೆರವೇರಿಸಬಹುದಾದ ಶಾಸ್ತ್ರಗಳನ್ನು ಸಂತಸದಿಂದ ನೆರವೇರಿಸಿದರು.
ಜತೆಗೆ ಇಲ್ಲಿನ ಮಕ್ಕಳಲ್ಲಿ ಪ್ರಮುಖವಾಗಿ ಸಂಸ್ಕಾರ ಬೀಜ ಬಿತ್ತಿರುವ ಸೇವಾ ಭಾರತಿ ಟ್ರಸ್ಟ್, ತಮ್ಮ ಮಕ್ಕಳ ಮದುವೆ ಮಾಡುವಾಗ ಯಾವ ಮಾನದಂಡ ಅನುಸರಿಸುತ್ತಾರೋ ಅದೆಲ್ಲವನ್ನೂ ಅಚ್ಚುಕಟ್ಟಾಗಿ ಮಾಡಿದ್ದು, ನವವಧುವರರಿಗೆ ಆಶೀರ್ವದಿಸಿ, ಶುಭಹಾರೈಸಿದರು.ಈ ವಿಶಿಷ್ಟ ಮದುವೆ ಕಾರ್ಯಕ್ರಮಕ್ಕೆ ವಿ.ಆರ್.ಎಲ್. ಸಮೂಹ ಸಂಸ್ಥೆಗಳ ಚೇರ್ಮನ್ ಡಾ.ವಿಜಯ ಸಂಕೇಶ್ವರ ಹಾಗೂ ನೂತನ ಸಚಿವ ಜಗದೀಶ ಶೆಟ್ಟರ್ ಸೇರಿದಂತೆ ಹಲವು ಗಣ್ಯರು ಅಕ್ಷತೆ ಹಾಕಿ ಆಶೀರ್ವದಿಸಿದರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…
ಕಾಂಗ್ರೆಸ್ಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ.
ನಮ್ಮ ದೇಶದ ಸಂಪೂರ್ಣ ಮಾಹಿತಿ ಹೆಮ್ಮೆಯಿಂದ ಶೇರ್ ಮಾಡಿ ಫ್ರೆಂಡ್ಸ್
ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…
ಅಪರೂಪದ ಖಾಯಿಲೆಯ ಲಕ್ಷಣವೊಂದಕ್ಕೆ ಕರ್ನಾಟಕದ ವೈದ್ಯರೊಬ್ಬರ ಹೆಸರು ನಾಮಕರಣ ಮಾಡಲಾಗಿದೆ.