ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್ ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ.

ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು ಲೆಕ್ಕ ಚುಕ್ತಾ ದಿನವಾಗಿರುವುದರಿಂದ ಬ್ಯಾಂಕ್ ವ್ಯವಹಾರ ನಡೆಯುವುದಿಲ್ಲ.

ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 25 ರಂದು ಉದ್ಯೋಗಿಗಳಿಗೆ ವೇತನ ನೀಡುವಂತೆ ಕೇಂದ್ರ ಹಣಕಾಸು ಸಚಿವಾಲಯದ ಲೆಕ್ಕಪತ್ರ ನಿಬಂಧಕರ ಕಚೇರಿಯಿಂದ ಸುತ್ತೋಲೆ ಹೊರಡಿಸಲಾಗಿದೆ.

ಈ ತಿಂಗಳು ಸೆಪ್ಟೆಂಬರ್ 25 ರಂದು ಬ್ಯಾಂಕುಗಳ ಕೆಲಸದ ಅವಧಿಯ ಕೊನೆಯ ದಿನವಾಗಿದ್ದು, ಅಂದೇ ವೇತನ ಪಾವತಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…
ಬಿಗ್ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…
ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.
ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…
ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್ ನ ಅಜಯ್ ರಾಯ್ ಕಣಕ್ಕಿಳಿಯುವುದು ಕನ್ಫರ್ಮ್ ಆಗಿದೆ. ಹಾಗಾದ್ರೆ ಈ ಅಜಯ್ ರಾಯ್ ಯಾರು ಅಂದ್ರಾ? ಇವರು ಕಾಂಗ್ರೆಸ್ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…
ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…