ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ.

ಈ ಘಟನೆ ಮಹಾರಾಷ್ಟ್ರದ ಅಹಮದ್ನಗರ ಜಿಲ್ಲೆಯ ವಾಘಪುರ್ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ.

ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ ಸಿಕ್ಕಿಹಾಕಿಕೊಂಡು ಹರಿದಿದ್ದರಿಂದ ಸರವನ್ನು ತಟ್ಟೆಯಲ್ಲಿ ಇಟ್ಟಿದ್ದಾರೆ.

ಇದೇ ತಟ್ಟೆಯಲ್ಲಿದ್ದ ಸಿಹಿ ಚಪಾತಿಯನ್ನು ಹೋರಿ ತಿಂದಿದೆ. ಬಳಿಕ ತಟ್ಟೆ ಖಾಲಿಯಾಗಿರುವುದು ಗಮನಿಸಿದಾಗ ಸರ ಕಾಣೆಯಾಗಿರುವುದು ಗೊತ್ತಾಗಿದೆ.

ಸಗಣಿಯಲ್ಲಿ ಈ ಸರ ಬರುತ್ತದೆ ಎಂದು ಹಲವು ದಿನ ಕಾದು ಬಳಿಕ ಪಶುವೈದ್ಯರ ಬಳಿ ದಂಪತಿ ಹೋಗಿದ್ದಾರೆ. ಈ ವೇಳೆ ಸಗಣಿಯಲ್ಲಿ ಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮೂಲಕ ಸರವನ್ನು ಹೊರ ತೆಗೆಯಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…
ನಟ ಚಿರಂಜೀವಿ ಸರ್ಜಾ ಅವರ ಹಠಾತ್ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…
ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…
ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…
ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಡಣ್ಣಾಯಕನಪುರ ಎಂಬ ಗ್ರಾಮ ಈ ಒಂದು ದೃಶ್ಯಕ್ಕೆ ಸಾಕ್ಷಿಯಾಗಿತ್ತು. ಮಗು ತೊಟ್ಟಿಲಿನಲ್ಲಿ ಅಳುತ್ತಿದ್ದ ಸಮಯದಲ್ಲಿ ಮನೆಯೊಳಗೆ ಬರುವ ಈ ಬಸಪ್ಪ ಎಂಬ ಎತ್ತು ತೊಟ್ಟಿಲನ್ನು ತೂಗಿ ಮಗುವನ್ನು ಮಲಗಿಸಿದೆ. ಜೊತೆಗೆ ತನ್ನ ಕೊಂಬಿನಲ್ಲಿ ಕಟ್ಟಿದ್ದ ನೋಟಿನ ಕಂತೆಯನ್ನು ತೊಟ್ಟಿಲಿಗೆ ಬೀಳಿಸಿದೆ. ಇದನ್ನು ನೋಡಿದ ಜನತೆ ಇದು ದೈವ ಸ್ವರೂಪಿ ಬಸವಣ್ಣನ ಪವಾಡ ಎಂದರು. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರದ ಕವಾಣಪುರ ಗ್ರಾಮದಲ್ಲಿ ನೂರಾರು ವರ್ಷಗಳ…