ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.
ರಷ್ಯಾದ ಕಾಲುಗಾ ಪ್ಲ್ಯಾಟ್ ಒಂದರ ನಿವಾಸಿ ನಡೇಜ್ಡಾ ಎಂಬ ಯುವತಿ, ವರಾಂಡದಲ್ಲಿ ಬೆಕ್ಕೊಂದು ಆತಂಕದಿಂದ ಕಿರುಚಾಡುತ್ತಿರುವುದು ಗಮನಕ್ಕೆ ಬಂದಿತು.
ಇದಾದ ಕೂಡಲೇ ಸಮೀಪಕ್ಕೆ ತೆರಳಿ ನೋಡಿದರೆ, ಕೊರೆಯುವ ಚಳಿಯಲ್ಲಿ ಮರದ ಪೆಟ್ಟಿಗೆಯೊಳಗೆ ಮಗುವೊಂದು ನಡುಗುತ್ತ ಮಲಗಿರುವುದು ಕಂಡುಬಂದಿತು. ಕೆಲವು ಗಂಟೆಗಳಿಂದ ಆ ಚಳಿಯಲ್ಲಿದ್ದ ಮಗು ಅಷ್ಟರಲ್ಲಾಗಲೇ ಮೃತಪಟ್ಟಿರುತಿತ್ತು.
ಆದರೆ, ಅದನ್ನು ಕಾಪಾಡಿದ್ದು ಆ ಬೀದಿಯ ಸಮೀಪದಲ್ಲಿದ್ದ ಬೆಕ್ಕು. ಅದು ಪದೇ ಪದೇ ಮಗುವಿನ ಮುಖವನ್ನು ನೆಕ್ಕುತ್ತ, ತನ್ನ ರೋಮಗಳಿಂದ ರಕ್ಷಣೆ ಮಾಡುತ್ತ ಮಗುವನ್ನು ಬೆಚ್ಚಗಿಡಲು ಪ್ರಯತ್ನ ಮಾಡುತಿತ್ತು.
ಜೊತೆಗೆ ಸಹಾಯಕ್ಕಾಗಿ ಮೊರೆ ಇಡುತಿತ್ತು ಇದನ್ನು ಗಮನಿಸಿದ ಮಹಿಳೆ ಆಸ್ವತ್ರೆಗೆ ಕರೆ ಮಾಡಿ, ಅದರ ಸಿಬ್ಬಂದಿ ಸ್ತಳಕ್ಕಾಗಮಿಸಿ ಆ ಮಗುವನ್ನು ಆಸ್ವತ್ರೆಗೆ ಕರೆದೊಯ್ದರು. ಇಷ್ಟಾದರೂ, ಸಮಾದಾನ ಹೊಂದದೇ ಆ ಬೆಕ್ಕು ಅವರ ಹಿಂದೆಯೇ ಅರಚುತ್ತ ಓಡಾಡುತ್ತಿತ್ತಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್…
ಚೀನಾ ಹ್ಯಾಂಡ್ಸೆಟ್ ತಯಾರಿಕಾ ಕಂಪನಿ ಒಪೋ ತನ್ನ ಹೊಸ ಸ್ಮಾರ್ಟ್ಫೋನ್ ಗೆ ಭರ್ಜರಿ ಆಫರ್ ನೀಡ್ತಿದೆ. ಕಂಪನಿ ಇದಕ್ಕಾಗಿ ತನ್ನ ಪಾಲುದಾರ ಕಂಪನಿ ರಿಲಾಯನ್ಸ್ ಜಿಯೋ ಜೊತೆ ಕೈಜೋಡಿಸಿದೆ.
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…
ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್ ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ 67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಜನವರಿ, 2019) ನಿಮ್ಮ ಒರಟು ವರ್ತನೆ ನಿಮ್ಮ ಪತ್ನಿಯೊಂದಿಗಿನ ಸಂಬಂಧವನ್ನು ಹಾಳು ಮಾಡಬಹುದು. ಏನಾದರೂ ಬಾಲಿಶವಾದದ್ದನ್ನುಮಾಡುವ ಮೊದಲು ನಿಮ್ಮ ವರ್ತನೆಯ…
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.