ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ.

ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ.

ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ. ಆಗ ಸ್ವರ್ಗ ಲೋಕದ ಅಧಿಪತಿ ಇಂದ್ರನ ಅನುಮತಿ ಪಡೆದು ಬರುವ ಕರ್ಣ, ಹಿರಿಯರಿಗೆ ಶ್ರಾದ್ದ ಮಾಡಿದನೆಂಬ ಪ್ರತೀತಿ ಇದೆ.

ಹೀಗಾಗಿ ಈ ಮಾಸದಲ್ಲಿ ಗತಿಸಿದ ಹಿರಿಯರಿಗೆ ನಮನ ಸಲ್ಲಿಸುವ ಮೂಲಕ ಅವರ ಆತ್ಮಕ್ಕೆ ಸದ್ಗತಿ ಸಿಗುತ್ತದೆ ಎಂಬ ನಂಬಿಕೆ ಪ್ರಚಲಿತದಲ್ಲಿದೆ. ಇದರಿಂದ ಕುಟಂಬಕ್ಕೆ ಒಳಿತಾಗುತ್ತದೆಂಬ ಗಾಢ ನಂಬಿಕೆಯೂ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷವೂ ಮಾನ್ಸೂನ್ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.
ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…
ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ
ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.
ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು. ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ….