ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
 
            ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ.

ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ.

ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ.

ಇದನ್ನು ಕಂಡ ರೈಲಿನ ಲೋಕೋಪೈಲಟ್ ರೈಲನ್ನು ನಿಲ್ಲಿಸಿದ್ದಾರೆ. ಬಂದು ನೋಡಿದರೆ ರೈಲು ಹಳಿಯೇ ಮಾಯವಾಗಿದ್ದನ್ನು ತೋರಿಸಿದ ವ್ಯಾಪಾರಿ ಈ ಮಾರ್ಗದಲ್ಲಿ ಸಂಚರಿಸಿದ್ದರೆ ಭಾರೀ ಅವಘಡವಾಗುತ್ತಿತ್ತು ಎಂದು ವಿವರಿಸಿದ್ದಾರೆ. ಈ ವ್ಯಾಪಾರಿಯ ಸಕಾಲಿಕ ಕ್ರಮಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ಇಡೀ ದೇಶದ ಗಮನ ಸೆಳೆದಿದೆಮಂಡ್ಯ ಲೋಕಸಭಾ ಕ್ಷೇತ್ರ. ಅದರಲ್ಲೂ ಸುಮಲತಾ ಪರವಾಗಿ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಪ್ರಚಾರ ನಡೆಸುತ್ತಿದ್ದು ಸಿಎಂ ಸೇರಿದಂತೆ ಜೆಡಿಎಸ್ ನಾಯಕರು ಸುಮಲತಾ ಬೆಂಬಲಿಗರಾದ ಸ್ಟಾರ್ ನಟರ ಮೇಲೆ ವಾಗ್ದಾಳಿಯನ್ನೇ ನಡೆಸಿದ್ದಾರೆ. ಸ್ಟಾರ್ ನಟರನ್ನು ಕಳ್ಳೆತ್ತು ಎಂದು ಸಿಎಂ ಟೀಕಿಸಿದ್ದಕ್ಕೆ ಯಶ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ಯಾರ…
ಐಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ. ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್ ಕಮಿಷನರ್ ಆಗುವ ಅವಕಾಶ ನೀಡಲಾಗಿತ್ತು. ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್ ಫಾರ್ ಎಜುಕೇಷನ್ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್ 2 ಪರೀಕ್ಷೆಯಲ್ಲಿ ಶೇ. 99.25…
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.
ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.
ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್’ನ ಈ ಗ್ರಾಮದಲ್ಲಿ ಕತ್ತಲಾದ…