ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು.
ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು:
1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ.
2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು ಕಡಿಮೆ ಮಾಡಬಹುದು.
3). ಕೊಬ್ಬರಿ ಎಣ್ಣೆಗೆ ಲವಂಗದ ಎಣ್ಣೆ ಮಿಕ್ಸ್ ಮಾಡಿ ಹಣೆಗೆ ಮಸಾಜ್ ಮಾಡಿ ರಿಲ್ಯಾಕ್ಸ್ ಆಗಿ ಇದರಿಂದ ತಲೆನೋವು ಸುಲಭವಾಗಿ ಕಡಿಮೆಯಾಗುತ್ತಾದೆ.
4) ತುಳಸಿ ಎಲೆಯ ರಸವನ್ನು ಶ್ರೀಗಂಧದ ಪುಡಿ ಜತೆ ಕಲಸಿ ಹಣೆಯ ಮೇಲಿನ ಭಾಗಕ್ಕೆ ಹಚ್ಚಿಕೊಂಡು 1 ಗಂಟೆ ಬಿಡಬೇಕು ನಂತರ ಮುಖವನ್ನು ತೊಳೆಯುವುದರಿಂದ ತಲೆನೋವು ಮಂಗಮಾಯವಾಗುತ್ತಾದೆ.
5) ಶುಂಠಿ ಟೀ ಸೇವನೆ ಮಾಡುವುದರಿಂದ ತಲೆನೋವು ಕಡಿಮೆಯಾಗುತ್ತಾದೆ.
6) ಸಾಮಾನ್ಯವಾಗಿ ಬಾಳೆಹಣ್ಣು ತಿಂದು ನೀರು ಕುಡಿದರೆ ತಲೆನೋವು ಮಂಗಮಾಯವಾಗುತ್ತದೆ. ಆದರೆ ಈ ಟ್ರಿಕ್ ಎಲ್ಲ ಸಂದರ್ಭಗಳಲ್ಲೂ ಕೆಲಸಕ್ಕೆ ಬರೋಲ್ಲ ಕೆಲವರಿಗೆ ಮಾತ್ರ ಸರಿ ಹೊಂದುತ್ತದೆ.
7) ಬೆಳ್ಳುಳ್ಳಿ ಸೇವನೆ ಹೆಚ್ಚು ಮಾಡುವುದರಿಂದ ತಲೆನೋವು ಕಡಿಮೆಯಾಗುತ್ತಾದೆ.
8) ಬ್ಲಾಕ್ ಟೀ ಯಲ್ಲಿ ನಿಂಬೆ ರಸವನ್ನು ಸೇರಿಸಿ ಕುಡಿಯುವುದರಿಂದ ತಲೆನೋವಿಗೆ ಶಾಶ್ವತವಾದ ಪರಿಹಾರವನ್ನು ಕಂಡುಕೊಳ್ಳಬಹುದು
9) ನೀವು ತಲೆನೋವಿನಿಂದ ಬಳಲುತ್ತಿದ್ದರೆ ಲವಂಗ ಮತ್ತು ಉಪ್ಪನ್ನು ಬಿಸಿ ನೀರಿನಲ್ಲಿ ಬೆರೆಸಿ ಕುಡಿಯುವುದರಿಂದ ತಲೆನೋವಿಗೆ ಪರಿಹಾರ ಕಾಣಬಹುದು.
10) ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ತಲೆನೋವಿಗೆ ಶುಂಠಿ ಕಾಫಿ ಅತ್ಯುತ್ತಮ ಮನೆಮದ್ದು. ಅದೇ ರೀತಿ ಇತರೆ ಸಮಯದಲ್ಲಿ ಉಂಟಾಗುವ ತಲೆನೋವಿಗೆ ಪರಿಹಾರವಾಗಿ ಶುಂಠಿ ಪೇಸ್ಟ್ ಅನ್ನು ಬಳಸಿಕೊಳ್ಳಬಹುದು. ಶುಂಠಿಯನ್ನು ಅರೆದು, ಅದನ್ನು ಸ್ವಲ್ಪ ನೀರಿನೊಂದಿಗೆ ಹಣೆಗೆ ಹಚ್ಚಿಕೊಳ್ಳುವುದರಿಂದ ತಲೆನೋವು ಕಡಿಮೆಯಾಗುತ್ತದೆ.
ಇತ್ತೀಚಿನ ದಿನಗಳಲ್ಲಿ ತಲೆನೋವು ಎಂಬುದು ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ಆಧುನಿಕ ಜೀವನ ಶೈಲಿ, ಕೆಲಸದ ಒತ್ತಡ ಮುಂತಾದ ಕಾರಣಗಳಿಂದ ತಲೆನೋವು ಕಾಣಿಸಿಕೊಳ್ಳುತ್ತದೆ. ಈ ರೀತಿಯ ತಲೆನೋವಿಗೆ ಪ್ರತಿನಿತ್ಯ ನಾವು ಬಳಸುವ ಅಡುಗೆ ಪದಾರ್ಥಗಳನ್ನು ಬಳಸಿ ಮೇಲಿನವುಗಳನ್ನು ಉಪಯೋಗಿಸಿಕೊಂಡು ಪರಿಹಾರ ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್ ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…
ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…
ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…
ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…
ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ