ಸುದ್ದಿ

ಮತ್ತೆ ಪ್ಲೇ ಸ್ಟೋರ್‌ನಲ್ಲಿ ನಕಲಿ ಆ್ಯಪ್ಸ್ ಕಾಟ,ಯಾವ ಆ್ಯಪ್ಸ್ ಮಾಹಿತಿ ಕದಿಯುತ್ತಿವೆ,ತಿಳಿದುಕೊಳ್ಳಿ…!

230

ಗೂಗಲ್‌ನ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗೆ ಆ್ಯಪ್ಸ್ಒದಗಿಸುವ ಪ್ಲೇ ಸ್ಟೋರ್ ಈಬಾರಿ ಮತ್ತೆ ಸುದ್ದಿಯಾಗಿದೆ. ಪ್ಲೇಸ್ಟೋರ್ ತುಂಬಾ ಇರುವ ಆ್ಯಪ್‌ಗಳ ಪೈಕಿ ಬಹುತೇಕಆ್ಯಪ್ಸ್ ನಕಲಿ ಮತ್ತು ಮಾಹಿತಿಕದಿಯುವ ಕೆಲಸ ಮಾಡುತ್ತಿವೆ. ಮಾಲ್ವೇರ್ಮತ್ತು ವೈರಸ್ ಹೊಂದಿರುವ ಆ್ಯಪ್ಸ್ಬಗ್ಗೆ ಗೂಗಲ್ ಪ್ಲೇ ಸ್ಟೋರ್ ಮತ್ತೆಸುದ್ದಿಯಲ್ಲಿದೆ. 

ಕಂಪ್ಯೂಟರ್ ಮತ್ತು ಸ್ಮಾರ್ಟ್‌ಫೋನ್ ಭದ್ರತೆ, ಸುರಕ್ಷತೆ ಒದಗಿಸುವ ಸೈಮಂಟೆಕ್ ಸಂಸ್ಥೆ ಹೊಸದಾಗಿ ಪ್ರಕಟಿಸಿರುವ ವರದಿಯಲ್ಲಿ ಗೂಗಲ್ ಪ್ಲೇ ಸ್ಟೋರ್‌ನಲ್ಲಿನ ಕೆಲವೊಂದು ಆ್ಯಪ್ಸ್ ನಕಲಿಯಾಗಿದ್ದು, ಗ್ರಾಹಕರ ಮಾಹಿತಿ ಕದಿಯುವ ಕೆಲಸದ ಜತೆಗೆ, ಪಾಪ್‌ ಅಪ್‌ ಜಾಹೀರಾತಿನ ಮೇಲೆ ಕ್ಲಿಕ್ ನೀಡುವ ಕೆಲಸ ಮಾಡುತ್ತಿವೆ ಎಂದು ಬಹಿರಂಗಪಡಿಸಿದೆ.  ಬಳಕೆದಾರರ ಸ್ಮಾರ್ಟ್‌ಫೋನ್‌ನಲ್ಲಿರುವ ಕೆಲವು ಆ್ಯಪ್ಸ್, ಅವರ ಅರಿವಿಗೆ ಬಾರದೆಯೇ ಅಲ್ಲಿ ಆ್ಯಡ್ ಕ್ಲಿಕ್ಸ್ ನೀಡುತ್ತಿರುವ ಜತೆಗೆ ಮಾಹಿತಿ ಕದಿಯುತ್ತವೆ ಎಂದಿದೆ. ಈ ಬಗ್ಗೆ ಗೂಗಲ್‌ಗೆ ಸ್ವತಃ ಯಾವುದೇ ಮಾಹಿತಿಯಿರಲಿಲ್ಲ. 


ಯಾವ ಆ್ಯಪ್ಸ್ ಮಾಹಿತಿ ಕದಿಯುತ್ತಿವೆ? ಐಡಿಯಾ ಮಾಸ್ಟರ್ ಎಂಬ ಡೆವಲಪರ್ ಅಭಿವೃದ್ಧಿಪಡಿಸಿದ, ಐಡಿಯಾ ನೋಟ್:OCR Text Scanner, GTD, Color Notes ಎಂಬ ಆ್ಯಪ್ ಮತ್ತು ಬ್ಯೂಟಿ ಫಿಟ್‌ನೆಸ್‌: daily workout, best HIIT coach ಆ್ಯಪ್ ಕೂಡ ಗ್ರಾಹಕರ ಅರಿವಿಲ್ಲದೆಯೆ ಆ್ಯಡ್ ಕ್ಲಿಕ್‌ ನೀಡುತ್ತಿವೆ. 

ಅದರ ಜತೆಗೆ ಬಳಕೆದಾರರ ಸ್ಮಾರ್ಟ್‌ಫೋನ್‌ನಲ್ಲಿನ ಮಾಹಿತಿ ಕದಿಯುವ ಕೆಲಸ ಮಾಡುತ್ತಿವೆ. ಅದರಲ್ಲೂ ಹಿಡನ್ ವ್ಯೂ ಆಯ್ಕೆ ಮೂಲಕ ಜಾಹೀರಾತಿಗೆ ಕ್ಲಿಕ್ಸ್ ಒದಗಿಸುತ್ತಿವೆ. ಹೀಗಾಗಿ ಅಂತಹ ಆ್ಯಪ್ ಕುರಿತು ಬಳಕೆದಾರರು ಎಚ್ಚರಿಕೆ ವಹಿಸಬೇಕಿದ್ದು, ಉಚಿತ ಮತ್ತು ಆಫರ್ ಕೊಡುಗೆಯ ಬಲೆಗೆ ಬೀಳದಿರುವುದು ಉತ್ತಮ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಈ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸುವ ಅಧಿಕಾರ ಭಾರತದ ಸಂಸತ್‌ಗಿಲ್ಲ.!ಈ ರಾಜ್ಯದವರು ತೆರಿಗೆ ಕಟ್ಟೋ ಆಗಿಲ್ಲ!ಯಾಕೆ ಗೊತ್ತಾ?ಮುಂದೆ ಓದಿ ಎಲ್ಲರಿಗೂ ಶೇರ್ ಮಾಡಿ…

    ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ. ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ…

  • ಸುದ್ದಿ

    ಮರ ಕತ್ತರಿಸುವಾಗ ಆ ತುಂಡಿನಲ್ಲಿ ಸಿಕ್ಕಿದೇನು? ನೋಡಿ.

    ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…

  • ವ್ಯಕ್ತಿ ವಿಶೇಷಣ

    ರೇಪ್ ತಡೆಯಲು,ಒಳಉಡುಪು ತಯಾರಿಸಿದ 19ವರ್ಷದ ಯುವತಿ..!ಇದು ಹೇಗೆಲ್ಲಾ ಕೆಲಸ ಮಾಡುತ್ತೆ ಗೊತ್ತಾ..?

    ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.

  • ಸುದ್ದಿ

    ಮೀನಿಗೆ ಬಲೇ ಬಿಸಿದಾಗ ಈತನಿಗೆ ಸಿಕ್ಕಿದ್ದು ಎಷ್ಟು ಕೋಟಿ ರೂಪಾಯಿ ಗೊತ್ತಾ.

    ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…

  • ಜ್ಯೋತಿಷ್ಯ

    ಶನಿ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…