ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ.

ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ಅವಿರತ ಪ್ರಯತ್ನವನ್ನು ಮುಂದುವರಿಸಿದ್ದಾರೆ.

ಸೆ.7ರಂದು ನಸುಕಿನ ಜಾವ ಚಂದ್ರನಿಂದ 2.1 ಕಿ.ಮೀ. ಎತ್ತರದಲ್ಲಿರುವಾಗ ನಿಗೂಢ ರೀತಿಯಲ್ಲಿ ಸಂಪರ್ಕ ಕಳೆದುಕೊಂಡಿದ್ದ ಲ್ಯಾಂಡರ್ ಇರುವ ಜಾಗವನ್ನು ಚಂದ್ರನ ಕಕ್ಷೆಯಲ್ಲಿ ಸುತ್ತುತ್ತಿರುವ ಆರ್ಬಿಟರ್ ಭಾನುವಾರ ಪತ್ತೆ ಹಚ್ಚಿತ್ತು. ವಿಶೇಷ ಎಂದರೆ, ಇಸ್ರೋ ವಿಜ್ಞಾನಿಗಳು ಯಾವ ಜಾಗದಲ್ಲಿ ಲ್ಯಾಂಡರ್ ಅನ್ನು ಇಳಿಸಲು ಉದ್ದೇಶಿಸಿದ್ದರೋ ಅದಕ್ಕೆ ಸಮೀಪದಲ್ಲೇ ಲ್ಯಾಂಡರ್ ಬಿದ್ದಿರುವುದು ಆರ್ಬಿಟರ್ ಸೆರೆ ಹಿಡಿದಿರುವ ಚಿತ್ರದಲ್ಲಿ ಗೋಚರವಾಗಿದೆ ಎಂದು ವಿಜ್ಞಾನಿಯೊಬ್ಬರು ತಿಳಿಸಿದ್ದಾರೆ.
ಲ್ಯಾಂಡರ್ ಜತೆಗಿನ ಸಂಪರ್ಕವನ್ನು ಮರುಸ್ಥಾಪಿಸಲು ಸಾಧ್ಯವೇ ಎಂಬ ನಿಟ್ಟಿನಲ್ಲಿ ಸರ್ವ ಪ್ರಯತ್ನಗಳನ್ನೂ ವಿಜ್ಞಾನಿಗಳು ಆರಂಭಿಸಿದ್ದಾರೆ. ಬೆಂಗಳೂರಿನ ಪೀಣ್ಯದ ಇಸ್ರೋ ಟೆಲಿಮೆಟ್ರಿ, ಟ್ರ್ಯಾಕಿಂಗ್ ಹಾಗೂ ಕಮಾಂಡ್ ನೆಟ್ವರ್ಕ್ (ಇಸ್ಟ್ರಾಕ್) ಕೇಂದ್ರದಲ್ಲಿನ ವಿಜ್ಞಾನಿಗಳು ಈ ಸಂಬಂಧ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ವಿವರಿಸಿದ್ದಾರೆ.ಲ್ಯಾಂಡರ್ನಲ್ಲಿನ ವ್ಯವಸ್ಥೆ ಚೆನ್ನಾಗಿಯೇ ಕೆಲಸ ಮಾಡುತ್ತಿದ್ದರೆ ಮಾತ್ರ ಸಂಪರ್ಕ ಮರುಸಾಧಿಸಬಹುದು. ಆದರೆ ಆ ಸಂಭವ ಇಲ್ಲದ ಕಾರಣ ಮರುಸಂಪರ್ಕ ಸಾಧ್ಯತೆ ಕ್ಷೀಣವಾಗಿದೆ ಎಂದೂ ಹೇಳಿದ್ದಾರೆ.

ಇಸ್ರೋ ಲ್ಯಾಂಡರ್ ಅನ್ನು ಪತ್ತೆ ಹಚ್ಚಿದ್ದು ಹೇಗೆ?:ಲ್ಯಾಂಡರ್ನಿಂದ ಸಂಪರ್ಕ ಕಡಿತಗೊಂಡ ಹಿನ್ನೆಲೆಯಲ್ಲಿ ಲ್ಯಾಂಡರ್ ಇಳಿಯಲು ನಿಗದಿಯಾಗಿದ್ದ ಸ್ಥಳವನ್ನೇ ಗುರಿಯಾಗಿಸಿ, ಚಂದ್ರನ ಸುತ್ತಲೂ ಸುತ್ತುತ್ತಿರುವ ಆರ್ಬಿಟರ್ ಶನಿವಾರ ಫೋಟೋವೊಂದನ್ನು ಕ್ಲಿಕ್ಕಿಸಿತ್ತು. ಈ ಫೋಟೋದಲ್ಲಿ ಅಸ್ಪಷ್ಟವಸ್ತುವೊಂದು ಗೋಚರವಾಗಿತ್ತು. ಆದರೆ ಈ ವೇಳೆ ಫೋಟೋದಲ್ಲಿ ಸೆರೆಯಾಗಿದ್ದು ಲ್ಯಾಂಡರ್ ಹೌದೋ ಅಲ್ಲವೋ ಎಂಬುದು ಇಸ್ರೋಗೆ ಖಚಿತವಿರಲಿಲ್ಲ. ಅದಕ್ಕಾಗಿ ಅದೇ ಅಕ್ಷಾಂಶ ಮತ್ತು ರೇಖಾಂಶದಲ್ಲಿ ಹಿಂದಿನ ದಿನ ಆರ್ಬಿಟರ್ ತೆಗೆದಿದ್ದ ಫೋಟೋಗಳನ್ನೇ ತಾಳೆ ಹಾಕಲಾಯಿತು.
ಈ ವೇಳೆ ಹಿಂದಿನ ದಿನದ ಫೋಟೋದಲ್ಲಿ ಲ್ಯಾಂಡರ್ ಬಿದ್ದ ಸ್ಥಳದಲ್ಲಿ ಯಾವುದೇ ವಸ್ತುಗಳ ಕುರುಹು ಸಿಕ್ಕಿರಲಿಲ್ಲ. ಹೀಗಾಗಿ ತಾವು ಸೆರೆಹಿಡಿದಿದ್ದು ವಿಕ್ರಂ ಲ್ಯಾಂಡರ್ನದ್ದೇ ಎಂದು ಇಸ್ರೋ ವಿಜ್ಞಾನಿಗಳಿಗೆ ಖಚಿತವಾಯ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…
ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…
ಅನುವಂಶೀಯವಾಗಿಯೋ, ಅಸಂಬದ್ಧ ಆಹಾರ ಕ್ರಮದಿಂದಾಗಿಯೊ ಅಥವಾ ಆರೋಗ್ಯ ಏರುಪೇರಿನಿಂದಲೋ ನೀವು ತುಂಬಾ ದಪ್ಪಗಾಗಿರುತ್ತೀರಿ. ಮತ್ತು ಸಣ್ಣಗೆ ಆಗಲು ಹಲವು ಪ್ರಯತ್ನ ಮಾಡಿ ವಿಫಲರಾಗಿದ್ದಿರಿ. ಈಗ ಈ ಒಂದು ಪ್ರಯತ್ನವನ್ನೂ ಮಾಡಿಬಿಡಿ. ಏಕೆಂದರೆ ಇದು ತುಂಬಾ ಸುಲಭ ವಿಧಾನ ಮತ್ತು ಇದರಿಂದ ತುಂಬಾ ಜನ ಪ್ರಯೋಜನ ಪಡೆದುಕೊಂಡಿದ್ದಾರೆ. ಬೇಕಾಗುವ ಪಾರ್ಥಗಳು ನಿಂಬೆ ರಸ ಎರಡು ಚಮಚ, ಬಿಸಿ ನೀರು ಒಂದು ಕಪ್, ಅರ್ಧ ಇಂಚು ಶುಂಠಿ ಮಾಡುವ ವಿಧಾನ ಒಂದು ಕಪ್ ಬಿಸಿ ನೀರಿಗೆ ಎರಡು ಚಮಚ ನಿಂಬೆ ರಸ ಮಿಶ್ರಣ…
ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ…
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.
ಮುಂಬೈ ಮೂಲದ 32 ಕಂಪನಿಗಳ ನಿರ್ವಾಹಕ ನಿರ್ದೇಶಕರಿಗೆ ಬಂಧನದಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದ ಈ 32 ಕಂಪನಿಗಳ ಉನ್ನತಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ರಹಿತ ವಾರಂಟ್ ಸೂಚಿಸಿದೆ . ಮೂರು ವರ್ಷಗಳ ಹಿಂದೆ ನೀಡಿದ ಆದೇಶವನ್ನು ಇವರು ಪಾಲಿಸಿಲ್ಲ ಎಂಬುದು ಇದಕ್ಕೆ ಮುಖ್ಯ ಕಾರಣವಾಗಿದೆ . ಮುಂಬೈ ಮೂಲದ ಕಂಪನಿಗಳಾದ ಅಕ್ಷರ್ ಮರ್ಸಾಂಟೈಲ್, ಬೀಟಾ ಟ್ರೇಡಿಂಗ್, ಅನ್ಶುಲ್ ಮೆರ್ಸಾಂಟೈಲ್, ಎವರ್ಫ್ರೇಮ್ ಟ್ರೇಡಿಂಗ್, ಹೈಝೋನ್ ಟ್ರೇಡಿಂಗ್, ಇನಾರ್ಬಿಟ್ ಟ್ರೇಡಿಂಗ್, ಲಕ್ಷ್ ಮರ್ಸಾಂಟೈಲ್, ಮ್ಯಾಜಿನೋಟ್ ಟ್ರೇಡಿಂಗ್, ಮಾಂಟ್ರಿಯಲ್…