ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ.
ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ ಅಂಗಗಳು, ಲಿವರ್, ಜೀರ್ಣಾಂಗವ್ಯೂಹ, ಕರುಳು ಹಾಗೂ ಅದರ ಸುತ್ತ ಹಾಗೂ ಒಳಭಾಗದಲ್ಲೂ ಸಂಗ್ರಹವಾಗಿರುವ ಕೊಬ್ಬು. ಇದನ್ನು ತಿಳಿದುಕೊಳ್ಳಲು ಸರಳ ಪರೀಕ್ಷೆ ಎಂದರೆ ಸೊಂಟದ ಸುತ್ತಳತೆಯ ಪರೀಕ್ಷೆ. ಗಂಡಸರಲ್ಲಿ ಸಾಮಾನ್ಯವಾಗಿ 40 ಇಂಚಿಗಿಂತ ಜಾಸ್ತಿ ಹೊಟ್ಟೆಯ ಸುತ್ತಳತೆ ಇದ್ದಲ್ಲಿ ಇವರಿಗೆ ವಿಸರಲ್ ಫ್ಯಾಟ್ ಇದೆ ಎನ್ನಬಹುದು. ಇನ್ನು ಹೆಂಗಸರಲ್ಲಿ ಹೊಟ್ಟೆಯ ಸುತ್ತಳತೆ 30 ಇಂಚಿಗಿಂತ ಹೆಚ್ಚಿದ್ದರೆ ಹೊಟ್ಟೆಯ ಒಳ ಅಂಗಗಳಲ್ಲಿರುವ ಕೊಬ್ಬಿನ ಮಟ್ಟ ಹೆಚ್ಚಿದೆ ಎನ್ನಬಹುದು. ಇದನ್ನು ಕಡಿಮೆ ಮಾಡುವ ಪರಿಹಾರಗಳನ್ನು ತಿಳಿಯೋಣ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…
ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.
ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…
ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…
ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…
ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…