ಸುದ್ದಿ

ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ,..!

49

ಬೆಂಗಳೂರು, ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರ ಸುಖಃಕರ ಪ್ರಯಾಣಕ್ಕಾಗಿ ಬಸ್‌ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮಾರಗಳನ್ನು ಆಳವಡಿಸಲು ಮುಂದಾಗಿದೆ.

ಬೆಂಗಳೂರಿನಾದ್ಯಂತ ಸಂಚಾರಕ್ಕೆ ಹೆಚ್ಚಿನ ಮಹಿಳೆಯರು ಬಿಎಂಟಿಸಿಯನ್ನೇ ಅವಲಂಭಿಸಿದ್ದಾರೆ. ಹೀಗಾಗಿ ನಮ್ಮ ಬೆಂಗಳೂರಲ್ಲಿ ದೆಹಲಿ ನಿರ್ಬಯಾ ಪ್ರಕರಣದಂತ ಘಟನೆ ನಡೆಯಬಾರದೆಂದು, ಮುನ್ನೆಚ್ಚರಕಾ ಕ್ರಮವಾಗಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿದೆ. 48 ಗಂಟೆಗಳ ಕಾಲ ಕೊಟಿಂಗ್ ಕೆಪಾಸಿಟಿ ಇರೋ ಕ್ಯಾಮಾರಗಳು ಇವಾಗಿದ್ದು, ಮಹಿಳೆಯ ಮೇಲಿನ ದೌರ್ಜನ್ಯ ಪ್ರಕರಣಗಳು ಪತ್ತೆ ಹಚ್ಚಲು ಸಹಕಾರಿಯಾಗಲಿದ್ಯಂತೆ.

6700 ಬಸ್‌ಗಳ ಪೈಕಿ ಇದೀಗ 500 ಬಸ್‌ಗಳಲ್ಲಿ ಮಾತ್ರ ಅಳವಡಿಸಲಾಗಿದೆ. ಶೀಘ್ರದಲ್ಲೇ ಹೊಸ ಟೆಂಡರ್ ಕರೆದು ಒಂದು ಸಾವಿರ ಬಸ್ ಗಳಲ್ಲಿ ಕ್ಯಾಮರ ಆಳವಡಿಸುವ ಪ್ರಕ್ರಿಯೆ ಆರಂಭವಾಗಲಿದೆ.

ಒಟ್ಟಾರೆ, ಕೇಂದ್ರದ ಸೂಚನೆಯಿಂದಾಗಿ ಬಸ್‌ಗಳಲ್ಲಿ ಸಿಸಿ ಕ್ಯಾಮರ ಆಳವಡಿಸ್ತೇನೆ ಅಂತ ಹೇಳ್ತದೆ. ಆದರೆ ಇದು ಕಾಗದ ಮೇಲೆ ಉಳಿಯದೆ ಅನುಷ್ಟಾನ ಬರಲಿ ಅನ್ನೋದು ಬೆಂಗಳೂರಿಗರ ಆಶಯ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೇರ್ ಫಾಲ್ ಟೆನ್ಶನ್ ಇಲ್ಲಿಗೆ ಬಿಡಿ, ಇನ್ಮುಂದೆ ನ್ಯಾಚುರಲ್ ಪರಿಹಾರ ಟ್ರೈ ಮಾಡಿ,..!

    ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ. ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್‍ನಿಂದ…

  • ಸುದ್ದಿ

    ಸುಧಾ ಮೂರ್ತಿ ದಂಪತಿಯ ಮಗನ ಮದುವೆ ಯಾವಾಗ,ಎಲ್ಲಿ,ಹೇಗೆ ಗೊತ್ತಾ?ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ ನೋಡಿ..!

    ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ…

  • ಉಪಯುಕ್ತ ಮಾಹಿತಿ

    ಪಾರಿಜಾತ ವೃಕ್ಷದ ಬಗ್ಗೆ ನಿಮಗೆ ತಿಳಿಯದ ರಹಸ್ಯಗಳು !

    ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…

  • ಸುದ್ದಿ

    ವಿಚಿತ್ರವಾಗಿ ಸ್ಕೂಟರ್ ಖರೀದಿಸಿದ ಗ್ರಾಹಕ – ಆಶ್ಚರ್ಯಕ್ಕೆ ಒಳಗಾದ ಶೋರೂಂ ಸಿಬ್ಬಂದಿ,!ಕಾರಣವೇನು ಎಂದು ತಿಳಿದರೆ ಶಾಕ್,.!

    ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್‍‍ರವರು ಚೆಕ್‍‍ನಲ್ಲೋ, ಡಿಡಿಯಲ್ಲೋ, ಇ‍ಎಂ‍ಐನಲ್ಲೊ…

  • ಸುದ್ದಿ

    ಪರಿಹಾರದ ರೂಪದಲ್ಲಿ ಬಂದ ಲಕ್ಷಾಂತರ ಹಣಕ್ಕೋಸ್ಕರ, ಶುರುವಾಯ್ತು ಯೋಧನ ಕುಟುಂಬದಲ್ಲಿ ಜಗಳ?ಈ ಶಾಕಿಂಗ್ ಸುದ್ದಿ ನೋಡಿ

    ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…

  • ವಿಸ್ಮಯ ಜಗತ್ತು

    30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿರುವ ಮಹಿಳೆ..!

    ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್‍ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…