ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು ತಿಂಗಳಿಗೆ ಒಂದು ಲಕ್ಷಕ್ಕೂ ಹೆಚ್ಚು ಕೂದಲು ಶೇಖರಣೆಯಾಗುತ್ತದೆ ಮತ್ತು ತಿರುಪತಿಯಲ್ಲಿ 600ಕ್ಕೂ ಹೆಚ್ಚು ಜನ ಚೌರಿ ಕರು ಇದ್ದಾರೆ ಇವರು ಪ್ರತಿದಿನ ಸಾವಿರಾರು ಭಕ್ತರ ಕೂದಲುಗಳನ್ನು ತೆಗೆಯುತ್ತಾರೆ ದೇವರಿಗೆ ಕೂದಲು ಕೊಡಬೇಕು ಎಂದರೆ ಟೋಕನ್ ಪಡೆದು ಐದು ಗಂಟೆಗಳ ಕಾಲ ಕಾಯಬೇಕು ಒಂದೇ ದಿನದಲ್ಲಿ ಕೂದಲಿನ ಬೆಟ್ಟವೇ ಬೆಳೆದು ನಿಲ್ಲುತ್ತದೆ ಕೂದಲು ನೆಲಕ್ಕೆ ಬೀಳದಂತೆ ನೋಡಿಕೊಳ್ಳುವಂತೆ ಅಷ್ಟೇ ಸಾಯಕರು ಇದ್ದಾರೆ ಇವರು ಮೂಗಿಗೆ ಬಟ್ಟೆ ಕಟ್ಟಿಕೊಂಡು ಕೂದಲುಗಳನ್ನು ಶೇಖರಣೆ ಮಾಡುತ್ತಾರೆ.

ಇದು ಒಂದು ದಿನದ ಕಥೆ ಆದರೆ ವರ್ಷಪೂರ್ತಿ ಸಂಗ್ರಹ ಆಗುವ ಕೂದಲು ಅಂದರೆ ಏನಾಗುತ್ತೆ ಎಂಬುದು ತುಂಬಾ ಜನರಿಗೆ ಗೊತ್ತಿಲ್ಲ ವೀಕ್ಷಕರೆ ಅಮೇರಿಕ ಭಾರತೀಯರ ಕೂದಲನ್ನು ಕಪ್ಪು ಚಿನ್ನ ಎಂದು ಕರೆದಿತ್ತು ತಿರುಪತಿಗೆ ಹೋಗಿ ಚಿನ್ನ ಗಳನ್ನು ಕೆಜಿಗಟ್ಟಲೆ ಕೊಡುವ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ.ಅವರು ಸಾಕಷ್ಟು ಸುದ್ದಿಯನ್ನು ಆಗುತ್ತಿದ್ದಾರೆ ತಿರುಪತಿಯಿಂದ ಕೂದಲು ಈ ಒಂದು ಕೆಜಿ ಚಿನ್ನ ಫ್ಯಾಶನ್ ಜಗತ್ತನ್ನು ಸೇರುತ್ತಿದೆ ಇದು ಕಂಡಿತ ಚಿನ್ನ ಎಂದು ಗೊತ್ತಾಗಬೇಕಾದರೆ ತಿರುಪತಿಯಲ್ಲಿ ನಡೆಯುವ ಕೂದಲಿನ ಹರಾಜನ್ನು ನೀವು ನೋಡಿ ಜಗತ್ತಿನ ಅತ್ಯಂತ ಪ್ರಸಿದ್ಧ ಪ್ಯಾಷನ್ ಶೋಗಳಿಗೆ ಕೂದಲುಗಳಿಗೆ ಹರಾಜು ಕೂಗಲು ಪೈಪೋಟಿ ಇರುತ್ತದೆ.

ಇವತ್ತು ಅಮೆರಿಕ ಇಂಗ್ಲೆಂಡ್ ಫ್ರಾನ್ಸ್ ಇಟಲಿ ಆಸ್ಟ್ರೇಲಿಯಾ ಈ ಎಲ್ಲಾ ದೇಶಗಳ ಜನರಲ್ಲಿ ಕೂದಲು ಕಡಿಮೆಯಾಗುತ್ತಿದೆ ಹಾಗೂ ಸಾಕಷ್ಟು ಜನರ ತಲೆಗಳು ಸಂಪೂರ್ಣವಾಗಿ ಬೋಲ್ ಆಗಿದೆ ಹಾಗಾಗಿ ಭಾರತದ ಕೂದಲಿಗೆ ಸಾಕಷ್ಟು ಬೇಡಿಕೆ ಇದೆ ಈ ಭಾರತದ ಕೂದಲಿಗೆ ಈ ಒಂದು ಬೇಡಿಕೆ ಬಂದದ್ದು ಹೇಗೆ ಎಂಬುದರ ಬಗ್ಗೆ ತಿಳಿಸಿಕೊಡುತ್ತೇನೆ ಇಡೀ ಜಗತ್ತಿನ ಪ್ಯಾಶನ್ ಕೈಗಾರಿಕೆ ಶರವೇಗದಲ್ಲಿ ಬೆಳೆಯುತ್ತಿದೆ ಕೂದಲಿಗೆ ಬಣ್ಣ ಹಚ್ಚಿಕೊಳ್ಳುವ ಹುಚ್ಚು ಬಹುತೇಕ ಎಲ್ಲರಿಗೂ ಇದೆ ನಂತರ ಅಂಟಿಕೊಂಡಿರುವ ಇನ್ನೊಂದು ಹುಚ್ಚು ದಿನಕ್ಕೊಮ್ಮೆ ಕೂದಲಿನ ಆಕಾರವನ್ನು ಚೇಂಜ್ ಮಾಡುವುದು ಇದ್ದ ಕೂದಲಿನ ಜೊತೆಗೆ ಇನ್ನು ಹಲವಾರು ರೀತಿಯ ಕೂದಲುಗಳನ್ನು ಸೇರಿಸಿ ದಿನಕೊಂದು ರೀತಿಯಲ್ಲಿ ಕಾಣಿಸಿಕೊಳ್ಳುವ ಫ್ಯಾಶನ್ ಹೆಚ್ಚಾಗಿದೆ.

ಅದು ಹೆಚ್ಚಾದಷ್ಟೂ ಕೂದಲಿಗೆ ತುಂಬಾ ಬೇಡಿಕೆ ಹೆಚ್ಚಾಗುತ್ತಿದೆ ಮತ್ತು ಚೀನಾದಲ್ಲೂ ಕೂಡ ಭಾರತದ ಕೂದಲಿಗೆ ಸಾಕಷ್ಟು ಬೇಡಿಕೆ ಇದೆ ಮತ್ತು ಭಾರತದಲ್ಲಿ ಕೂದಲ ಕೈಗಾರಿಕೆ ಎಷ್ಟರಮಟ್ಟಿಗೆ ಇದೆಯೆಂದರೆ ಸುಮಾರು 25 ಲಕ್ಷ ಮಂದಿ ಕೂದಲು ಕೈಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಕಳೆದ ವರ್ಷ ಅಮೆರಿಕ ಸುಮಾರು 47 ಮಿಲಿಯನ್ ಕೂದಲನ್ನು ಆಮದು ಮಾಡಿಕೊಂಡಿತ್ತು ದೆಹಲಿ ಚೆನ್ನೈ-ಬೆಂಗಳೂರು ಕೂದಲನ್ನು ಸಂಗ್ರಹ ಮಾಡುವ ಶುದ್ಧೀಕರಣ ಘಟಕಗಳು ತಲೆಯೆತ್ತಿ ಕೊಂಡಿವೆ ಚಿಂಧಿ ಆಯುರು ಕೂಡ ಇವಾಗ ಕೂದಲನ್ನು ಹುಡುಕಿ ತೆಗೆಯುತ್ತಿದ್ದಾರೆ ಇನ್ನೂ ಸುಮಾರು ಒಂದು ಕೆಜಿ ಕೂದಲಿಗೆ 5000 10000 ರೂಪಾಯಿ ಇನ್ನೂ ಭಾರತದಲ್ಲಿ ತಲೆಕೂದಲಿಗೆ ಏಕೆ ಅಷ್ಟು ಡಿಮ್ಯಾಂಡ್ ಅಂದರೆ ತುಂಬಾ ಸ್ಮೂತ್ ಆಗಿರುತ್ತದೆ ಹಾಗಾಗಿ ಅವರು ವಿವಿಧ ರೀತಿಯ ಕೇಶರಾಶಿ ಗಳನ್ನು ಮಾಡಲು ಉಪಯೋಗವಾಗುತ್ತದೆ ಹಾಗಾಗಿ ಭಾರತದ ತಲೆಕೂದಲಿಗೆ ಡಿಮ್ಯಾಂಡ್ ಜಾಸ್ತಿ ನೀವು ವೇಸ್ಟ್ ಎಂದು ಬಿಸಾಕುವ ತಲೆಕೂದಲು ಭಾರತದಂತ ನೂರಾರು ಕೋಟಿ ವೈ ವಾಟ್ ಅನ್ನು ನಡೆಸುತ್ತಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ ಸ್ವಪ್ನಾ ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್ಕ್ಯೂಸ್ಮೀ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…
ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…
ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…
ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್ ತಂಡದ ಜೋಸ್ ಬಟ್ಲರ್, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.