ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಣಜಿ, ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್ಟಿ ಮಂಡಳಿ ಕೆಫೀನ್ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ.

ಜಿಎಸ್ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು ರಾತ್ರಿಗೆ 1,001 ರೂ.ನಿಂದ 7,500 ರೂ.ವರೆಗೆ ವಿಧಿಸಲಾಗುವ ಬಾಡಿಗೆ ಮೇಲಿನ ತೆರಿಗೆಯನ್ನು ಶೇ.18ರಿಂದ ಶೇ.12ಕ್ಕೆ, 7,500 ರೂ.ಗೂ ಹೆಚ್ಚು ಬಾಡಿಗೆ ಮೇಲಿನ ತೆರಿಗೆಯನ್ನು ಶೇ.28ರಿಂದ ಶೇ.18ಕ್ಕೆ ಇಳಿಕೆ ಮಾಡಲಾಗಿದೆ ಎಂದರು.

ಹೊರಾವರಣದ ಕ್ಯಾಟರಿಂಗ್ ಮೇಲೆ ವಿಧಿಸಲಾಗುತ್ತಿದ್ದ ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ ಅನ್ನು ಶೇ.18ರಿಂದ ಶೇ.5ಕ್ಕೆ, ನೌಕಾ ಇಂಧನದ ಮೇಲಿನ ಜಿಎಸ್ಟಿಯನ್ನು ಶೇ.5ಕ್ಕೆ ಇಳಿಸಲಾಗಿದ್ದು, ಸರಕು ಸಾಗಣೆ ರೈಲಿನ ವ್ಯಾಗನ್ಗಳು, ಬೋಗಿಗಳ ಮೇಲಿನ ಜಿಎಸ್ಟಿಯನ್ನು ಶೇ.5ರಿಂದ ಶೇ.12ಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದರು.

ಭಾರತದಲ್ಲಿ ಉತ್ಪಾದಿಸಲಾಗದ, ಹೊರದೇಶಗಳಿಂದ ಆಮದು ಮಾಡಿಕೊಳ್ಳಲಾಗುವ ರಕ್ಷಣಾ ಉಪಕರಣಗಳ ಮೇಲಿನ ಜಿಎಸ್ಟಿಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಹೆಣೆದ/ಹೆಣೆಯದ ಪಾಲಿಥೀನ್ ಬ್ಯಾಗ್ಗಳ ಮೇಲೆ ಏಕಪ್ರಕಾರವಾಗಿ ಶೇ.12ರ ಜಿಎಸ್ಟಿ ವಿಧಿಸಲಾಗುವುದು. 10-13 ಜನರು ಪ್ರಯಾಣಿಸಬಹುದಾದ ಪೆಟ್ರೋಲ್ ವಾಹನಗಳ ಮೇಲಿನ ವಿಧಿಸಲಾಗುತ್ತಿದ್ದ ಶೇ.28 ತೆರಿಗೆಯನ್ನು ಶೇ.1ರಷ್ಟು ಹಾಗೂ ಡೀಸೆಲ್ ವಾಹನಗಳ ಮೇಲಿನ ಶೇ.28 ತೆರಿಗೆಯನ್ನು ಶೇ.3ರಷ್ಟು ಇಳಿಸಲಾಗಿದೆ ಎಂದು ಮಾಹಿತಿ ಒದಗಿಸಿದರು. (ಏಜೆನ್ಸೀಸ್)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.
ವೈದ್ಯರನ್ನು ದೂರವಿಡಲು ಈ ಹಣ್ಣುಗಳನ್ನು ಸೇವಿಸಿ, ಎಷ್ಟೋಂದು ಹಣ್ಣುಗಳು ಅಬ್ಬ! ತಿನ್ನಬೇಕು ಎಲ್ಲಾ ಫ್ರೂಟ್: ಆರೋಗ್ಯಕ್ಕಾಗಿ ಹಣ್ಣು ತಿನ್ನಿ ಆನಂದಕ್ಕಾಗಿ ಹಣ್ಣು ತಿನ್ನಿ ಪೌಷ್ಟಿಕ ಭದ್ರತೆಗೂ ಹಣ್ಣು ತಿನ್ನಿ…
ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…
ನೆಲಮಂಗಲದಲ್ಲಿ ನಟ ವಿನೋದ್ ರಾಜ್ಗೆ ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ.ಕಳೆದ ತಿಂಗಳು ಅಭಿಮಾನಿಗಳ ಸೋಗಿನಲ್ಲಿ ಬಂದು ನಟ, ವಿನೋದ್ ರಾಜ್ ಅವರನ್ನು ಮಾತನಾಡಿಸುತ್ತಲೇ ಕಾರು ಪಂಚರ್ ಮಾಡಿದ್ದರು, ಕಾರಿನಲ್ಲಿದ್ದ 1 ಲಕ್ಷ ಹಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿದ್ದರು. ಈ ಗ್ಯಾಂಗ್ನ ಬೆನ್ನಟ್ಟಿದ್ದ ನೆಲಮಂಗಲ ಪೊಲೀಸರು ಕೊನೆಗೆ ಓಜಿಕುಪ್ಪಂ ಗ್ಯಾಂಗ್ನ ರಾಜು ಹೈಟೆಕ್ ರಾಜುನನ್ನ ಬಂಧಿಸಿದ್ದಾರೆ. ಬಂಧಿತ ರಾಜು ಅಲಿಯಾಸ್ ಹೈಟೆಕ್ ರಾಜು ಐಷಾರಾಮಿ ಜೀವನ ಮಾಡುತ್ತಿದ್ದ.ಇವನು ಧರಿಸುತ್ತಿದ್ದ ಶರ್ಟ್, ಪ್ಯಾಂಟ್ಗಳು…
ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…