ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್ಗಳು. ಮತ್ತೇಕೆ ತಡ? ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ?
ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ. ಈ ಆ್ಯಪ್ಗಳನ್ನು ಡೌನ್ಲೋಡ್ ಮಾಡಿಕೊಂಡ್ರೆ ಸಾಕು. ಹಾಗಂತ ಹಣ ಮಾಡೋಕಂತಾನೇ ವಾಕ್ ಮಾಡ್ಬೇಡಿ, ಏಕೆಂದರೆ ಇದು ನಿಮ್ಮ ಪಾಕೆಟ್ ಮನಿಯಾಗುತ್ತದೆಯೇ ಹೊರತು ಸ್ಯಾಲರಿಯಲ್ಲ. ಈ ಆ್ಯಪ್ಗಳ ನಡುವೆ ಹಲವು ಒಂದೇ ತರ ಇದ್ದರೂ ರಿವಾರ್ಡ್ ಪಾಯಿಂಟ್ಸ್ ಕೊಡುವುದರಲ್ಲಿ, ಪೇಮೆಂಟ್ ವಿಧಾನಗಳಲ್ಲಿ ವ್ಯತ್ಯಾಸವಿದೆ. ಇಷ್ಟಕ್ಕೂ ನೀವು ಇದನ್ನು ಡೌನ್ಲೋಡ್ ಮಾಡಿಕೊಂಡರೆ ಏನಾಗುತ್ತಂದ್ರೆ, ನಿಮಗೂ ವಾಕಿಂಗ್ಗೆ ಮೂಡ್ ಬರುತ್ತದೆ, ರಿವಾರ್ಡ್ನಿಂದಾಗಿ ನಿಮ್ಮ ಗೆಳೆಯರನ್ನೂ ಫಿಟ್ನೆಸ್ ಕಡೆ ಸೆಳೆಯುತ್ತೀರಿ ಅಲ್ಲದೆ, ಸುಮ್ಮನೇ ದಿನಾ ಮಾಡುವ ಕೆಲಸಕ್ಕೇ ಯಾರೋ ದುಡ್ಡು ಕೊಡ್ತಾರಂದ್ರೆ ಖುಷೀನೇ ತಾನೇ? ಅವೆಲ್ಲ ಏನು, ಯಾವ ಅಪ್ಲಿಕೇಶನ್ಗಳಿವು ಎಂದು ನೋಡಿ ಬರೋಣ.
1. ಸ್ವೆಟ್ಕಾಯ್ನ್ :ಇದು ವಾಕ್ ಮಾಡಲು ದುಡ್ಡು ನೀಡುವ ಆ್ಯಪ್ಗಳಲ್ಲಿ ಬಹಳ ಜನಪ್ರಿಯವಾದುದು. ಇದು ಫೋನ್ನಲ್ಲಿ ರನ್ ಮೋಡ್ನಲ್ಲಿದ್ದರೆ ಸಾಕು, ನೀವು ದಿನದಲ್ಲಿ ಎಷ್ಟು ಹೆಜ್ಜೆ ನಡೆದಿರು ಎಂಬುದನ್ನಿದು ಲೆಕ್ಕ ಹಾಕುತ್ತಿರುತ್ತದೆ. ಓಡಿದರೆ ಬಹಳ ಬೇಗ ಹೆಚ್ಚು ಸ್ವೆಟ್ಕಾಯಿನ್ಸ್ ಪಡೆಯಬಹುದು. ಈ ಕರೆನ್ಸಿಯನ್ನುರಿವಾರ್ಡ್ ಅಥವಾ ಕ್ಯಾಶ್ ಆಗಿ ಪಡೆದುಕೊಳ್ಳಬಹುದು. ಗಿಫ್ಟ್ ಕಾರ್ಡ್ ಆಯ್ಕೆ ಕಡಿಮೆ ಇದೆ. ಆದರೆ, 20,000 ಸ್ವೆಟ್ಕಾಯಿನ್ಸ್ ಒಟ್ಟು ಮಾಡಿದರೆ ಪೇಪಲ್ ಮೂಲಕ 1 ಸಾವಿರ ಡಾಲರ್ ಹಣವನ್ನು ಪಡೆಯಬಹುದು. ನೆನಪಿರಲಿ, ಇದು ನೀವು ಮನೆಯೊಳಗೆ ನಡೆದ ಹೆಜ್ಜೆಗೆಲ್ಲ ಲೆಕ್ಕ ಕೊಡೋಲ್ಲ. ಏನಿದ್ದರೂ ಹೊರಾಂಗಣದಲ್ಲೇ ನಡೆಯಬೇಕು. ಫೋನ್ನ ಜಿಪಿಎಸ್ ಬಳಸಿಕೊಳ್ಳುತ್ತದೆ. ಈ ಅಪ್ಲಿಕೇಶನ್ ಬಳಸಿ ನಿಮ್ಮ ದೈನಂದಿನ ಖರ್ಚಷ್ಟನ್ನಾದರೂ ವರ್ಷದಲ್ಲಿ ಪಡೆಯಬಹುದು.
2. ಲೈಫ್ ಕಾಯಿನ್ : ಇದು ಕೂಡಾ ಸ್ವೆಟ್ಕಾಯಿನ್ನಂತೆಯೇ ಕೆಲಸ ಮಾಡುತ್ತದೆ. ಇಲ್ಲಿ ಕೂಡಾ ಲೈಫ್ಕಾಯಿನ್ ಬದಲಾಗಿ ಕರೆನ್ಸಿ ಎಕ್ಸ್ಚೇಂಜ್ ಮಾಡಿಕೊಳ್ಳಬಹುದು. ಇದನ್ನು ಗಿಫ್ಟ್ ಕಾರ್ಡ್, ಕ್ರೀಡಾ ವಸ್ತುಗಳು, ಆ್ಯಪಲ್ ಐಫೋನ್ ಎಕ್ಸ್, ಆ್ಯಪಲ್ ಏರ್ಪಾಡ್ಸ್, ಆ್ಯಪಲ್ ವಾಚ್, ಹಾಗೂ ಅಮೇಜಾನ್, ಪೇಪಲ್ನಲ್ಲಿ ಬ್ಯಾಲೆನ್ಸ್ ಆಗಿ ಬದಲಾಯಿಸಿಕೊಳ್ಳಬಹುದು. ಇದರ ಅಂಬಾಸಿಡರ್ ಪ್ರೋಗ್ರಾಂನ ಸದಸ್ಯರಾದರೆ ಮತ್ತಷ್ಟು ಹಣವನ್ನು ಗಳಿಸಬಹುದು.
3. ಅಚೀವ್ಮೆಂಟ್ :ವಾಕಿಂಗ್, ಸ್ವಿಮ್ಮಿಂಗ್,. ಬೈಕಿಂಗ್ ಅಥವಾ ಸುಮ್ಮನೆ ಆಟವಾಡುವುದಕ್ಕೆ ಈ ಆ್ಯಪ್ ನಿಮಗೆ ಹಣ ನೀಡುತ್ತದೆ. ರಿಜಿಸ್ಟರ್ ಮಾಡಿದ್ದಕ್ಕೆ 6 ಪಾಯಿಂಟ್ಸ್, ಅಲ್ಲದೆ, ಪ್ರತಿದಿನ ನಿಮ್ಮ ಫುಡ್ ಇಂಟೇಕ್, ನಿದ್ರಾ ಸೈಕಲ್, ತೂಕಇಳಿಕೆ, ಸಾಧನೆಗಳನ್ನು ಸೋಷ್ಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುವುದಕ್ಕೂ ಪಾಯಿಂಟ್ಸ್ ನೀಡುತ್ತದೆ. ಪ್ರತಿದಿನ ನಿಮ್ಮ ಚಟುವಟಿಕೆಗಳನ್ನು ಈ ಆ್ಯಪ್ನಲ್ಲಿ ಹಾಕುವುದಕ್ಕೆ ಗರಿಷ್ಠ 80 ಪಾಯಿಂಟ್ಸ್ ಹಾಗೂ ನಡಿಗೆಗೆ ಮತ್ತಷ್ಟು ಪಾಯಿಂಟ್ಸ್ ಸಿಗುತ್ತದೆ. 10000 ಪಾಯಿಂಟ್ಸ್ಗೆ 10 ಡಾಲರ್ ನೀಡಲಾಗುತ್ತದೆ.
4. ಸ್ಟೆಪ್ಬೆಟ್ : ಇದೂ ಕೂಡಾ ವಾಕಿಂಗ್ಗೆ ಹಣ ನೀಡುವ ಪಾಪುಲರ್ ಆ್ಯಪ್. ನಿಮ್ಮ ವರ್ಕೌಟ್ ರೂಟಿನ್ನಿಂದ ಹಣ ಗಳಿಸಬೇಕೆಂದರೆ ಇದು ನಿಮಗೆ ಪರ್ಫೆಕ್ಟ್ ಆ್ಯಪ್. ಇದರಲ್ಲಿ ನೀವು ಗುರಿ ಸಾಧಿಸಿ ಹಣ ಪಡೆಯಲೂ ಅವಕಾಶವಿದೆ, ಗುರಿ ಸಾಧಿಸದೆ ಹೋದರೆ ಹಣ ಕಳೆದುಕೊಳ್ಳಲೂಬೇಕಾಗುತ್ತದೆ. ಪ್ರೊಫೈಲ್ ಸೆಟ್ ಮಾಡಿದ ಕೂಡಲೇ ಆ್ಯಪ್ ನಿಮ್ಮ ಫಿಟ್ನೆಸ್ ಲೆವೆಲ್ ಅಳೆಯುತ್ತದೆ. ಪ್ರತಿ ವಾರ ಹಣ ಗೆಲ್ಲಲು ಒಂದಿಷ್ಟು ಗುರಿಗಳನ್ನು ನೀಡುತ್ತದೆ. ಸುಮಾರು 40 ಡಾಲರ್ ಹಣ ನೀವಿಲ್ಲಿ ಬೆಟ್ ಕಟ್ಟಬೇಕು. ಗುರಿ ಸಾಧಿಸದೆ ಹೋದರೆ ಇಷ್ಟನ್ನು ಕಳೆದುಕೊಳ್ಳಬೇಕಾಗುತ್ತದಲ್ಲ ಎಂಬ ಭಯಕ್ಕೇ ವರ್ಕೌಟ್ ಮಾಡೇಮಾಡುತ್ತೀರಿ.
5.ಹೈಜಿ : ಹೈಜಿ ಆ್ಯಪ್ ಡೌನ್ಲೋಡ್ ಮಾಡಿಕೊಂಡ ಬಳಿಕ ಹತ್ತಿರದ ಮೆಡಿಕಲ್ ಸ್ಟೋರ್ ಅಥವಾ ದೊಡ್ಡ ಆಹಾರ ಮಳಿಗೆಯಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬಹುದು. ಆ ಮೂಲಕ ನಿಮ್ಮ ತೂಕ, ಬಿಪಿ, ಪಲ್ಸ್, ಹೆಜ್ಜೆಗಳು, ಬಿಎಂಐ, ಜಿಮ್ ಚೆಕ್ ಇನ್, ಬಾಡಿ ಫ್ಯಾಟ್ ಎಲ್ಲವನ್ನೂ ಹೈಜಿಗೆ ಅಪ್ಡೇಟ್ ಮಾಡಿ ಟ್ರ್ಯಾಕ್ ಮಾಡಬಹುದು. ಇಲ್ಲಿ ಕೂಡಾ ನಡೆಯಲು, ಟಾಸ್ಕ್ ಕಂಪ್ಲೀಟ್ ಮಾಡಲುಪಾಯಿಂಟ್ಸ್ ಸಿಗುತ್ತವೆ. ಅವನ್ನು ಹಣವಾಗಿ ರಿಡೀಮ್ ಮಾಡಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ ಎಲ್ಲಾ ಕೋಣೆಗಳನ್ನು ಸ್ವಚ್ಛಗೊಳಿಸಿ ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…
ಕೇಂದ್ರ ಸರ್ಕಾರ ಜಾರಿ ಮಾಡಿರುವ ನೂತನ ಟ್ರಾಫಿಕ್ ನಿಯಮ ಹಾಗೂ ದಂಡ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ ಜಾರಿಯಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ನಿಯಮ ಉಲ್ಲಂಘನೆ, ದಂಡ ಹಾಗೂ ನೂತನ ನಿಯಮದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು, ನೂತನ ಟ್ರಾಫಿಕ್ ನಿಯಮ ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಜಾರಿಯಾಗಿದೆ. ಸರ್ಕಾರದಿಂದ ಯಾವುದೇ ನೊಟಿಫಿಕೇಶನ್ ಬಾರದ ಹಿನ್ನಲೆಯಲ್ಲಿ ಆರಂಭಿಕ 4 ದಿನ ಹಳೆ ನಿಯಮ ಮುಂದುವರಿದಿತ್ತು. ಇದೀಗ…
ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್ ಜಾತಿಯ ಮಕ್ಕಳನ್ನು ಪ್ಲಸ್ ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.
ಸೋಷಿಯಲ್ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…