ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ.
ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ ಅಂಗಗಳು, ಲಿವರ್, ಜೀರ್ಣಾಂಗವ್ಯೂಹ, ಕರುಳು ಹಾಗೂ ಅದರ ಸುತ್ತ ಹಾಗೂ ಒಳಭಾಗದಲ್ಲೂ ಸಂಗ್ರಹವಾಗಿರುವ ಕೊಬ್ಬು. ಇದನ್ನು ತಿಳಿದುಕೊಳ್ಳಲು ಸರಳ ಪರೀಕ್ಷೆ ಎಂದರೆ ಸೊಂಟದ ಸುತ್ತಳತೆಯ ಪರೀಕ್ಷೆ. ಗಂಡಸರಲ್ಲಿ ಸಾಮಾನ್ಯವಾಗಿ 40 ಇಂಚಿಗಿಂತ ಜಾಸ್ತಿ ಹೊಟ್ಟೆಯ ಸುತ್ತಳತೆ ಇದ್ದಲ್ಲಿ ಇವರಿಗೆ ವಿಸರಲ್ ಫ್ಯಾಟ್ ಇದೆ ಎನ್ನಬಹುದು. ಇನ್ನು ಹೆಂಗಸರಲ್ಲಿ ಹೊಟ್ಟೆಯ ಸುತ್ತಳತೆ 30 ಇಂಚಿಗಿಂತ ಹೆಚ್ಚಿದ್ದರೆ ಹೊಟ್ಟೆಯ ಒಳ ಅಂಗಗಳಲ್ಲಿರುವ ಕೊಬ್ಬಿನ ಮಟ್ಟ ಹೆಚ್ಚಿದೆ ಎನ್ನಬಹುದು. ಇದನ್ನು ಕಡಿಮೆ ಮಾಡುವ ಪರಿಹಾರಗಳನ್ನು ತಿಳಿಯೋಣ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಕ್ ದೈತ್ಯ ಕಂಪನಿ ಆಪಲ್, ಅದರ ಕೀಬೋರ್ಡ್ ಆಪರೇಟಿಂಗ್ ಸಿಸ್ಟಮ್, ಐಒಎಸ್ 2ರ ಇತ್ತೀಚಿನ ಆವೃತ್ತಿಯಲ್ಲಿ ಕನ್ನಡ
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ. ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು. ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ. ಮಾಡುವ ವಿಧಾನ. ಒಂದು…
10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.
ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.
ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…