ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು ತಿಂಗಳಿಗೆ ಒಂದು ಲಕ್ಷಕ್ಕೂ ಹೆಚ್ಚು ಕೂದಲು ಶೇಖರಣೆಯಾಗುತ್ತದೆ ಮತ್ತು ತಿರುಪತಿಯಲ್ಲಿ 600ಕ್ಕೂ ಹೆಚ್ಚು ಜನ ಚೌರಿ ಕರು ಇದ್ದಾರೆ ಇವರು ಪ್ರತಿದಿನ ಸಾವಿರಾರು ಭಕ್ತರ ಕೂದಲುಗಳನ್ನು ತೆಗೆಯುತ್ತಾರೆ ದೇವರಿಗೆ ಕೂದಲು ಕೊಡಬೇಕು ಎಂದರೆ ಟೋಕನ್ ಪಡೆದು ಐದು ಗಂಟೆಗಳ ಕಾಲ ಕಾಯಬೇಕು ಒಂದೇ ದಿನದಲ್ಲಿ ಕೂದಲಿನ ಬೆಟ್ಟವೇ ಬೆಳೆದು ನಿಲ್ಲುತ್ತದೆ ಕೂದಲು ನೆಲಕ್ಕೆ ಬೀಳದಂತೆ ನೋಡಿಕೊಳ್ಳುವಂತೆ ಅಷ್ಟೇ ಸಾಯಕರು ಇದ್ದಾರೆ ಇವರು ಮೂಗಿಗೆ ಬಟ್ಟೆ ಕಟ್ಟಿಕೊಂಡು ಕೂದಲುಗಳನ್ನು ಶೇಖರಣೆ ಮಾಡುತ್ತಾರೆ.

ಇದು ಒಂದು ದಿನದ ಕಥೆ ಆದರೆ ವರ್ಷಪೂರ್ತಿ ಸಂಗ್ರಹ ಆಗುವ ಕೂದಲು ಅಂದರೆ ಏನಾಗುತ್ತೆ ಎಂಬುದು ತುಂಬಾ ಜನರಿಗೆ ಗೊತ್ತಿಲ್ಲ ವೀಕ್ಷಕರೆ ಅಮೇರಿಕ ಭಾರತೀಯರ ಕೂದಲನ್ನು ಕಪ್ಪು ಚಿನ್ನ ಎಂದು ಕರೆದಿತ್ತು ತಿರುಪತಿಗೆ ಹೋಗಿ ಚಿನ್ನ ಗಳನ್ನು ಕೆಜಿಗಟ್ಟಲೆ ಕೊಡುವ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ.ಅವರು ಸಾಕಷ್ಟು ಸುದ್ದಿಯನ್ನು ಆಗುತ್ತಿದ್ದಾರೆ ತಿರುಪತಿಯಿಂದ ಕೂದಲು ಈ ಒಂದು ಕೆಜಿ ಚಿನ್ನ ಫ್ಯಾಶನ್ ಜಗತ್ತನ್ನು ಸೇರುತ್ತಿದೆ ಇದು ಕಂಡಿತ ಚಿನ್ನ ಎಂದು ಗೊತ್ತಾಗಬೇಕಾದರೆ ತಿರುಪತಿಯಲ್ಲಿ ನಡೆಯುವ ಕೂದಲಿನ ಹರಾಜನ್ನು ನೀವು ನೋಡಿ ಜಗತ್ತಿನ ಅತ್ಯಂತ ಪ್ರಸಿದ್ಧ ಪ್ಯಾಷನ್ ಶೋಗಳಿಗೆ ಕೂದಲುಗಳಿಗೆ ಹರಾಜು ಕೂಗಲು ಪೈಪೋಟಿ ಇರುತ್ತದೆ.

ಇವತ್ತು ಅಮೆರಿಕ ಇಂಗ್ಲೆಂಡ್ ಫ್ರಾನ್ಸ್ ಇಟಲಿ ಆಸ್ಟ್ರೇಲಿಯಾ ಈ ಎಲ್ಲಾ ದೇಶಗಳ ಜನರಲ್ಲಿ ಕೂದಲು ಕಡಿಮೆಯಾಗುತ್ತಿದೆ ಹಾಗೂ ಸಾಕಷ್ಟು ಜನರ ತಲೆಗಳು ಸಂಪೂರ್ಣವಾಗಿ ಬೋಲ್ ಆಗಿದೆ ಹಾಗಾಗಿ ಭಾರತದ ಕೂದಲಿಗೆ ಸಾಕಷ್ಟು ಬೇಡಿಕೆ ಇದೆ ಈ ಭಾರತದ ಕೂದಲಿಗೆ ಈ ಒಂದು ಬೇಡಿಕೆ ಬಂದದ್ದು ಹೇಗೆ ಎಂಬುದರ ಬಗ್ಗೆ ತಿಳಿಸಿಕೊಡುತ್ತೇನೆ ಇಡೀ ಜಗತ್ತಿನ ಪ್ಯಾಶನ್ ಕೈಗಾರಿಕೆ ಶರವೇಗದಲ್ಲಿ ಬೆಳೆಯುತ್ತಿದೆ ಕೂದಲಿಗೆ ಬಣ್ಣ ಹಚ್ಚಿಕೊಳ್ಳುವ ಹುಚ್ಚು ಬಹುತೇಕ ಎಲ್ಲರಿಗೂ ಇದೆ ನಂತರ ಅಂಟಿಕೊಂಡಿರುವ ಇನ್ನೊಂದು ಹುಚ್ಚು ದಿನಕ್ಕೊಮ್ಮೆ ಕೂದಲಿನ ಆಕಾರವನ್ನು ಚೇಂಜ್ ಮಾಡುವುದು ಇದ್ದ ಕೂದಲಿನ ಜೊತೆಗೆ ಇನ್ನು ಹಲವಾರು ರೀತಿಯ ಕೂದಲುಗಳನ್ನು ಸೇರಿಸಿ ದಿನಕೊಂದು ರೀತಿಯಲ್ಲಿ ಕಾಣಿಸಿಕೊಳ್ಳುವ ಫ್ಯಾಶನ್ ಹೆಚ್ಚಾಗಿದೆ.

ಅದು ಹೆಚ್ಚಾದಷ್ಟೂ ಕೂದಲಿಗೆ ತುಂಬಾ ಬೇಡಿಕೆ ಹೆಚ್ಚಾಗುತ್ತಿದೆ ಮತ್ತು ಚೀನಾದಲ್ಲೂ ಕೂಡ ಭಾರತದ ಕೂದಲಿಗೆ ಸಾಕಷ್ಟು ಬೇಡಿಕೆ ಇದೆ ಮತ್ತು ಭಾರತದಲ್ಲಿ ಕೂದಲ ಕೈಗಾರಿಕೆ ಎಷ್ಟರಮಟ್ಟಿಗೆ ಇದೆಯೆಂದರೆ ಸುಮಾರು 25 ಲಕ್ಷ ಮಂದಿ ಕೂದಲು ಕೈಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಕಳೆದ ವರ್ಷ ಅಮೆರಿಕ ಸುಮಾರು 47 ಮಿಲಿಯನ್ ಕೂದಲನ್ನು ಆಮದು ಮಾಡಿಕೊಂಡಿತ್ತು ದೆಹಲಿ ಚೆನ್ನೈ-ಬೆಂಗಳೂರು ಕೂದಲನ್ನು ಸಂಗ್ರಹ ಮಾಡುವ ಶುದ್ಧೀಕರಣ ಘಟಕಗಳು ತಲೆಯೆತ್ತಿ ಕೊಂಡಿವೆ ಚಿಂಧಿ ಆಯುರು ಕೂಡ ಇವಾಗ ಕೂದಲನ್ನು ಹುಡುಕಿ ತೆಗೆಯುತ್ತಿದ್ದಾರೆ ಇನ್ನೂ ಸುಮಾರು ಒಂದು ಕೆಜಿ ಕೂದಲಿಗೆ 5000 10000 ರೂಪಾಯಿ ಇನ್ನೂ ಭಾರತದಲ್ಲಿ ತಲೆಕೂದಲಿಗೆ ಏಕೆ ಅಷ್ಟು ಡಿಮ್ಯಾಂಡ್ ಅಂದರೆ ತುಂಬಾ ಸ್ಮೂತ್ ಆಗಿರುತ್ತದೆ ಹಾಗಾಗಿ ಅವರು ವಿವಿಧ ರೀತಿಯ ಕೇಶರಾಶಿ ಗಳನ್ನು ಮಾಡಲು ಉಪಯೋಗವಾಗುತ್ತದೆ ಹಾಗಾಗಿ ಭಾರತದ ತಲೆಕೂದಲಿಗೆ ಡಿಮ್ಯಾಂಡ್ ಜಾಸ್ತಿ ನೀವು ವೇಸ್ಟ್ ಎಂದು ಬಿಸಾಕುವ ತಲೆಕೂದಲು ಭಾರತದಂತ ನೂರಾರು ಕೋಟಿ ವೈ ವಾಟ್ ಅನ್ನು ನಡೆಸುತ್ತಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(31 ಅಕ್ಟೋಬರ್, 2019) : ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ…
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…
ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…
ಇಸ್ಲಾಮಾಬಾದ್, ಇನ್ನುಮುಂದೆ ಕಾಲೇಜು ಕ್ಯಾಂಪಸ್ಗಳಲ್ಲಿ ಹುಡುಗ-ಹುಡುಗಿ ಒಟ್ಟಾಗಿ ಓಡಾಡುವಂತಿಲ್ಲ ಎಂದು ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ಸುತ್ತೋಲೆ ಹೊರಡಿಸಿದೆ. ಸದಾ ಹೊಸ ಹೊಸ ಕಾನೂನು ಕಟ್ಟಳೆಗಳಿಂದ ಸುದ್ದಿಯಲ್ಲಿರುವ ಪಾಕಿಸ್ತಾನ ಈಗ ಹೊಸ ಕಾನೂನನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳಿಗೆ ತಲೆನೋವಾಗಿದೆ. ಆದರೆ ಪಾಕಿಸ್ತಾನದ ಖೈಬರ್-ಪಖ್ತುಂಕ್ವಾ ಪ್ರದೇಶದ ಚಾರ್ಸಡ್ಡದಲ್ಲಿರುವ ವಿಶ್ವವಿದ್ಯಾಲಯವೊಂದು ವಿಚಿತ್ರ ಸುತ್ತೋಲೆ ಹೊರಡಿಸುವ ಮೂಲಕ ಅಚ್ಚರಿ ಮೂಡಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹುಡುಗ-ಹುಡುಗಿ ಒಟ್ಟಿಗೆ ಓಡಾಡುವುದು ಇಸ್ಲಾಮಿಕ್ ಸಂಸ್ಕೃತಿಯಲ್ಲ ಹೀಗಾಗಿವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಿಂದ ದೂರ ಇರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಕಾಲೇಜ್ಕ್ಯಾಂಪಸ್ನಲ್ಲಿ…
ಔಷಧಿಗಳನ್ನು ಹತ್ತಿರದ ಮೆಡಿಕಲ್ ಸ್ಟೋರ್ ಗಳಲ್ಲಿ ಚೀಟಿ ತೋರಿಸಿ ಔಷಧಿಗಳನ್ನು ಪಡೆದುಕೊಳ್ಳುತ್ತೇವೆ. ಇದುಯ್ ಒಂದು ಸಾಮಾನ್ಯದ ಸಂಗತಿ ಆದರೆ ಬಹುಷಃ ನಿಮಗೆ ಗೊತ್ತಿರುವುದಿಲ್ಲ ಈ ದೇಶದಲ್ಲಿ ಅದೆಷ್ಟೋ ಮಂದಿ ಅವಿದ್ಯಾವಂತರೋ ಅಥವಾ ತಿಳುವಳಿಕೆ ಇಲ್ಲದ ಜನರು ಒಮ್ಮೊಮ್ಮೆ ಜ್ವರ ಹಾಗು ತಲೆನೋವು ಇತ್ಯಾದಿ ಕಾರಣಕ್ಕಾಗಿ ಯಾವುದೇ ವೈದ್ಯರ ಬಳಿ ತೋರಿಸದೆ ಮೆಡಿಕಲ್ ಗಳಿಂದ ಮಾತ್ರೆಗಳನ್ನು ತಗೆದುಕೊಳ್ಳುತ್ತಾರೆ. ಈ ರೀತಿ ಮಾಡುವುದು ಎಷ್ಟೊಂದು ದೊಡ್ಡ ತಪ್ಪು ಎನ್ನುವುದು ಅವರಿಗೆ ತಿಳಿದಿರುವುದಿಲ್ಲ, ಹೌದು ಕೆಲವೊಮ್ಮೆ ನಾವು ತಗೆದುಕೊಳ್ಳುವ ಮಾತ್ರೆಗಳು ನಮ್ಮ…
ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…