ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ ಅವರು ಈಗ ಕೆಬಿಸಿ 11ನೇ ಆವೃತ್ತಿ ಕಾರ್ಯಕ್ರಮದಿಂದ ಕೋಟ್ಯಧಿಪತಿ ಆಗಿದ್ದಾರೆ.

80 ಸಾವಿರದ ಪ್ರಶ್ನೆಗೆ ಬಬಿತಾ ಅವರು ತಮ್ಮ ಮೊದಲ ಲೈಫ್ಲೈನ್ ಬಳಸಿದ್ದರು. ಆ ಪ್ರಶ್ನೆಯೂ ಪುರಾಣ ಕಥೆಗೆ ಸಂಬಂಧಿಸಿದಾಗಿತ್ತು. ಅದಕ್ಕೆ ಅವರು ಆಡಿಯನ್ಸ್ ಪೋಲ್ ಆಯ್ಕೆ ಮಾಡಿಕೊಂಡಿದ್ದರು. ಬಳಿಕ ತಮ್ಮ 1.6 ಲಕ್ಷ ರೂ. ಪ್ರಶ್ನೆಗೆ ಬಬಿತಾ ಅವರು ತಮ್ಮ ಎರಡನೇ ಲೈಫ್ಲೈನ್ ಬಳಸಿಕೊಂಡಿದ್ದರು. ಆಗ 50:50 ಆಯ್ಕೆ ಮಾಡಿಕೊಂಡು ಸರಿಯಾದ ಉತ್ತರ ಕೊಟ್ಟಿದ್ದರು. ಬಳಿಕ 50 ಲಕ್ಷದ ಪ್ರಶ್ನೆಗೆ ಅವರು ತಮ್ಮ ಮೂರನೇ ಲೈಫ್ಲೈನ್ ಉಪಯೋಗಿಸಿಕೊಂಡರು. ಬಳಿಕ ಕೊನೆ ಹಂತ 1 ಕೋಟಿ ಪ್ರಶ್ನೆಗೆ ಎಕ್ಸಪರ್ಟ್ ಲೈಫ್ಲೈನ್ ತೆಗೆದುಕೊಂಡು ಕೋಟ್ಯಧಿಪತಿಯಾದರು.

“ಮೊಘಲ್ ದೊರೆ ಬಹದ್ದೂರ್ ಷಾ ಜಾಫರ್ ಅವರ ಆಸ್ಥಾನದಲ್ಲಿ ಯಾವ ಕವಿ 1857ರ ದಂಗೆಯ ಕುರಿತಾದ ತಮ್ಮ ವೈಯಕ್ತಿಕ ದಸ್ತಾನ್-ಎ-ಗದರ್ ನ್ನು ಬರೆದಿದ್ದಾರೆ?” ಇದು ಬಬಿತಾ ಅವರ 1 ಕೋಟಿಗೆ ಬಿಗ್ ಬಿ ಕೇಳಿದ ಪ್ರಶ್ನೆಯಾಗಿತ್ತು. ಅಂತಿಮವಾಗಿ ಬಬಿತಾ ಅವರಿಗೆ ಜಾಕ್ ಪಾಟ್ ಪ್ರಶ್ನೆಯಾಗಿ “ಈ ಕೆಳಗಿನ ಯಾವ ರಾಜ್ಯಗಳಲ್ಲಿನ ಅಧಿಕ ರಾಜ್ಯಪಾಲರು ಭಾರತದ ರಾಷ್ಟ್ರಪತಿಗಳಾಗಿದ್ದಾರೆ” ಎಂದು ಕೇಳಲಾಗಿತ್ತು. ಆಗ ಅವರಿಗೆ ಉತ್ತರ ಖಚಿತವಿರದಿದ್ದ ಕಾರಣಕ್ಕೆ ಅವರು ಆಟವನ್ನು ಬಿಡಲು ನಿರ್ಧರಿಸಿದರು. ಈ ಸಂದರ್ಭದಲ್ಲಿ ಅಮಿತಾಬ್ ಯಾವ ಉತ್ತರ ಸರಿ ಇರಬಹುದು ಎಂದು ಕೇಳಿದಾಗ ಅವರು ಬಿಹಾರ ಎಂದು ಉತ್ತರಿಸಿದರು. ಆದರೆ ಬಬಿತಾ ಅವರ ಉತ್ತರ ಸರಿಯಾಗಿತ್ತು. ಒಂದು ವೇಲೆ ಬಬಿತಾ ಅವರು ಆಟವನ್ನು ಬಿಡದೆ ಮುಂದುವರಿಸಿದ್ದರೆ ಇಂದು 7 ಕೋಟಿಯ ಒಡತಿಯಾಗುತ್ತಿದ್ದರು.

ತಿಂಗಳಿಗೆ 1,500 ರೂ. ಸಂಬಳ ಪಡೆಯುತ್ತಿದ್ದ ಬಿಸಿಯೂಟ ತಯಾರು ಮಾಡುವ ಸಿಬ್ಬಂದಿ 1 ಕೋಟಿ ರೂ. ಗೆದ್ದಿದ್ದಕ್ಕೆ ಅಮಿತಾಬ್ ಬಚ್ಚನ್ ಕೂಡ ಖುಷಿಯಾದರು. ಬಬಿತಾ ಅವರು 3.2 ಲಕ್ಷ ರೂ. ಗೆದ್ದಾಗ ಈ ಹಣವನ್ನು ಏನು ಮಾಡುತ್ತಿರಿ ಎಂದು ಬಿಗ್ ಬಿ ಕೇಳಿದ್ದರು. ಈ ಹಣದಿಂದ ನಾನು ಮೊಬೈಲ್ ಖರೀದಿಸುತ್ತೇನೆ ಎಂದು ಬಬಿತಾ ಅವರು ಹೇಳಿದ್ದರು. ಇದನ್ನು ನೆನಪಿಟ್ಟುಕೊಂಡು ಬಿಗ್ಬಿ ಬಬಿತಾ ಅವರಿಗೆ ಹೊಸ ಮೊಬೈಲ್ ಉಡುಗೊರೆಯಾಗಿ ನೀಡಿದ್ದಾರೆ. ಬಬಿತಾ ಅವರು ಕೆಬಿಸಿ 11 ಕಾರ್ಯಕ್ರಮದಲ್ಲಿ ಕೇವಲ 1 ಕೋಟಿಯ ಮಾತ್ರವಲ್ಲ ಪ್ರೇಕ್ಷಕರ ಮನಸ್ಸನ್ನು ಕೂಡ ಗೆದ್ದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ತಂದೆ ತಾಯಿಗಳಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ, ಮಕ್ಕಳು ಕೂಡ ಅಷ್ಟೇ ತಂದೆ ತಾಯಿಯನ್ನು ಹೆಚ್ಚು ಇಷ್ಟಪಡುತ್ತಾರೆ. ವಿಶೇಷವೇನೆಂದರೆ ಹೆಣ್ಮಕ್ಕಳು ತಂದೆಯನ್ನು ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ ತಂದೆಯನ್ನು ಹೆಣ್ಮಕ್ಕಳು ಹೆಚ್ಚು ಇಷ್ಟ ಪಡೋದು. ಪ್ರತಿ ತಂದೆಗಳು ತನ್ನ ಹೆಂಡತಿಗಿಂತ ಮಗಳಿಗೆ ಹೆಚ್ಚು ಅಧ್ಯಾತೆ ಕೊಡುತ್ತಾರೆ, ಹಾಗು ಹೆಚ್ಚು ಪ್ರೀತಿಸುತ್ತಾರೆ, ತನ್ನ ತಂದೆಗೆ ಮಗಳೇ ಸರ್ವಸ್ವ ಆಗಿರುತ್ತಾಳೆ. ಅಷ್ಟೇ ಅಲ್ಲದೆ ಈ ಕಾರಣಗಳು ಕೂಡ ತಂದೆಯನ್ನು ಹೆಚ್ಚು ಇಷ್ಟಪಡುವಂತೆ ಮಾಡುತ್ತವೆ. ಪ್ರತಿ…
ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ. ನಕಲಿ ಫೇಸ್ಬುಕ್ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…
ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 33 ವರ್ಷ ಸೇವೆ ಸಲ್ಲಿಸಿದವರ ಅಥವಾ 60 ವರ್ಷ ತುಂಬಿದವರನ್ನು ಸೇವೆಯಿಂದ ನಿವೃತ್ತಿಗೊಳಿಸುವ ಕುರಿತು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತ ಗೊಂದಲಗಳಿಗೆ ತೆರೆ ಬಿದ್ದಿದೆ. ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹ ಮತ್ತು ವದಂತಿಗಳು ಹರಡಿದ ಬಗ್ಗೆ ಕೇಂದ್ರ ಸರ್ಕಾರ…
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
![]()