ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ ಅವರು ಈಗ ಕೆಬಿಸಿ 11ನೇ ಆವೃತ್ತಿ ಕಾರ್ಯಕ್ರಮದಿಂದ ಕೋಟ್ಯಧಿಪತಿ ಆಗಿದ್ದಾರೆ.

80 ಸಾವಿರದ ಪ್ರಶ್ನೆಗೆ ಬಬಿತಾ ಅವರು ತಮ್ಮ ಮೊದಲ ಲೈಫ್ಲೈನ್ ಬಳಸಿದ್ದರು. ಆ ಪ್ರಶ್ನೆಯೂ ಪುರಾಣ ಕಥೆಗೆ ಸಂಬಂಧಿಸಿದಾಗಿತ್ತು. ಅದಕ್ಕೆ ಅವರು ಆಡಿಯನ್ಸ್ ಪೋಲ್ ಆಯ್ಕೆ ಮಾಡಿಕೊಂಡಿದ್ದರು. ಬಳಿಕ ತಮ್ಮ 1.6 ಲಕ್ಷ ರೂ. ಪ್ರಶ್ನೆಗೆ ಬಬಿತಾ ಅವರು ತಮ್ಮ ಎರಡನೇ ಲೈಫ್ಲೈನ್ ಬಳಸಿಕೊಂಡಿದ್ದರು. ಆಗ 50:50 ಆಯ್ಕೆ ಮಾಡಿಕೊಂಡು ಸರಿಯಾದ ಉತ್ತರ ಕೊಟ್ಟಿದ್ದರು. ಬಳಿಕ 50 ಲಕ್ಷದ ಪ್ರಶ್ನೆಗೆ ಅವರು ತಮ್ಮ ಮೂರನೇ ಲೈಫ್ಲೈನ್ ಉಪಯೋಗಿಸಿಕೊಂಡರು. ಬಳಿಕ ಕೊನೆ ಹಂತ 1 ಕೋಟಿ ಪ್ರಶ್ನೆಗೆ ಎಕ್ಸಪರ್ಟ್ ಲೈಫ್ಲೈನ್ ತೆಗೆದುಕೊಂಡು ಕೋಟ್ಯಧಿಪತಿಯಾದರು.

“ಮೊಘಲ್ ದೊರೆ ಬಹದ್ದೂರ್ ಷಾ ಜಾಫರ್ ಅವರ ಆಸ್ಥಾನದಲ್ಲಿ ಯಾವ ಕವಿ 1857ರ ದಂಗೆಯ ಕುರಿತಾದ ತಮ್ಮ ವೈಯಕ್ತಿಕ ದಸ್ತಾನ್-ಎ-ಗದರ್ ನ್ನು ಬರೆದಿದ್ದಾರೆ?” ಇದು ಬಬಿತಾ ಅವರ 1 ಕೋಟಿಗೆ ಬಿಗ್ ಬಿ ಕೇಳಿದ ಪ್ರಶ್ನೆಯಾಗಿತ್ತು. ಅಂತಿಮವಾಗಿ ಬಬಿತಾ ಅವರಿಗೆ ಜಾಕ್ ಪಾಟ್ ಪ್ರಶ್ನೆಯಾಗಿ “ಈ ಕೆಳಗಿನ ಯಾವ ರಾಜ್ಯಗಳಲ್ಲಿನ ಅಧಿಕ ರಾಜ್ಯಪಾಲರು ಭಾರತದ ರಾಷ್ಟ್ರಪತಿಗಳಾಗಿದ್ದಾರೆ” ಎಂದು ಕೇಳಲಾಗಿತ್ತು. ಆಗ ಅವರಿಗೆ ಉತ್ತರ ಖಚಿತವಿರದಿದ್ದ ಕಾರಣಕ್ಕೆ ಅವರು ಆಟವನ್ನು ಬಿಡಲು ನಿರ್ಧರಿಸಿದರು. ಈ ಸಂದರ್ಭದಲ್ಲಿ ಅಮಿತಾಬ್ ಯಾವ ಉತ್ತರ ಸರಿ ಇರಬಹುದು ಎಂದು ಕೇಳಿದಾಗ ಅವರು ಬಿಹಾರ ಎಂದು ಉತ್ತರಿಸಿದರು. ಆದರೆ ಬಬಿತಾ ಅವರ ಉತ್ತರ ಸರಿಯಾಗಿತ್ತು. ಒಂದು ವೇಲೆ ಬಬಿತಾ ಅವರು ಆಟವನ್ನು ಬಿಡದೆ ಮುಂದುವರಿಸಿದ್ದರೆ ಇಂದು 7 ಕೋಟಿಯ ಒಡತಿಯಾಗುತ್ತಿದ್ದರು.

ತಿಂಗಳಿಗೆ 1,500 ರೂ. ಸಂಬಳ ಪಡೆಯುತ್ತಿದ್ದ ಬಿಸಿಯೂಟ ತಯಾರು ಮಾಡುವ ಸಿಬ್ಬಂದಿ 1 ಕೋಟಿ ರೂ. ಗೆದ್ದಿದ್ದಕ್ಕೆ ಅಮಿತಾಬ್ ಬಚ್ಚನ್ ಕೂಡ ಖುಷಿಯಾದರು. ಬಬಿತಾ ಅವರು 3.2 ಲಕ್ಷ ರೂ. ಗೆದ್ದಾಗ ಈ ಹಣವನ್ನು ಏನು ಮಾಡುತ್ತಿರಿ ಎಂದು ಬಿಗ್ ಬಿ ಕೇಳಿದ್ದರು. ಈ ಹಣದಿಂದ ನಾನು ಮೊಬೈಲ್ ಖರೀದಿಸುತ್ತೇನೆ ಎಂದು ಬಬಿತಾ ಅವರು ಹೇಳಿದ್ದರು. ಇದನ್ನು ನೆನಪಿಟ್ಟುಕೊಂಡು ಬಿಗ್ಬಿ ಬಬಿತಾ ಅವರಿಗೆ ಹೊಸ ಮೊಬೈಲ್ ಉಡುಗೊರೆಯಾಗಿ ನೀಡಿದ್ದಾರೆ. ಬಬಿತಾ ಅವರು ಕೆಬಿಸಿ 11 ಕಾರ್ಯಕ್ರಮದಲ್ಲಿ ಕೇವಲ 1 ಕೋಟಿಯ ಮಾತ್ರವಲ್ಲ ಪ್ರೇಕ್ಷಕರ ಮನಸ್ಸನ್ನು ಕೂಡ ಗೆದ್ದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ…
![]()
ಕಂಪ್ಯೂಟರ್ಗಳು, ಕಂಪನಿಯ ಸರ್ವರ್ಗಳನ್ನು ಹ್ಯಾಕ್ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್ ಟೀವಿಯನ್ನು ಹ್ಯಾಕ್ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್ಲೈನ್ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…
ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ. ವೃಷಭ ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ಮಿಥುನ ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ….
ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…
ಮೊಬೈಲ್ ನ ಒಟ್ಟು SAR ಅಂಶ ಹೆಚ್ಚಿದೆ. ಅದು CNET ವೆಬ್ ಸೈಟ್ ನ ಪ್ರಕಾರ ಅತೀ ಹೆಚ್ಚಿನ ಬೆಲೆಯ ಫೋನು ಹಾಗೂ ಅದರ ಬ್ಯಾಟರಿ ಚಾರ್ಜ್ 15 ಗಂಟೆ ಬರುತ್ತಿದೆ ಎಂದು ಹೇಳಲಾಗಿದೆ. ಅದರೆ SAR ಅಂಶ ಹೆಚ್ಚಿರುವುದರಿಂದ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಬ್ರೈನ್ ಟ್ಯೂಮರ್ ಬರುವ ಚಾನ್ಸ್ ಹೆಚ್ಚು ಇರುತ್ತದೆ.