ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ ಮೇಲೆ ಪರಿಣಾಮ ಕೂಡ ಬೀರುವುದು. ಅದೇ ರೀತಿಯಾಗಿ ಊಟವಾದ ಬಳಿಕ ನೀವು ಮಾಡಲೇಬಾರದ ಕೆಲವೊಂದು ಕೆಲಸಗಳ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಇದನ್ನು ನೀವು ತಿಳಿದುಕೊಳ್ಳಿ.

ತಂಪಾದ ನೀರು ಕುಡಿಯಬೇಡಿ : ನಮ್ಮ ದೇಹದಲ್ಲಿ ಶೇ. 70ರಷ್ಟು ನೀರಿನಾಂಶವಿದೆ ಎಂದು ಹೇಳಲಾಗುತ್ತದೆ. ಇದರಿಂದ ನೀರು ನಮ್ಮದೇಹಕ್ಕೆ ಅತ್ಯಗತ್ಯವಾಗಿರುವುದು. ಜೀರ್ಣಕ್ರಿಯೆಗೂ ನೀರು ತುಂಬಾ ಸಹಕಾರಿ. ಆದರೆ ಊಟವಾದ ಕೂಡಲೇ ತಂಪಾದ ನೀರು ಕುಡಿಯಬಾರದು. ಯಾಕೆಂದರೆ ತಂಪಾದ ನೀರು ಆಹಾರವನ್ನು ಅಂಟಿಕೊಳ್ಳುವಂತೆ ಮಾಡುವುದು ಮತ್ತು ಇದರಿಂದ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು. ಜೀರ್ಣಕ್ರಿಯೆ ಬೆಂಕಿ ಎಂದು ಭಾವಿಸಿದರೆ, ತಂಪು ನೀರು ಶಾಮಕದಂತೆ!

ನಿದ್ರಿಸುವುದು : ಮಧ್ಯಾಹ್ನ ಊಟ ಮಾಡಿದ ಬಳಿಕ ಸ್ವಲ್ಪ ನಿದ್ರೆ ಮಾಡಬೇಕು ಎಂದು ಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇ ಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆ ಹಾಗೆ ಇರುವುದು. ಇದರಿಂದ ನೀವು ನಿದ್ರೆಯಿಂದ ಎದ್ದ ಬಳಿಕವೂ ಹೊಟ್ಟೆ ಭಾರವಾದಂತೆ ಆಗುವುದು.
ಧೂಮಪಾನ : ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ನಮಗೆಲ್ಲರಿಗೂ ತಿಳಿದಿರುವ ವಿಚಾರ. ಆದರೆ ಕೆಲವರಿಗೆ ಕೆಲವರಿಗೆ ಊಟವಾದ ಕೂಡಲೇ ಧಂ ಎಳೆಯಲೇ ಬೇಕು. ಇಲ್ಲದೆ ಇದ್ದರೆ ಅವರಿಗೆ ಸರಿಯಾಗಿ ಊಟ ಮಾಡಿದ ಹಾಗೆ ಆಗುವುದೇ ಇಲ್ಲ. ಊಟವಾದ ತಕ್ಷಣ ಧೂಮಪಾನ ಮಾಡುವುದು ನೀವು ಒಮ್ಮೆಲೇ ಹತ್ತು ಸಿಗರೇಟ್ ಸೇದಿದಂತೆ. ನೀವು ಇನ್ನು ಮುಂದೆ ಧೂಮಪಾನ ಮಾಡಲೇಬಾರದು.

ಸ್ನಾನ ಮಾಡಬೇಡಿ : ಊಟವಾದ ಬಳಿಕ ಸ್ನಾನ ಮಾಡುವುದರಿಂದ ಜೀರ್ಣಕ್ರಿಯೆಯು ವಿಳಂಬವಾಗುವುದು. ಹೊಟ್ಟೆಯ ಸುತ್ತಲಿನ ರಕ್ತವು ಜೀರ್ಣಕ್ರಿಯೆಗೆ ನೆರವಾಗುವ ಬದಲು ದೇಹದ ಬೇರೆ ಭಾಗಗಳಿಗೆ ತೆರಳುವುದು. ಇದರಿಂದ ಊಟವಾದ ಬಳಿಕ ಸ್ನಾನ ಮಾಡಬಾರದು. ನಾವು ಊಟ ಮಾಡುವ ವೇಳೆ ರಕ್ತವು ಹೊಟ್ಟೆಯ ಭಾಗಕ್ಕೆ ಹರಿಯಲು ಆರಂಭವಾಗುವುದು ಮತ್ತು ಜೀರ್ಣಕ್ರಿಯೆಗೆ ನೆರವಾಗುವುದು. ಆದರೆ ಊಟವಾದ ತಕ್ಷಣ ನಾವು ಸ್ನಾನ ಮಾಡಿದರೆ ಆಗ ಜೀರ್ಣಕ್ರಿಯೆ ಪ್ರಕ್ರಿಯೆ ಮೇಲೆ ಪರಿಣಾಮ ಬೀರುವುದು. ಇದು ದೇಹದ ತಾಪಮಾನ ತಗ್ಗಿಸುವುದು. ರಕ್ತವು ಕೈ, ಕಾಲು ಚರ್ಮದ ಭಾಗಕ್ಕೆ ತೆರಳಿ ದೇಹದ ಉಷ್ಣತೆ ಕಾಪಾಡಿಕೊಳ್ಳಲು ನೆರವಾಗುವುದು. ಇದರಿಂದ ಊಟವಾದ ತಕ್ಷಣವೇ ಸ್ನಾನ ಮಾಡಲೇಬಾರದು.
ಊಟವಾದ ತಕ್ಷಣ ಓಡುವುದು!: ಊಟವಾದ ತಕ್ಷಣವೇ ಓಡುವುದು ಸೆಳೆತ ಮತ್ತು ಜೀರ್ಣಕ್ರಿಯೆ ವ್ಯವಸ್ಥೆ ಮೇಲೆ ಪರಿಣಾಮ ಬೀರಬಹುದು. ಇದರಿಂದ ನಿಮ್ಮ ದೇಹದಲ್ಲಿ ಜಡತ್ವ ಉಂಟಾಗಬಹುದು.

ಅತಿಯಾಗಿ ನೀರು ಕುಡಿಯುವುದು : ಊಟವಾದ ತಕ್ಷಣ ಅತಿಯಾಗಿ ನೀರು ಕುಡಿದರೆ ಅದರಿಂದ ಜೀರ್ಣಕ್ರಿಯೆ ರಸದ ಮೇಲೆ ಪರಿಣಾಮ ಬೀರುವುದು ಮತ್ತು ಇನ್ಸುಲಿನ್ ಮಟ್ಟವನ್ನು ಅತಿಯಾಗಿ ಹೆಚ್ಚಿಸುವುದು.
ಹೊಟ್ಟೆ ತುಂಬ ಊಟ ಮಾಡಿ ಈಜಬೇಡಿ : ಊಟವಾದ ಕೂಡಲೇ ನೀವು ಈಜಲು ಹೋಗಲೇಬಾರದು. ಊಟವಾದ ತಕ್ಷಣವೇ ನೀವು ನೀರಿಗೆ ಜಿಗಿದರೆ ಆಗ ಸೆಳೆತ ಕಾಣಿಸಬಹುದು ಮತ್ತು ನೀರಿನಲ್ಲಿ ಎಳೆದುಕೊಂಡು ಹೋಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(30 ಮಾರ್ಚ್, 2019) ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು…
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…
ಐಸ್ ಕ್ರೀಮ್ ತಿನ್ನೋ ಈ ವಿಡಿಯೋ ನೋಡಿ ನಿಮ್ಗೆ ನಗು ಬರ್ದೇ ಇರಲ್ಲ…
ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…
ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…