ಸುದ್ದಿ

ಅಭಿಮಾನಿಗಳಿಗೆ ಕೃತಜ್ಞತೆ ತಿಳಿಸಿದ ಪೈಲ್ವಾನ್ ಕಿಚ್ಚ ಸುದೀಪ್…!

71

ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ ಅಲ್ಲ. ನನಗೆ ನನ್ನ ಸಿನಿಮಾ ಬಿಟ್ಟರೆ ಬೇರೆ ಏನು ಗೊತ್ತಿಲ್ಲ. ನನ್ನ ಮೌನ, ತಾಳ್ಮೆ, ಎರಡನ್ನೂ ಪರೀಕ್ಷಿಸಿದ್ದಾರೆ. ಸಂಪೂರ್ಣ ಪೈಲ್ವಾನ್ ತಂಡದ ಶ್ರಮವನ್ನು ಹಾಳು ಮಾಡಲು ತಮ್ಮ ಶಕ್ತಿಯನ್ನು ಹಾಕಿದ್ದಾರೆ.

ಇದರ ಹಿಂದಿರುವ ವ್ಯಕ್ತಿಗಳನ್ನು ಬಯಲಿಗೆ ತಂದರೆ ನೆಮ್ಮದಿಯ ನಿದ್ರೆ ಬರುತ್ತದೆ. ಆ ಸಂದರ್ಭ ಕೆಲವು ದಿನಗಳ ಬರಲಿದೆ ಎಂದು ಬರೆದುಕೊಂಡಿದ್ದರು.ಪೈಲ್ವಾನ್ ಸಿನಿಮಾದ ಲಿಂಕ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದ ದಾಬಸ್‍ಪೇಟೆಯ ರಾಕೇಶ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.

ವಿಚಾರಣೆಯಲ್ಲಿ ತಾನೋರ್ವ ದರ್ಶನ್ ಅಭಿಮಾನಿ. ನೆಚ್ಚಿನ ನಟನ ಮೇಲಿನ ಅಭಿಮಾನದಿಂದಾಗಿ ಸಿನಿಮಾ ಲಿಂಕ್ ಶೇರ್ ಮಾಡಿದ್ದೇನೆ ಹೊರತು ಹಣಕ್ಕಾಗಿ ಅಲ್ಲ ಎಂದು ತಪ್ಪೊಪ್ಪಿಕೊಂಡಿದ್ದನು. ರಾಕೇಶ್ ಗೆ ಸಿನಿಮಾದ ಲಿಂಕ್ ಹೇಗೆ ಸಿಕ್ಕಿದೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಜ್ಯೋತಿಷ್ಯ

    2019ರ ಈ ವರ್ಷದಲ್ಲಿ ಈ ರಾಶಿಗಳಿಗೆ ರಾಜಯೋಗ ಬರಲಿದೆ..!ನಿಮ್ಮ ರಾಶಿ ಯಾವುದು ನೋಡಿ…

    ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…

  • ಸುದ್ದಿ

    ಕನ್ನಡಿಗರಿಗೆ ಹೆಚ್ಚು ಉದ್ಯೋಗ ಆದ್ಯತೆ ಸಿಎಂ ಯಡಿಯೂರಪ್ಪ ಭರವಸೆ…!

    ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…

  • UPSC, ಸಾಧನೆ

    ರಾಜಸ್ಥಾನದ ಒಂದೇ ಕುಟುಂಬದ 3 ಅಕ್ಕತಂಗಿಯರು ಸಿವಿಲ್ ಸರ್ವೀಸ್ ನಲ್ಲಿ ಮಾಡಿರುವ ಸಾಧನೆ ನೋಡಿ

    ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್‌ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ‍್ಯಾಂಕ್ 32, 64, 128 ಬಂದಿದೆ.

  • ಹಣ ಕಾಸು

    “ಪ್ರಧಾನ ಮಂತ್ರಿ ಅವಾಸ್ ಯೋಜನೆ”ಅಡಿಯಲ್ಲಿ ಸ್ವಂತ ಮನೆ ಪಡೆಯುವುದು ಹೇಗೆ?

    ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.

  • National, News Paper, ಉಪಯುಕ್ತ ಮಾಹಿತಿ

    ಪಿಎಂ ಕಿಸಾನ್ ಸಮ್ಮನ್ ನಿಧಿಯೋಜನೆ

    ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…