ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರು ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ.

ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು ಕೆಂಪು ಬಣ್ಣದಲ್ಲಿರದಂತೆ ನೋಡಿಕೊಳ್ಳಿ.

ವಾಸ್ತು ಶಾಸ್ತ್ರದ ಪ್ರಕಾರ ಕೊಳಕು ಕೂಡ ಕೋಪಕ್ಕೆ ಕಾರಣವಾಗುತ್ತದೆ. ಮನೆಯಪ್ರತಿಯೊಂದು ಭಾಗ ಸ್ವಚ್ಛವಾಗಿರುವಂತೆ ನೋಡಿಕೊಳ್ಳಿ. ಮನೆಯಲ್ಲಿ ವಸ್ತುಗಳು ಚೆಲ್ಲಾಪಿಲ್ಲಿಯಾಗಿರದಂತೆ ಎಚ್ಚರಿಕೆ ವಹಿಸಿ.ಮನೆಯ ಪೂರ್ವ ದಿಕ್ಕಿಗೆ ಪ್ರತಿ ದಿನ ಬೆಳಗ್ಗೆ ಹಾಗೂಸಂಜೆ ದೀಪವನ್ನು ಬೆಳಗಬೇಕು. ಇದು ಕೋಪವನ್ನು ನಿಯಂತ್ರಿಸಲು ನೆರವಾಗುತ್ತದೆಯಂತೆ.

ಹೆಚ್ಚು ಕೋಪ ಬರ್ತಿದ್ದಂತೆನಿಯಮಿತ ರೂಪದಲ್ಲಿ ಸೂರ್ಯನಿಗೆ ಜಲವನ್ನು ಅರ್ಪಿಸಿ. ಇದ್ರಿಂದ ಮನಸ್ಸು ಶಾಂತಗೊಳ್ಳುತ್ತದೆ.ಪ್ರತಿ ದಿನ ಹೀಗೆ ಮಾಡಿದ್ರೆ ಕೋಪ ಕಡಿಮೆಯಾಗುತ್ತದೆ. ಪದೇ ಪದೇ ಕೋಪ ಬರ್ತಿದ್ದರೆ ಸೋಮವಾರ ವೃತಮಾಡಿ. ಸೋಮವಾರ ಒಂದು ಸಮಯ ಮಾತ್ರ ಆಹಾರ ಸೇವನೆ ಮಾಡಿ. ಚಂದ್ರನಿಗೆ ಅರ್ಘ್ಯ ನೀಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…
ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್ಬುಕ್ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್ಗಳನ್ನು ಅಪ್ ಲೋಡ್…
ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ ನಡೆದ ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ಹಿಂದೆ ಈ ಕ್ಷೇತ್ರ ಮಹಾರಣ್ಯಪುರ ಎಂದು ಪ್ರಸಿದ್ಧಿ ಪಡೆದಿತ್ತು. ಇಲ್ಲಿ ಕೋಲ ಮಹರ್ಷಿಗಳು ಲೋಕಕಲ್ಯಾಣಾರ್ಥ ತಪವನ್ನಾಚರಿಸಿದರು. ಇವರ ಭಕ್ತಿಗೆ ಒಲಿದ ಶಿವನು ಅದೇ ಸ್ಥಳದಲ್ಲಿ ಪರಾಶಕ್ತಿಯನ್ನು ಪೂಜಿಸುವಂತೆ…
ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…