News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಈ ಪುಟ್ಟ ಬಾಲಕನ ಹೃದಯ ಈಗ ಆ ಮೊಬೈಲ್‌ನಲ್ಲಿದೆ..?

58

ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್​ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ.

ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ ಕಾಯಿಲೆಯಿಂದ ಬಳಲುತ್ತಿದ್ದ. ಧಾರವಾಡದ ಎಸ್‌ಡಿಎಂ ನಾರಾಯಣ ಹೃದಯಾಲಯದ ವೈದ್ಯರು ಯಶಸ್ವಿ ಚಿಕಿತ್ಸೆ ಮಾಡಿದ್ದು, ಬ್ಯಾಟರಿ ಮೂಲಕ ಬಾಲಕನ ಹೃದಯಕ್ಕೆ ಚಾಲನೆ ನೀಡಿದ್ದಾರೆ. ಹೃದಯಕ್ಕೆ ಅಳವಡಿಸಿರುವ ಬ್ಯಾಟರಿಯಿಂದ ಬಾಲಕನ ಹೃದಯ ಚಾಲನೆಯಲ್ಲಿದೆ. ವೈದ್ಯ ಅರುಣ ಬಬಲೇಶ್ವರ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ..

ಹೃದಯ ಬಡಿತ ನಿಮಿಷಕ್ಕೆ 100ಕ್ಕಿಂತ ಅಧಿಕ ಇರುವಲ್ಲಿ ಈ ಬಾಲಕನ ಹೃದಯ ಬಡಿತ ಕೆವಲ 39 ಇತ್ತು. ಹೀಗಾಗಿ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ಹೋದಾಗ ಪೋಷಕರಿಗೆ ಬೆಂಗಳೂರಿನಲ್ಲಿ ತೋರಿಸಿ ಎಂದು ಹೇಳಿದ್ದರು ವೈದ್ಯರು. ಖುದ್ದು ಎಸ್​ಡಿಎಂ ನಾರಾಯಾಣ ಹೃದಯಾಲಯದ ವೈದ್ಯರ ಬಳಿ ಬಂದಾಗ, ಬಿಪಿಎಲ್​ ಕಾರ್ಡ್​ ಮೇಲೆ ಉಚಿತವಾಗಿ 4 ವರ್ಷದ ಬಾಲಕ ಅಮೊಘನಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ಬಾಲಕ ಎಲ್ಲರಂತೆ ಈಗ ಆರೋಗ್ಯವಾಗಿದ್ದಾನೆ. ಇನ್ನು ಈ ರೀತಿಯಾಗಿ ಶಸ್ತ್ರ ಚಿಕೆತ್ಸೆ ಮಾಡಿದ ಬಳಿಕ ಸುಮಾರು 10 ವರ್ಷಕ್ಕೊಮ್ಮೆ ಈ ರೀತಿಯಾಗಿ ಹೃದಯಕ್ಕೆ ಅಳವಡಿಸಿರುವ ಬ್ಯಾಟರಿಯನ್ನು ಬದಲಾಯಿಸಬೇಕಾಗಿದೆ. ಅದಕ್ಕೆ ಬಾಲಕನ ಪೋಷಕರು ಕೂಡ ತಯಾರಾಗಿದ್ದಾರೆ. ವೃತ್ತಿಯಲ್ಲಿ ಗೌಂಡಿ ಕೆಲಸ ಮಾಡಿಕೊಂಡಿರುವ ದಾಂಡೇಲಿ ಮೂಲದ ಪ್ರಕಾಶ ವೈದ್ಯರಿಗೆ ಧನ್ಯವಾದ ಹೇಳಿದ್ದಾರೆ.

ಬಾಲಕ ಸದ್ಯಕ್ಕೆ ಆರೋಗ್ಯವಾಗಿದ್ದು, ಎಲ್ಲರಂತೆ ಓಡಾಡಿಕೊಂಡು ಇದ್ದಾನೆ. ಬಡ ದಂಪತಿಗಳು ಹಣದ ಖರ್ಚು ಜಾಸ್ತಿ ಆಗುತ್ತೆ ಎಂದು ಹಾಗೆ ಬಿಟ್ಟಿದ್ದರೆ, ಮುಂದಿನ ದಿನಗಳಲ್ಲಿ ಬಾಲಕನ ಆರೋಗ್ಯಕ್ಕೆ ಸಮಸ್ಯೆಯಾಗುತ್ತಿತ್ತು. ಆದ್ರೆ ಅವೆಲ್ಲಾ ಸಮಸ್ಯೆಗಳನ್ನು ನಾರಾಯಾಣ ಹೃದಯಾಲಯದ ವೈದ್ಯರು ದೂರ ಮಾಡಿ, ಬಾಲಕನಿಗೆ ಮತ್ತೊಮ್ಮೆ ಮರುಜೀವ ಕೊಟ್ಟಂತೆ ಆಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…

  • inspirational

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…

  • ಉಪಯುಕ್ತ ಮಾಹಿತಿ

    ಮಲಗುವ ರೀತಿ ನೋಡಿ ನಿಮ್ಮ ಗುಣಗಳನ್ನು ತಿಳಿಯಬಹುದು..!ಹೇಗೆ ಗೊತ್ತಾ..?

    ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….

  • ದೇಶ-ವಿದೇಶ

    ಭಾರತದ ಈ ಪುಟ್ಟ ಬಾಲಕನ ಬುದ್ದಿವಂತಿಕೆ ಪ್ರಮಾಣ ಅಳೆಯಲು ವಿಜ್ನ್ಯಾನಿಗಳಿಗೂ ಕಷ್ಟವಾಗಿದೆ!ಹಾಗಾದ್ರೆ ಈ ಬಾಲಕನ ಸಾಧನೆ ಏನು ಗೊತ್ತಾ?

    ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.

  • ತಂತ್ರಜ್ಞಾನ

    ಚಾಲಕನಿಲ್ಲದ ವಿಮಾನ!!!

    ಪೈಲಟ್ ಇಲ್ಲದ ವಿಮಾನ ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.

  • ಜ್ಯೋತಿಷ್ಯ

    ಮನಿ ಪ್ಲಾಂಟ್’ನ್ನು ಮನೆಯಲ್ಲಿ,ಎಲ್ಲಿ ಬೆಳೆಸಿದ್ರೆ ಶುಭ,ಅಶುಭಗಳು ಆಗುತ್ತವೆ ಗೊತ್ತಾ..?

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್‌.