News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಹಣ ಕಾಸು

ಜಿಎಸ್‍ಟಿ ತೆರಿಗೆ(ನಾಳೆ ಜುಲೈ1)ರಿಂದ ಈ ಸೇವೆಗಳು ದುಬಾರಿಯಾಗಲಿವೆ!

1848

ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ  ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್‍ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ ಎಂಬ ಮಾಹಿತಿಯನ್ನು ಮುಂದೆ ಓದಿ….

*ದುಬಾರಿಯಾಗಲಿರುವ ಸೇವೆಗಳು:-

ನೋಟ್ ಬ್ಯಾನ್ ಆದ ನಂತರ  ಬ್ಯಾಂಕ್ ವ್ಯವಹಾರಗಳ ಮತ್ತು , ಎಟಿಎಂ ನಿಂದ ಹಣ ತೆಗೆಯುವವರ  ಮೇಲೆ ಲಿಮಿಟ್ ಹೇರಿದ್ದ ಬ್ಯಾಂಕ್‍ಗಳು ಈಗ ಜಿಎಸ್‍ಟಿ ತೆರಿಗೆ ಹೆಸರಲ್ಲಿ ಹೆಚ್ಚುವರಿ ಸೇವಾ ತೆರಿಗೆ ವಿಧಿಸಲು ಮುಂದಾಗಿವೆ.

ಬ್ಯಾಂಕ್ ನ ಯಾವ ಯಾವ ಸೇವೆಗಳು ದುಬಾರಿ?

 

ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನಿರ್ವಹಣೆಗೆ ಸೇವಾ ತೆರಿಗೆ ಹೆಚ್ಚಳವಾಗಲಿದೆ. ಜೊತೆಗೆ  4 ಬಾರಿ ಎಟಿಎಂ ವಿತ್‍ಡ್ರಾ ಲಿಮಿಟ್ ಮುಗಿದ್ಮೇಲೆ,ಮಾಡುವೆ ಪ್ರತಿ ವಿತ್‍ಡ್ರಾಗೂ  ಶುಲ್ಕ ಕಟ್ಟಬೇಕು. ಪೆಟ್ರೋಲ್ ಹಾಕಿಸಿದ್ರೆ, ಶಾಪಿಂಗ್, ಹೋಟೆಲ್‍ನಲ್ಲಿ ಕಾರ್ಡ್ ಉಜ್ಜಿದ್ರೂ ಸರ್ವಿಸ್ ಟ್ಯಾಕ್ಸ್ ಕಟ್ಟಬೇಕಾಗುತ್ತದೆ.

ನಿಮ್ಮ ವಿಮೆ(ಇನ್ಸುರೆನ್ಸೆ)ಮೇಲೆ ಜಿಎಸ್ಟಿ ಪ್ರಭಾವ

ನೀವು ವಿಮೆ(ಇನ್ಸುರೆನ್ಸೆ) ಮಾಡಿಸಿದ್ರೆ  ಪ್ರತಿ ಕಂತಿನ ಮೇಲೆ ಸೇವಾ ತೆರಿಗೆ ಹಾಗೂ  ಇನ್ಶುರೆನ್ಸ್ ಚೆಕ್ ರೂಪದಲ್ಲಿ, ನಗದು ರೂಪದಲ್ಲಿ ಹಣ ಕಟ್ಟಿದ್ರೂ ಸೇವಾ ತೆರಿಗೆ  ಹೆಚ್ಚಳವಾಗಲಿದೆ.

 ರೈತರನ್ನು ಬಿಡದ ಜಿಎಸ್ಟಿ:-

ಅನ್ನದಾತ ರೈತರು ವ್ಯವಸಾಯಕ್ಕಾಗಿ ಬಳಸುವ ರಾಸಾಯನಿಕ ಗೊಬ್ಬರ, ಯಂತ್ರಗಳ ಮೇಲೂ ಜಿಎಸ್‍ಟಿ ತೆರಿಗೆ ಬೀಳಲಿದೆ. ಹೊಸ ಟ್ರ್ಯಾಕ್ಟರ್ ಮತ್ತು ಬಿಡಿಭಾಗಗಳು ಖರೀದಿಗೂ ತೆರಿಗೆ ಹೊರೆ ಬೀಳಲಿದೆ. ಬೆಳೆಗಳಿಗೆ ಬಳಸುವ ಕ್ರಿಮಿನಾಶಕಗಳ ಹಾಗೂ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ತೆರಿಗೆ ಹೊರೆ ಬೀಳಲಿದೆ.

ಆಭರಣ ಪ್ರಿಯರಿಗೆ ತೆರಿಗೆ :-

ಆಭರಣ ಪ್ರಿಯರು ಇನ್ಮುಂದೆ ಸ್ವಲ್ಪ ಯೋಚನೆ ಮಾಡಿ ಚಿನ್ನ ಕೊಳ್ಳಬೇಕಾಗಬಹುದು. ಏಕೆಂದರೆ  ಚಿನ್ನದ ಮೇಲೆ ಮತ್ತು ಮೇಕಿಂಗ್ ಮೇಲೆ ತೆರಿಗೆ ಬೀಳಲಿದೆ. ಬೆಳ್ಳಿ ಮೇಲೆಯೂ  ಜಿಎಸ್‍ಟಿ ತೆರಿಗೆ ಬೀಳಲಿದೆ.

ಮಹಿಳೆಯರ ಇನ್ಮುಂದೆ ಮೇಕಪ್ ಮಾಡಕ್ಕೂ ಮುಂಚೆ ಯೋಚನೆ ಮಾಡಿ:-

ಮಹಿಳೆಯರ ಮೇಕಪ್ ಐಟಮ್ಸ್, ಬ್ಯೂಟಿ ಪಾರ್ಲರ್ ಸೇವೆಗಳು ದುಬಾರಿಯಾಗಲಿವೆ. ಮೆನಿಕ್ಯೂರ್, ಪೆಡಿಕ್ಯೂರ್, ಸುಗಂಧ ದ್ರವ್ಯಗಳ, ಮೇಕಪ್ ಸಾಧನಗಳ, ಸ್ಕಿನ್ ಕೇರ್ ಸನ್‍ಸ್ಕ್ರೀನ್ ಮೇಲೆ  ಜಿಎಸ್‍ಟಿ ಬೀಳಲಿದೆ. ಇನ್ನು ಲೆದರ್ ಬ್ಯಾಗ್ ಹಾಗೂ ಸ್ಯಾನಿಟರಿ ನ್ಯಾಪ್‍ಕಿನ್ಸ್ ಮೇಲೆ ಕೂಡ ಜಿಎಸ್‍ಟಿ ತೆರಿಗೆ ಹೆಚ್ಚಲಿದೆ.

ಜಿಎಸ್‍ಟಿಯಿಂದ ವಿನಾಯಿತಿ ಪಡೆಯಲಿರುವ ವಸ್ತುಗಳು ಯಾವುವು ಗೊತ್ತಾ…

ಮಹಿಳೆಯರ ಬಳೆ, ಕುಂಕುಮ ಹಾಗೂ ಬಿಂದಿಗೆ ಜಿಎಸ್‍ಟಿ ತೆರಿಗೆಯಿಂದ ವಿನಾಯಿತಿ ಸಿಕ್ಕಿದೆ.

ಕುಡುಕರ ನಶೆ ಇಳಿಸಲಿರುವ ಜಿಎಸ್ಟಿ..

ತುರಾಡೋ ಕುಡುಕರಿಗೆ ಶಾಕ್ ಕೊಡಲಿರುವ  ಜಿಎಸ್‍ಟಿ ಜಾರಿಯಾದ್ಮೇಲೆ ಮದ್ಯ ತಯಾರಿಸೋ ಕಂಪನಿಗಳಿಗೆ ಉತ್ಪಾದನಾ ವೆಚ್ಚ ಹೆಚ್ಚಾಗಲಿದೆ. ಇದನ್ನ ಸರ್ವೀಸ್ ಟ್ಯಾಕ್ಸ್ ಹೆಸರಲ್ಲಿ ವಸೂಲಿ ಮಾಡಲು ಕಂಪನಿಗಳು ನಿರ್ಧರಿಸಿವೆ. ಮದ್ಯ ತಯಾರಿಕಾ ಕಂಪನಿಗಳ ಪ್ರಕಾರ ಉತ್ಪಾದನಾ ತೆರಿಗೆ ಹೆಚ್ಚಾಗಲಿದ್ದು, ಈ ಹೊರೆಯನ್ನ ತಪ್ಪಿಸಲು ರಮ್, ಜಿನ್ನು, ವೈನ್, ಬಿಯರ್, ವಿಸ್ಕಿ ದರ ಹೆಚ್ಚಿಸಿ ಅದನ್ನ ಸೇವಾದರ ಹೆಸರಲ್ಲಿ ಗ್ರಾಹಕರಿಂದಲೇ ವಸೂಲಿ ಮಾಡಲು ಕಂಪನಿಗಳು ತೀರ್ಮಾನಿಸಿವೆ.

ನಟ ನಟಿಯರ ಮೇಲೆ ಜಿಎಸ್ಟಿ ತೆರಿಗೆ


ಜಿಎಸ್‍ಟಿ ಯಿಂದ 20 ಲಕ್ಷಕ್ಕೂ ಅಧಿಕ ಸಂಭಾವನೆ ಪಡೆಯುವ  ನಟ ನಟಿಯರಿಗೂ ಬಿಸಿ ತಟ್ಟಲಿದೆ. ನಟ ನಟಿಯರ ಸಂಭಾವನೆ ಮೇಲಿನ ತೆರಿಗೆ ಹೆಚ್ಚಳವಾಗಿದೆ.

ಆನ್‍ಲೈನ್ ಬುಕ್ಕಿಂಗ್ ಮತ್ತು  ವ್ಯವಹಾರದ ಮೇಲೆ ಜಿಎಸ್ಟಿ ಬರೆ

ಜುಲೈ 1 ರಾ ನಂತರ  ಆನ್‍ಲೈನ್ ವ್ಯವಹಾರದ ಮೇಲೆ 1% ತೆರಿಗೆ ನಿಗದಿಯಾಗಿದೆ. ನಷ್ಟ ಸರಿದೂಗಿಸಲು ಆನ್‍ಲೈನ್ ಬುಕಿಂಗ್ ಕಂಪನಿಗಳ ವಸ್ತುಗಳ ಮೇಲಿನ ಬೆಲೆ ಏರಿಕೆಯಾಗಲಿದೆ.

ಗೂಡ್ಸ್ ಅಂಡ್ ಸರ್ವೀಸ್ ಟ್ಯಾಕ್ಸ್:-

ಜುಲೈ 1ರಿಂದ ದೇಶಾದ್ಯಂತ ಗೂಡ್ಸ್ ಅಂಡ್ ಸರ್ವೀಸ್ ಟ್ಯಾಕ್ಸ್ ಜಾರಿಯಾಗ್ತಿದ್ದು, ಎಲ್ಲಾ ವಸ್ತುಗಳು ಒಂದೇ ತೆರಿಗೆ ವ್ಯಾಪ್ತಿಗೆ ಬರಲಿವೆ. ಇದ್ರಿಂದ ಮನೆ ಖರೀದಿ ಕಡಿಮೆಯಾಗಲಿದೆ ಎನ್ನಲಾಗಿದೆ.

ಕನಸಿನ ಮನೆ ನಿರ್ಮಾಣ ಕಷ್ಟ :-

 

ಕಟ್ಟಡಕ್ಕೆ ಬಳಸುವ ವಸ್ತುಗಳ ಬೆಲೆ ಹೆಚ್ಚಾಗಲಿದ್ದು, ಕಟ್ಟಡ ರಿಪೇರಿಗಾಗಿ ಪಡೆಯುವ ಸಾಲದ ಮೇಲೆ ಸಹ ಜಿಎಸ್ಟಿ ತೆರಿಗೆ ಬೀಳಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ಅಮರಶಿಲ್ಪಿ ಜಕಣಾಚಾರಿ ಬಗ್ಗೆ ನಿಮ್ಗೆ ಗೊತ್ತಿಲ್ಲದ ಕೆಲವು ನಿಗೂಡ ಸತ್ಯಗಳು..!

    ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.

  • ಜೀವನಶೈಲಿ

    ತನ್ನ ಸಂಗಾತಿ ಜೋತೆಗಿದ್ರೂ ಬೇರೆ ಹುಡುಗಿಯರನ್ನು ನೋಡುವ ಅಭ್ಯಾಸ ಏಕೆ ಗೊತ್ತಾ..?

    ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…

  • ಆರೋಗ್ಯ

    ಪುದೀನಾ ಎಲೆಗಳಲ್ಲಿ ಇರುವ ಆರೋಗ್ಯಕಾರಿ ಲಾಭಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

  • ಸುದ್ದಿ

    ಚಳ್ಳಕೆರೆಯ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಪ್ರಯತ್ನ…..!

    ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…

  • ಜ್ಯೋತಿಷ್ಯ

    ವಿಘ್ನ ನಿವಾರಕ ಶ್ರೀ ಗಣೇಶನನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 27 ಜನವರಿ, 2019 ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮಗುವಿನ ಒಂದು…

  • ವಿಚಿತ್ರ ಆದರೂ ಸತ್ಯ

    ಇಲ್ಲಿ ಮಕ್ಕಳು ಅಪ್ಪನನ್ನೇ ಮದುವೆ ಆಗ್ತಾರೆ…!ನಂಬೋದಕ್ಕೆ ಆಗೋಲ್ಲ,ಆದ್ರೂ ಸತ್ಯ…

    ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….