ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ.

ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್ನಿಂದ ಕೂಡ ಕೂದಲು ಉದುರೋಕೆ ಶುರುವಾಗುತ್ತದೆ. ಸಾಮಾನ್ಯವಾಗಿ ಎಲ್ಲರಿಗೂ ಕೂದಲು ಉದುರತ್ತೆ. ಆದ್ರೆ ಕೂದಲು ಉದುರಿರುವ ಸ್ಥಳದಲ್ಲಿ ಮತ್ತೆ ಕೂದಲು ಬೆಳೆಯದಿದ್ದರೆ ಅದಕ್ಕೆ ಹೇರ್ ಫಾಲ್ ಸಮಸ್ಯೆ ಎನ್ನುತ್ತಾರೆ. ನಾವು ತಿಳಿಸುವ ಸುಲಭ ಹಾಗೂ ನೈಸರ್ಗಿಕ ಮದ್ದನ್ನು ಹಾಗೂ ಕೆಲವು ಆರೋಗ್ಯದ ಸಲಹೆಯನ್ನು ಪಾಲಿಸಿದರೆ ನೀವು ನಿಮ್ಮ ಹೇರ್ ಫಾಲ್ ಸಮಸ್ಯೆಯಿಂದ ಹೊರಬರಬಹುದು. ಹೌದು ಆ ಸುಲಭ, ನೈಸರ್ಗಿಕ ಸಲಹೆಗಳು ಇಲ್ಲಿವೆ ನೋಡಿ.

ಯಾವೆಲ್ಲಾ ವಿಟಮಿನ್ಸ್ ಬರಿತ ಆಹಾರ ಸೇವಿಸಬೇಕು? ಹೇರ್ ಫಾಲ್ ನಿಯಂತ್ರಿಸಲು ವಿಟಿಮಿನ್-ಎ, ವಿಟಮಿನ್-ಬಿ, ಓಮೆಗಾ-3 ಹಾಗೂ ವಿಟಮಿನ್-ಇ ಸಮೃದ್ಧವಾಗಿರುವ ಆಹಾರವನ್ನು ಸೇವಿಸಬೇಕು. ಇದರಿಂದ ಕೂದಲ ಬೆಳವಣಿಗೆಗೆ ಉತ್ತಮ ವಿಟಮಿನ್ ಅಂಶ ದೊರಕಿ ಹೇರ್ ಫಾಲ್ ಕಡಿಮೆಯಾಗುತ್ತದೆ.
ಆಂಟಿ ಆಕ್ಸಿಡೆಂಟ್ ಗುಣಗಳುಳ್ಳ ವಿಟಮಿನ್-ಎ ಪದಾರ್ಥಗಳು ಆರೋಗ್ಯಕರ ಕೂದಲು ಮತ್ತು ಕೂದಲು ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಸಿಹಿ ಆಲೂಗೆಡ್ಡೆ, ಕ್ಯಾರೆಟ್, ಕರಿಬೇವಿನ ಸೊಪ್ಪು, ಒಣಗಿದ ಏಪ್ರಿಕಾಟ್, ಸ್ವೀಟ್ ಕೆಂಪು ಮೆಣಸು, ಟ್ಯೂನಾ ಮೀನು, ಉಷ್ಣವಲಯದ ಹಣ್ಣುಗಳು(ಮಾವು) ವಿಟಮಿನ್-ಎ ಅಂಶವನ್ನು ಒಳಗೊಂಡಿರುತ್ತದೆ. ಇದು ಕೂದಲ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ಕೂದಲು ನಷ್ಟವನ್ನು ತಡೆಯುತ್ತದೆ. ಮೊಟ್ಟೆ, ಮೀನು, ಮತ್ತು ಹಾಲು ನಮ್ಮ ಆಹಾರದಲ್ಲಿ ಒಮೆಗಾ -3 ಅಂಶವಿರುತ್ತದೆ. ಬೀಜಗಳು (ಬಾದಾಮಿ), ಶೆಲ್ಫಿಶ್, ಮೀನು, ಆಲಿವ್ ಎಣ್ಣೆ, ಬ್ರೊಕೊಲಿನಲ್ಲಿ ವಿಟಮಿನ್ ಇ ಅಂಶ ಅಡಕವಾಗಿರುತ್ತದೆ. ವಿಟಮಿನ್ ಇ ಆರೋಗ್ಯ ಸುಧಾರಣೆಗೆ ಸಹಾಯ ಮಾಡಿ ದೇಹದಲ್ಲಿ ರಕ್ತದ ಸಂಚಲನವನ್ನು ಉತ್ತಮಗೊಳಿಸುತ್ತದೆ. ಮಾಂಸ, ಮೊಟ್ಟೆಗಳು, ಮೀನುಗಳು ಅಥವಾ ಡೈರಿ ಆಹಾರಗಳು ವಿಟಮಿನ್-ಬಿಯಿಂದ ಸಮೃದ್ಧವಾಗಿವೆ. ಈ ವಿಟಮಿನ್ಗಳು ಮೆಲನಿನ್ ಅನ್ನು ಉತ್ಪಾದಿಸಲು ಸಹಾಯ ಮಾಡುತ್ತವೆ, ಇದು ಕೂದಲಿಗೆ ಆರೋಗ್ಯಕರ ಬಣ್ಣವನ್ನು ನೀಡುತ್ತದೆ. ಜೊತೆಗೆ ರಕ್ತ ಸಂಚಲವನ್ನು ಸುಧಾರಿಸುತ್ತದೆ ಮತ್ತು ಕೂದಲು ಉದುರುವಿಕೆಯನ್ನು ನಿಲ್ಲುಸುತ್ತದೆ.

ಹೆಡ್ ಮಸಾಜ್ ಪ್ರತಿ ನಿತ್ಯ 15 ನಿಮಿಷಗಳ ಕಾಲ ನಿಮ್ಮ ತಲೆಯನ್ನು ಮಸಾಜ್ ಮಾಡುವುದರಿಂದ ನೆತ್ತಿಯಲ್ಲಿ ರಕ್ತ ಸಂಚಲನ ಉತ್ತಮ ರೀತಿಯಲ್ಲಿ ಆಗುತ್ತದೆ. ತಲೆ ಮಸಾಜ್ ಮಾಡಲು ತೆಂಗಿನ ಎಣ್ಣೆ ಅಥವಾ ಬಾದಾಮಿ ತೈಲವನ್ನು ಬಳಸಿದರೆ ಉತ್ತಮ. ಯಾಕೆಂದರೆ ಬಾದಾಮಿ ತೈಲ ನಿಮ್ಮ ನೆತ್ತಿಯನ್ನು ಮೃದುಗೊಳಿಸುವುದು. ಸಾಧ್ಯವಾದರೆ, ವಾರಕ್ಕೆ ಕನಿಷ್ಠ ಎರಡು ಬಾರಿ ಕೂದಲು ಉದುರುವಿಕೆಯನ್ನು ನಿಲ್ಲಿಸಲು ಬಾದಾಮಿ ತೈಲದಿಂದ ತಲೆಗೆ ಮಸಾಜ್ ಮಾಡಿಕೊಳ್ಳಿ ಉತ್ತಮ ಫಲಿತಾಂಶ ಪಡೆಯಿರಿ.
ಮೊಟ್ಟೆ ವಾರದಲ್ಲಿ ಎರಡು ಬಾರಿ ಮೊಟ್ಟೆಯ ಬಿಳಿಯ ಬಿಳಿಯ ಭಾಗವನ್ನು ಬೇರ್ಪಡಿಸಿ ಅದನ್ನು ನಿಮ್ಮ ನೆತ್ತಿಯನ್ನು ಮಸಾಜ್ ಮಾಡುವುದರಿಂದ ಇದು ನಿಮ್ಮ ಕೂದಲನ್ನು ಬಲಪಡಿಸುತ್ತದೆ ಮತ್ತು ಪೋಷಣೆ ನೀಡುತ್ತದೆ. ಕೂದಲು ಉದುರುವಿಕೆಯನ್ನು ತಡೆಗಟ್ಟಿ ಕೂದಲು ವೇಗವಾಗಿ ಬೆಳೆಯಲು ಸಹಾಯ ಮಾಡುತ್ತದೆ.
ಬಿಸಿ ತೈಲ ಮಸಾಜ್ ತೆಂಗಿನ ಎಣ್ಣೆ, ಆಲಿವ್ ಎಣ್ಣೆ ಅಥವಾ ಕ್ಯಾನೋಲ ಎಣ್ಣೆಯನ್ನು ತೆಗೆದುಕೊಂಡು ಅದನ್ನು ಕೊಂಚ ಬಿಸಿ ಮಾಡಿ, ಕೆಲವು ನಿಮಿಷಗಳ ಕಾಲ ಈ ಬಿಸಿ ಎಣ್ಣೆಯಿಂದ ನಿಮ್ಮ ನೆತ್ತಿಯನ್ನು ಮಸಾಜ್ ಮಾಡಿ. ಬಳಿಕ ಒಂದು ಗಂಟೆ ಬಿಟ್ಟು ತಲೆ ಸ್ನಾನ ಮಾಡಿ. ಇದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ. ಹಾಗೂ ಕೂದಲ ಬೆಳವಣಿಗೆ ಆಗಲು ಕೂಡ ಇದು ಸಹಾಯ ಮಾಡುತ್ತದೆ.
ನೈಸರ್ಗಿಕ ರಸಗಳು ಬೆಳ್ಳುಳ್ಳಿ ರಸ, ಈರುಳ್ಳಿ ರಸ ಅಥವಾ ಶುಂಠಿಯ ರಸವನ್ನು ತೆಗೆದುಕೊಂಡು ಕೆಲವು ನಿಮಿಷಗಳ ಕಾಲ ನಿಮ್ಮ ನೆತ್ತಿಯನ್ನು ಮಸಾಜ್ ಮಾಡಿ. ಇದು ಉತ್ತಮ ಕೂದಲು ಬೆಳವಣಿಗೆಯನ್ನು ಸಹಾಯಕಾರಿ ಹಾಗೂ ಕೂದಲು ಉದುರುವುದನ್ನು ತಡೆಯುತ್ತದೆ.
ಯೋಗಾಸನ ಕೂದಲು ಉದುರುವಿಕೆಯನ್ನು ತಡೆಯಲು ಮತ್ತು ಕೂದಲ ಬೆಳವಣಿಗೆಯನ್ನು ಸುಧಾರಿಸಲು ಖಾಲಿ ಹೊಟ್ಟೆಯಲ್ಲಿ ಪ್ರತಿನಿತ್ಯ ಬೆಳಿಗ್ಗೆ ಅಥವಾ ಸಂಜೆ ಯೋಗಾಸನ ಮಾಡಬೇಕು. ಯೋಗಾಸನ ಮಾಡುವುದರಿಂದ ಒತ್ತಡ ಕಡಿಮೆಯಾಗುತ್ತದೆ. ಸೂರ್ಯನಮಸ್ಕಾರ, ವಜ್ರಾಸನ, ಸರ್ವಂಗಾಸನ,ಹಲಾಸನ. ಪ್ರಾಣಾಯಾಮ ಮಾಡಿದರೆ ಉಳ್ಳೆದು.ಕೂದಲು ಉದುರುವಿಕೆಯನ್ನು ನೈಸರ್ಗಿಕವಾಗಿ ನಿಲ್ಲಿಸುವುದರಲ್ಲಿ ಪ್ರಾಣಾಯಾಮ ಪ್ರಮುಖ ಪಾತ್ರ ವಹಿಸುತ್ತದೆ. ನಿತ್ಯವೂ ಪ್ರಾಣಾಯಾಮ ಮಾಡುವುದರಿಂದ ಒತ್ತಡ ಮತ್ತು ಖಿನ್ನತೆ ಕಡಿಮೆಯಾಗುತ್ತದೆ. ನಿಮ್ಮ ಒತ್ತಡ ಮತ್ತು ಖಿನ್ನತೆಯನ್ನು ನೀವು ಕಡಿಮೆ ಮಾಡಿದರೆ, ನೀವು ಕೂದಲ ಉದುರುವಿಕೆಯನ್ನು ಕಡಿಮೆಗೊಳಿಸಬಹುದು. ಹೆಚ್ಚಿನ ಸಂದರ್ಭಗಳಲ್ಲಿ ಒತ್ತಡ ಮತ್ತು ಖಿನ್ನತೆಯೇ ಹೇರ್ ಫಾಲ್ಗೆ ಕಾರಣವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಫ್ ಪಡೆ…
ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ. ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 29 ಜನವರಿ, 2019 ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ…
ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…