ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ ಅವರು ಈಗ ಕೆಬಿಸಿ 11ನೇ ಆವೃತ್ತಿ ಕಾರ್ಯಕ್ರಮದಿಂದ ಕೋಟ್ಯಧಿಪತಿ ಆಗಿದ್ದಾರೆ.

80 ಸಾವಿರದ ಪ್ರಶ್ನೆಗೆ ಬಬಿತಾ ಅವರು ತಮ್ಮ ಮೊದಲ ಲೈಫ್ಲೈನ್ ಬಳಸಿದ್ದರು. ಆ ಪ್ರಶ್ನೆಯೂ ಪುರಾಣ ಕಥೆಗೆ ಸಂಬಂಧಿಸಿದಾಗಿತ್ತು. ಅದಕ್ಕೆ ಅವರು ಆಡಿಯನ್ಸ್ ಪೋಲ್ ಆಯ್ಕೆ ಮಾಡಿಕೊಂಡಿದ್ದರು. ಬಳಿಕ ತಮ್ಮ 1.6 ಲಕ್ಷ ರೂ. ಪ್ರಶ್ನೆಗೆ ಬಬಿತಾ ಅವರು ತಮ್ಮ ಎರಡನೇ ಲೈಫ್ಲೈನ್ ಬಳಸಿಕೊಂಡಿದ್ದರು. ಆಗ 50:50 ಆಯ್ಕೆ ಮಾಡಿಕೊಂಡು ಸರಿಯಾದ ಉತ್ತರ ಕೊಟ್ಟಿದ್ದರು. ಬಳಿಕ 50 ಲಕ್ಷದ ಪ್ರಶ್ನೆಗೆ ಅವರು ತಮ್ಮ ಮೂರನೇ ಲೈಫ್ಲೈನ್ ಉಪಯೋಗಿಸಿಕೊಂಡರು. ಬಳಿಕ ಕೊನೆ ಹಂತ 1 ಕೋಟಿ ಪ್ರಶ್ನೆಗೆ ಎಕ್ಸಪರ್ಟ್ ಲೈಫ್ಲೈನ್ ತೆಗೆದುಕೊಂಡು ಕೋಟ್ಯಧಿಪತಿಯಾದರು.

“ಮೊಘಲ್ ದೊರೆ ಬಹದ್ದೂರ್ ಷಾ ಜಾಫರ್ ಅವರ ಆಸ್ಥಾನದಲ್ಲಿ ಯಾವ ಕವಿ 1857ರ ದಂಗೆಯ ಕುರಿತಾದ ತಮ್ಮ ವೈಯಕ್ತಿಕ ದಸ್ತಾನ್-ಎ-ಗದರ್ ನ್ನು ಬರೆದಿದ್ದಾರೆ?” ಇದು ಬಬಿತಾ ಅವರ 1 ಕೋಟಿಗೆ ಬಿಗ್ ಬಿ ಕೇಳಿದ ಪ್ರಶ್ನೆಯಾಗಿತ್ತು. ಅಂತಿಮವಾಗಿ ಬಬಿತಾ ಅವರಿಗೆ ಜಾಕ್ ಪಾಟ್ ಪ್ರಶ್ನೆಯಾಗಿ “ಈ ಕೆಳಗಿನ ಯಾವ ರಾಜ್ಯಗಳಲ್ಲಿನ ಅಧಿಕ ರಾಜ್ಯಪಾಲರು ಭಾರತದ ರಾಷ್ಟ್ರಪತಿಗಳಾಗಿದ್ದಾರೆ” ಎಂದು ಕೇಳಲಾಗಿತ್ತು. ಆಗ ಅವರಿಗೆ ಉತ್ತರ ಖಚಿತವಿರದಿದ್ದ ಕಾರಣಕ್ಕೆ ಅವರು ಆಟವನ್ನು ಬಿಡಲು ನಿರ್ಧರಿಸಿದರು. ಈ ಸಂದರ್ಭದಲ್ಲಿ ಅಮಿತಾಬ್ ಯಾವ ಉತ್ತರ ಸರಿ ಇರಬಹುದು ಎಂದು ಕೇಳಿದಾಗ ಅವರು ಬಿಹಾರ ಎಂದು ಉತ್ತರಿಸಿದರು. ಆದರೆ ಬಬಿತಾ ಅವರ ಉತ್ತರ ಸರಿಯಾಗಿತ್ತು. ಒಂದು ವೇಲೆ ಬಬಿತಾ ಅವರು ಆಟವನ್ನು ಬಿಡದೆ ಮುಂದುವರಿಸಿದ್ದರೆ ಇಂದು 7 ಕೋಟಿಯ ಒಡತಿಯಾಗುತ್ತಿದ್ದರು.

ತಿಂಗಳಿಗೆ 1,500 ರೂ. ಸಂಬಳ ಪಡೆಯುತ್ತಿದ್ದ ಬಿಸಿಯೂಟ ತಯಾರು ಮಾಡುವ ಸಿಬ್ಬಂದಿ 1 ಕೋಟಿ ರೂ. ಗೆದ್ದಿದ್ದಕ್ಕೆ ಅಮಿತಾಬ್ ಬಚ್ಚನ್ ಕೂಡ ಖುಷಿಯಾದರು. ಬಬಿತಾ ಅವರು 3.2 ಲಕ್ಷ ರೂ. ಗೆದ್ದಾಗ ಈ ಹಣವನ್ನು ಏನು ಮಾಡುತ್ತಿರಿ ಎಂದು ಬಿಗ್ ಬಿ ಕೇಳಿದ್ದರು. ಈ ಹಣದಿಂದ ನಾನು ಮೊಬೈಲ್ ಖರೀದಿಸುತ್ತೇನೆ ಎಂದು ಬಬಿತಾ ಅವರು ಹೇಳಿದ್ದರು. ಇದನ್ನು ನೆನಪಿಟ್ಟುಕೊಂಡು ಬಿಗ್ಬಿ ಬಬಿತಾ ಅವರಿಗೆ ಹೊಸ ಮೊಬೈಲ್ ಉಡುಗೊರೆಯಾಗಿ ನೀಡಿದ್ದಾರೆ. ಬಬಿತಾ ಅವರು ಕೆಬಿಸಿ 11 ಕಾರ್ಯಕ್ರಮದಲ್ಲಿ ಕೇವಲ 1 ಕೋಟಿಯ ಮಾತ್ರವಲ್ಲ ಪ್ರೇಕ್ಷಕರ ಮನಸ್ಸನ್ನು ಕೂಡ ಗೆದ್ದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ. ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು…
ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್ಸೈಟ್ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…
ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.
ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…
ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್ ಲಿಂಕ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್ ಕ್ಲಿಕ್ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ. https://drive.google.com/file/d/1-14JW0nJ2hfXT-TAHsIykVdha9D9_eZC/view ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…