ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ?
ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ ತಲುಪಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಜನರು ಎಚ್ಚರ ವಹಿಸುವುದು ಬಹಳ ಮುಖ್ಯವಾಗಿದೆ. ಹೌದು ನಾವೆಲ್ಲರೂ ಹಾಕಿಸಿಕೊಳ್ಳುತ್ತಿರುವ ಟ್ಯಾಟೂವಿನಿಂದ ಎಚ್ಐವಿ, ಮಲೇರಿಯಾ ಮತ್ತು ಡೆಂಘಿನಂತಹ ಭಯಾನಕ ಮತ್ತು ಮಾರಕ ಕಾಯಿಲೆಗಳಿಗೆ ಕಾರಣವಾಗುತ್ತಿದೆ. ಎಂಬ ಸತ್ಯವನ್ನು ಆ್ಯಕ್ಷನ್ ವೆಲ್ನೆಸ್ ಆರ್ಗನೈಸೇಷನ್ ಸಾಬೀತುಪಡಿಸಿದೆ. ಇನ್ನೂ ಈ ಕಾಯಿಲೆಗಳಿಗೆ ಮುಖ್ಯ ಕಾರಣವೆಂದರೆ ನಿರ್ಲಕ್ಷ್ಯ.
ಟ್ಯಾಟೂ ಬಗೆಗೆ ಏನೂ ತಿಳಿಯದೇ ಎಷ್ಟೋ ಮಂದಿ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಆದರೆ ಹಚ್ಚೆ ಹಾಕಿಸಿಕೊಳ್ಳುವ ವೇಳೆ ಕೊಂಚವು ಸಹ ಕಾಳಜಿ ವಹಿಸುವುದಿಲ್ಲ. ಎಂಬುವುದೇ ಈ ಎಲ್ಲಾ ಕಾಯಿಲೆಗಳಿಗೆ ಮುಖ್ಯ ಕಾರಣವಾಗಿದೆ.ಟ್ಯಾಟೂ ಹಾಕಲು ಇಂಕು ಮತ್ತು ಸೂಜಿ ಮುಂತಾದ ಕಾರಣಗಳಿಂದ ರೋಗಗಳು ಹರಡುತ್ತವೆ. ಇನ್ನೂ ಆರಂಭದಲ್ಲಿ ಟ್ಯಾಟೂ ಹಾಕಿಸಿಕೊಳ್ಳುವಾಗ ಮಾಡುವ ನಿರ್ಲಕ್ಷ್ಯ ಭವಿಷ್ಯದಲ್ಲಿ ನಿಮಗೆ ಕೇಡುಕಾಗಬಹುದು.
ಸಾಮನ್ಯವಾಗಿ ಟ್ಯಾಟೂ ಹಾಕುವಾಗ ಚರ್ಮದೊಳಗೆ ಬಣ್ಣವನ್ನು ಹಾಕುತ್ತಾರೆ. ಇದರಿಂದಾಗಿ ಸೂಜಿ ಚುಚ್ಚಿ ರಕ್ತದ ಸಂಪರ್ಕದಲ್ಲಿರುತ್ತದೆ. ನಿಮಗಿಂತ ಮೊದಲು ಬಂದಿದ್ದ ವ್ಯಕ್ತಿ ಎಚ್ಐವಿ, ಮಲೇರಿಯಾ ಮತ್ತು ಡೆಂಘಿ ರೋಗಗಳಿದ್ದರೆ , ಅವರಿಗೆ ಇದೇ ಸೂಜಿಯನ್ನು ಬಳಸಿದ್ದರೆ ಅವರಿಗಿದ್ದ ರೋಗಗಳು ನಿಮಗೆ ಹರಡುವುದರಲ್ಲಿ ಯಾವುದೇ ರೀತಿಯ ಸಂದೇಹವಿಲ್ಲ.ಹಾಗಾಗಿ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಟ್ಯಾಟೂ ಸೂಜಿಯನ್ನು ಸರಿಯಾಗಿ ಸ್ವಚ್ಛಗೊಳಿಸಿದ್ದಾನೆಯೇ ಎಂದು ಗಮನಿಸಬೇಕು. ಇಲ್ಲ ಹೊಸ ಸೂಜಿಯನ್ನು ಬಳಸಿದರೆ ಇನ್ನೂ ಉತ್ತಮ.
ಆದರೆ ಸ್ವಚ್ಛಗೊಳಿಸದ ಹಳೆಯ ಸೂಜಿಯನ್ನು ಯಾವುದೇ ಕಾರಣಕ್ಕೂ ಬಳಸಬೇಡಿ.ಟ್ಯಾಟೂ ಹಾಕುವ ವೇಳೆ ಸೂಜಿ ಬಳಕೆ ಬಗ್ಗೆ ಅತೀ ಎಚ್ಚರವಹಿಸಬೇಕು. ಜೊತೆಗೆ ಹಚ್ಚೆ ಹಾಕುವ ಮೊದಲು, ಟ್ಯಾಟೂ ಮಿಶನ್ನ್ನು ಸ್ವಚ್ಛತಾ ಕ್ರಿಮಿನಾಶಕ ಬಳಸಿ ಶುದ್ಧಗೊಳಿಸಿದ್ದಾನೆಯೇ ಎಂದು ಪರೀಕ್ಷಿಸಿ,ಹಾಗೆಯೇ ಹಚ್ಚೆ ಹಾಕಿಸಿಕೊಳ್ಳಬೇಕಾದ ನಿಮ್ಮ ದೇಹದ ಭಾಗವನ್ನು ಸಹ ಸಂಪೂರ್ಣ ಸ್ವಚ್ಛಗೊಳಿಸಲು ಮರೆಯಬೇಡಿ.
ಅಲ್ಲದೆ ಲೈಸೆನ್ಸ್ ಪಡೆದಿರುವ ಟ್ಯಾಟೂ ಆರ್ಟಿಸ್ಟ್ಗಳಿಂದ ಮಾತ್ರ ಹಚ್ಚೆ ಹಾಕಿಸಿಕೊಳ್ಳಿ. ಯಾವುದೇ ಕಾರಣಕ್ಕೂ ರಸ್ತೆಬದಿಯಲ್ಲಿ ಹಚ್ಚೆ ಹಾಕಿಸಿಕೊಳ್ಳುವವರ ಹತ್ತಿರ ಹಚ್ಚೆ ಹಾಕಿಸಿಕೊಳ್ಳಬೇಡಿ. ಕಾರಣ ಇಂತಹ ಸ್ಥಳಗಳಲ್ಲಿ ಕಳಪೆ ಇಂಕ್ ಗುಣಮಟ್ಟ ಕಡಿಮೆ ಇರುತ್ತದೆ ಜೊತೆಗೆ ಒಂದೇ ಸೂಜಿಯಲ್ಲಿ ಎಷ್ಟೊ ಜನರಿಗೆ ಹಚ್ಚೆ ಹಾಕಿರುತ್ತಾರೆ.ಹಾಗೆಯೇ ಟ್ಯಾಟೂ ಹಾಕಿಸಿಕೊಳ್ಳುವ ಮೊದಲು ಮದ್ಯಪಾನ ಅಥವಾ ಕೆಫೇನ್ ಅಂಶವಿರುವ ವಸ್ತುಗಳನ್ನು ಸೇವಿಸಬಾರದು. ಆದರೆ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಸಾಕಷ್ಟು ನೀರು ಕುಡಿಯಬೇಕಿರುವುದು ಅತ್ಯವಶ್ಯಕ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ…
ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…
ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…